AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಮಗಳನ್ನು ಪ್ರೀತಿಸುತ್ತಿದ್ದ ಬಾಲಕನನ್ನು ಹೊಡೆದು ಕೊಲೆ ಮಾಡಿದ ತಂದೆ ಅರೆಸ್ಟ್

ವ್ಯಕ್ತಿಯೊಬ್ಬರು ಬಾಲಕನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೊಲೆಯಾದ ಬಾಲಕ ಆರೋಪಿಯ ಮಗಳನ್ನು ಪ್ರೀತಿಸುತ್ತಿದ್ದ ಎಂಬ ಅಂಶ ತಿಳಿದುಬಂದಿದೆ.

ತನ್ನ ಮಗಳನ್ನು ಪ್ರೀತಿಸುತ್ತಿದ್ದ ಬಾಲಕನನ್ನು ಹೊಡೆದು ಕೊಲೆ ಮಾಡಿದ ತಂದೆ ಅರೆಸ್ಟ್
ತನ್ನ ಮಗಳನ್ನು ಪ್ರೀತಿಸುತ್ತಿದ್ದ ಬಾಲಕನನ್ನು ಹೊಡೆದು ಕೊಲೆ ಮಾಡಿದ ತಂದೆ ಅರೆಸ್ಟ್ (ಸಾಂದರ್ಭಿಕ ಚಿತ್ರ)
Gopal AS
| Edited By: |

Updated on: Sep 08, 2023 | 11:15 AM

Share

ಮಡಿಕೇರಿ, ಸೆ.8: ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹೊಡೆದು ಬಾಲಕನನ್ನು ಹತ್ಯೆ (Murder) ಮಾಡಿದ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಬಾಲಕ ಆರೋಪಿಯ ಮನೆಗೆ ಹೋಗಿದ್ದಾಗ ಈ ಘಟನೆ ನಡೆದಿದ್ದು, ಮೃತ ಬಾಲಕ ಆರೋಪಿಯ ಮಗಳನ್ನು ಪ್ರೀತಿಸುತ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ.

ನಿನ್ನೆ ತಡರಾತ್ರಿ ಆರೋಪಿ ಮನೆಗೆ 16 ವರ್ಷದ ಬಾಲಕ ತೆರಳಿದ್ದನು. ಈ ವೇಳೆ, ಆರೋಪಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಮೊದಲ ಪ್ರಿಯಕರನನ್ನು ಬಿಟ್ಟು ಮತ್ತೊಬ್ಬನ ಸಂಗಡ ಮಾಡಿದ್ದಕ್ಕೆ ತಾಯಿ ಮಗುವಿನ ಹತ್ಯೆ

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ವಿರಾಜಪೇಟೆ ಗ್ರಾಮೀಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!