AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಅಪ್ಪಚ್ಚು ರಂಜನ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ; 30 ಸಾವಿರ ಹಣಕ್ಕೆ ಬೇಡಿಕೆ

ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಹಲರ ಹೆಸರಲ್ಲಿ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಹಣ ಕೇಳುವ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿವೆ. ಹೀಗೆ ಹಣವನ್ನು ಬೇಡಿಕೆಯಿಟ್ಟಾಗ ನಕಲಿ ಖಾತೆ ಎಂಬ ಅರಿವಿಲ್ಲದೇ ಹಣ ನೀಡಿ ಮೋಸಹೋದವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಬೆನ್ನಲ್ಲೇ ಶಾಸಕ ಅಪ್ಪಚ್ಚು ರಂಜನ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ.

ಶಾಸಕ ಅಪ್ಪಚ್ಚು ರಂಜನ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ; 30 ಸಾವಿರ ಹಣಕ್ಕೆ ಬೇಡಿಕೆ
ಶಾಸಕ ಅಪ್ಪಚ್ಚು ರಂಜನ್​ರ ಚಿತ್ರ ಬಳಸಿ ನಕಲಿ ಫೇಸ್​ಬುಕ್ ಖಾತೆ
TV9 Web
| Updated By: guruganesh bhat|

Updated on: Jun 05, 2021 | 7:16 PM

Share

ಕೊಡಗು: ಶಾಸಕ ಅಪ್ಪಚ್ಚು ರಂಜನ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ ₹30 ಸಾವಿರಕ್ಕೆ ಶಾಸಕರ ಸ್ನೇಹಿತರ ಬಳಿ ಬೇಡಿಕೆ ಇಡಲಾಗಿದೆ ಎಂದು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಶಾಸಕರ ಪಿಎ ರವಿ ಅವರು ದೂರು ನೀಡಿದ್ದಾರೆ.

ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಹಲರ ಹೆಸರಲ್ಲಿ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಹಣ ಕೇಳುವ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿವೆ. ಹೀಗೆ ಹಣವನ್ನು ಬೇಡಿಕೆಯಿಟ್ಟಾಗ ನಕಲಿ ಖಾತೆ ಎಂಬ ಅರಿವಿಲ್ಲದೇ ಹಣ ನೀಡಿ ಮೋಸಹೋದವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಬೆನ್ನಲ್ಲೇ ಶಾಸಕ ಅಪ್ಪಚ್ಚು ರಂಜನ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ.

Appachu Ranjan

ಹಣಕ್ಕೆ ಬೇಡಿಕೆ ಇಡಲಾಗಿದೆ

ಧರ್ಮಸ್ಥಳದಲ್ಲಿ ಪರಿಸರ ದಿನ ಆಚರಿಸಿದ ಸಚಿವ ಅರವಿಂದ ಲಿಂಬಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇಗುಲದಲ್ಲಿ ಸಚಿವ ಅರವಿಂದ ಲಿಂಬಾವಳಿ ವಿಶ್ವ ಪರಿಸರ ದಿನದಂದು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸಿದ್ದರು.

Aravind Limbavali at Dharmashtala

ಧರ್ಮಸ್ಥಳದಲ್ಲಿ ಅರವಿಂದ ಲಿಂಬಾವಳಿ

ಇದನ್ನೂ ಓದಿ: ಕೊವಿಡ್​ ಬಗ್ಗೆ ಪುನೀತ್​ ರಾಜ್​ಕುಮಾರ್​ ಜಾಗೃತಿ; ಅಭಿಮಾನಿಗಳಿಗೆ ಕೊಟ್ರು ಒಂದಷ್ಟು ಟಿಪ್ಸ್​

ವಿಶ್ವ ಪರಿಸರ ದಿನಾಚರಣೆ: ಕೊವಿಡ್ ಕೇರ್ ಸೆಂಟರ್​ಗಳಿಗೆ ಸಸಿ ವಿತರಿಸಿದ ಧಾರವಾಡ ಅರಣ್ಯ ಇಲಾಖೆ

( Fake Facebook account in the name of MLA Appachu Ranjan Demand for 30 thousand)

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ