AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ! 2.5 ಲಕ್ಷ ರೂ. ನಗದು, 83 ಗ್ರಾಂ ಚಿನ್ನಾಭರಣ ಕದ್ದು ಪರಾರಿ

ತಡರಾತ್ರಿ ಮನೆ ಬಾಗಿಲು ಮುರಿದು ದುಷ್ಕೃತ್ಯ ಎಸಗಿದ ನಾಲ್ವರು ಪರಾರಿಯಾಗಿದ್ದಾರೆ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿಯಲ್ಲಿ ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ! 2.5 ಲಕ್ಷ ರೂ. ನಗದು, 83 ಗ್ರಾಂ ಚಿನ್ನಾಭರಣ ಕದ್ದು ಪರಾರಿ
ಮನೆಯಲ್ಲಿದ್ದ ವೃದ್ಧೆಯರು
TV9 Web
| Edited By: sandhya thejappa|

Updated on:Feb 02, 2022 | 9:17 AM

Share

ಕೊಡಗು: ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ (Robbery) ಮಾಡಿರುವ ಘಟನೆ ಜಿಲ್ಲೆಯ ಮಡಿಕೇರಿ (Madikeri) ತಾಲೂಕಿನ ಕೊಳಕೇರಿ ಗ್ರಾಮದಲ್ಲಿ ನಡೆದಿದೆ. ಜಾನಕಿ, ಅಮ್ನಕ್ಕಿಯನ್ನು ಬೆದರಿಸಿ, ಅವರ ಕೈಕಾಲು ಕಟ್ಟಿ ದರೋಡೆ ಮಾಡಿದ್ದಾರೆ. ಮನೆಯಲ್ಲಿದ್ದ 2.5 ಲಕ್ಷ ರೂ. ನಗದು, 83 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ತಡರಾತ್ರಿ ಮನೆ ಬಾಗಿಲು ಮುರಿದು ದುಷ್ಕೃತ್ಯ ಎಸಗಿದ ನಾಲ್ವರು ಪರಾರಿಯಾಗಿದ್ದಾರೆ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಕಬ್ಬು ಸಂಪೂರ್ಣ ಭಸ್ಮ: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಹೊರಹೊಲಯದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಹತ್ತಾರು ಎಕರೆ ಕಬ್ಬು ಬೆಳೆ ಹೊತ್ತಿ ಉರಿದಿದೆ. ಕಬ್ಬು ಸಂಪೂರ್ಣ ಭಸ್ಮವಾಗಿದೆ. ಧಿಡೀರ್ ಬೆಂಕಿ ಹೊತ್ತಿದ್ದರಿಂದ ಅಕ್ಕಪಕ್ಕದ ಜಮೀನಿಗೆ ಬೆಂಕಿ ವ್ಯಾಪಿಸಿದೆ. 11 ರೈತರ ಹೊಲಗಳಿಗೆ ಬೆಂಕಿ ವ್ಯಾಪಿಸಿದೆ.

ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯ ಬಂಧನ: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಗ್ರಾಮದ ಗಾಯತ್ರಿ ಎಂಬ ಮಹಿಳೆ ತನ್ನ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾಗ  ಕೊರಟಗೆರೆ ಅಬಕಾರಿ ಇಲಾಖೆ ಅಧಿಕಾರಿ ಲತಾ ನೇತೃತ್ವದಲ್ಲಿ ದಾಳಿ ನಡೆದಿದೆ. ಸುಮಾರು ಎಂಟು ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ

Fitness tips: ಯೋಗ ಮಾಡುವ ಮೊದಲು ಮತ್ತು ನಂತರ ಏನು ತಿನ್ನಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ ಪರಿಶೀಲಿಸಿ

Karnataka Weather Today: ಉತ್ತರ ಭಾರತದಲ್ಲಿ ಫೆ. 3ರಿಂದ ಮಳೆ ಹೆಚ್ಚಳ; ಹಿಮಾಚಲ ಪ್ರದೇಶದಲ್ಲಿ ಹಿಮಪಾತ

Published On - 9:07 am, Wed, 2 February 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್