AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ! 2.5 ಲಕ್ಷ ರೂ. ನಗದು, 83 ಗ್ರಾಂ ಚಿನ್ನಾಭರಣ ಕದ್ದು ಪರಾರಿ

ತಡರಾತ್ರಿ ಮನೆ ಬಾಗಿಲು ಮುರಿದು ದುಷ್ಕೃತ್ಯ ಎಸಗಿದ ನಾಲ್ವರು ಪರಾರಿಯಾಗಿದ್ದಾರೆ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿಯಲ್ಲಿ ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ! 2.5 ಲಕ್ಷ ರೂ. ನಗದು, 83 ಗ್ರಾಂ ಚಿನ್ನಾಭರಣ ಕದ್ದು ಪರಾರಿ
ಮನೆಯಲ್ಲಿದ್ದ ವೃದ್ಧೆಯರು
TV9 Web
| Edited By: sandhya thejappa|

Updated on:Feb 02, 2022 | 9:17 AM

Share

ಕೊಡಗು: ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ (Robbery) ಮಾಡಿರುವ ಘಟನೆ ಜಿಲ್ಲೆಯ ಮಡಿಕೇರಿ (Madikeri) ತಾಲೂಕಿನ ಕೊಳಕೇರಿ ಗ್ರಾಮದಲ್ಲಿ ನಡೆದಿದೆ. ಜಾನಕಿ, ಅಮ್ನಕ್ಕಿಯನ್ನು ಬೆದರಿಸಿ, ಅವರ ಕೈಕಾಲು ಕಟ್ಟಿ ದರೋಡೆ ಮಾಡಿದ್ದಾರೆ. ಮನೆಯಲ್ಲಿದ್ದ 2.5 ಲಕ್ಷ ರೂ. ನಗದು, 83 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ತಡರಾತ್ರಿ ಮನೆ ಬಾಗಿಲು ಮುರಿದು ದುಷ್ಕೃತ್ಯ ಎಸಗಿದ ನಾಲ್ವರು ಪರಾರಿಯಾಗಿದ್ದಾರೆ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಕಬ್ಬು ಸಂಪೂರ್ಣ ಭಸ್ಮ: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಹೊರಹೊಲಯದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಹತ್ತಾರು ಎಕರೆ ಕಬ್ಬು ಬೆಳೆ ಹೊತ್ತಿ ಉರಿದಿದೆ. ಕಬ್ಬು ಸಂಪೂರ್ಣ ಭಸ್ಮವಾಗಿದೆ. ಧಿಡೀರ್ ಬೆಂಕಿ ಹೊತ್ತಿದ್ದರಿಂದ ಅಕ್ಕಪಕ್ಕದ ಜಮೀನಿಗೆ ಬೆಂಕಿ ವ್ಯಾಪಿಸಿದೆ. 11 ರೈತರ ಹೊಲಗಳಿಗೆ ಬೆಂಕಿ ವ್ಯಾಪಿಸಿದೆ.

ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯ ಬಂಧನ: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಗ್ರಾಮದ ಗಾಯತ್ರಿ ಎಂಬ ಮಹಿಳೆ ತನ್ನ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾಗ  ಕೊರಟಗೆರೆ ಅಬಕಾರಿ ಇಲಾಖೆ ಅಧಿಕಾರಿ ಲತಾ ನೇತೃತ್ವದಲ್ಲಿ ದಾಳಿ ನಡೆದಿದೆ. ಸುಮಾರು ಎಂಟು ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ

Fitness tips: ಯೋಗ ಮಾಡುವ ಮೊದಲು ಮತ್ತು ನಂತರ ಏನು ತಿನ್ನಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ ಪರಿಶೀಲಿಸಿ

Karnataka Weather Today: ಉತ್ತರ ಭಾರತದಲ್ಲಿ ಫೆ. 3ರಿಂದ ಮಳೆ ಹೆಚ್ಚಳ; ಹಿಮಾಚಲ ಪ್ರದೇಶದಲ್ಲಿ ಹಿಮಪಾತ

Published On - 9:07 am, Wed, 2 February 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ