AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kodagu News: 66 ತೇಗದ ಮರ ಕಡಿಯಲು ಅನುಮತಿ ನೀಡಿದ್ದ ನಾಲ್ವರು ಅಧಿಕಾರಿಗಳು ಅಮಾನತು

66 ತೇಗದ ಮರ ಕಡಿಯಲು ಅನುಮತಿ ನೀಡಿದ್ದ ನಾಲ್ವರನ್ನು ಅಮಾನತು ಮಾಡಿ ಅರಣ್ಯ ಮತ್ತು ಪರಿಸರ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದೆ. ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ವಲಯ ಅರಣ್ಯ ವ್ಯಾಪ್ತಿಯಲ್ಲಿ ತೇಗದ ಮರ ಕಡಿಯಲು ಅನುಮತಿ ನೀಡಿದ್ದರು.

Kodagu News: 66 ತೇಗದ ಮರ ಕಡಿಯಲು ಅನುಮತಿ ನೀಡಿದ್ದ ನಾಲ್ವರು ಅಧಿಕಾರಿಗಳು ಅಮಾನತು
ಪ್ರಾತಿನಿಧಿಕ ಚಿತ್ರ
Gopal AS
| Edited By: |

Updated on:Jun 28, 2023 | 8:32 PM

Share

ಕೊಡಗು: 66 ತೇಗದ ಮರ (Teak Trees) ಕಡಿಯಲು ಅನುಮತಿ ನೀಡಿದ್ದ ನಾಲ್ವರನ್ನು ಅಮಾನತು (Suspend) ಮಾಡಿ ಅರಣ್ಯ ಮತ್ತು ಪರಿಸರ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದೆ. ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ವಲಯ ಅರಣ್ಯ ವ್ಯಾಪ್ತಿಯಲ್ಲಿ ತೇಗದ ಮರ ಕಡಿಯಲು ಅನುಮತಿ ನೀಡಿದ್ದರು. ಎಸಿಎಫ್ ಹೆಚ್.ಸೀಮಾ, ಆರ್​ಎಫ್​ಒಗಳಾದ ಅಶೋಕ ಪರಮಾನಂದ, ಬಿ.ಎಂ.ಶಂಕರ್, ಪತ್ರಾಂಕಿತ ವ್ಯವಸ್ಥಾಪಕಿ ಕೆ.ಎ.ಅನಿತಾ ಅಮಾನತುಗೊಳಗಾದ ಅಧಿಕಾರಿಗಳು.

2022ರಲ್ಲಿ ಅಕ್ರಮವಾಗಿ 66 ತೇಗದ ಮರ ಕಡಿಯಲು ಅನುಮತಿ ನೀಡಿದ್ದರು. ಪ್ರಕರಣ ಸಂಬಂಧ ಕಳೆದ ವಾರ ಡಿಸಿಎಫ್​ ಚಕ್ರಪಾಣಿ ಅಮಾನತಾಗಿದ್ದರು. ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿತ್ತು.

ಇದನ್ನೂ ಓದಿ: Kodagu News: ಅಧಿಕಾರದಲ್ಲಿದ್ದಾಗ 6ರ ಬದಲು 66 ಮರ ಕಡಿಯಲು ಅಕ್ರಮವಾಗಿ ಅನುಮತಿ ನೀಡಿದ್ದ ಐಎಫ್​ಎಸ್​ ಅಧಿಕಾರಿ ಸಸ್ಪೆಂಡ್

66 ತೇಗದ ಮರಗಳನ್ನ ಕಡಿದುರುಳಿಸಲು ಅನುಮತಿ

ಡಿಸಿಎಫ್ ಚಕ್ರಪಾಣಿ ರಮೇಶ್ ಅವರ ಸಹಿಯನ್ನ ನಕಲು ಮಾಡಿ ಆರು ಮರಗಳ ಬದಲು ಸಂಪೂರ್ಣ ಬೆಳೆದು ನಿಂತಿರುವ ಭರ್ತಿ 66 ತೇಗದ ಮರಗಳನ್ನ ಕಡಿದುರುಳಿಸಲು ಅನುಮತಿ ನೀಡಿದ್ದರು. ಈ ಒಂದೊಂದು ಮರವೂ ಎರಡು ಮೀಟರ್​ಗಿಂತಲೂ ದಪ್ಪವಿದ್ದು. 60 ವರ್ಷಕ್ಕೂ ಅಧಿಕ ಹಳೆಯದ್ದಾಗಿದ್ದವು. ಹಾಗಾಗಿ ಈ 66 ಮರಗಳು ಎಷ್ಟೋ ಕೋಟಿ ರೂಪಾಯಿಗೆ ಬೆಲೆ ಬಾಳುತ್ತಿದ್ದವು. ಇಂತಹ ಮರಗಳನ್ನು ಕಡಿದುರುಳಿಸಲು ಈ ಅಧಿಕಾರಿ ಅನುಮತಿ ನೀಡಿದ್ದರು.

ಚಕ್ರಪಾಣಿ ಅವರು ಉದ್ದೇಶಪೂರ್ವಕವಾಗಿಯೇ 66 ಮರಗಳನ್ನ ಕಡಿಯಲು ಅನಮತಿ ನೀಡಿರುವುದು ಬೆಳಕಿಗೆ ಬರುವುದು ಮಾತ್ರವಲ್ಲದೇ, ಇಷ್ಟೊಂದು ಅಗಾಧ ಮರಗಳನ್ನ ಕಡಿಯಲು ಅನುಮತಿ ನೀಡುವಾಗಿ ಕಂದಾಯ ಇಲಾಖೆಯಿಂದಾಗಲಿ ಇತರ ಇಲಾಖೆಯಿಂದಾಗಲಿ ಸರ್ವೆ ಅಥವಾ ಇತರ ಯಾವುದೇ ನೀತಿ ನಿಯಮಗಳನ್ನು ಕೂಡ ಪಾಲಿಸಿರುವುದಿಲ್ಲ. ಅದೂ ಅಲ್ಲದೆ ತನಿಖೆಯ ಸಂದರ್ಭ ದಾಖಲಾತಿಗಳನ್ನ ಮನಸೋ ಇಚ್ಛೆ ತಿದ್ದಿ ಸಾಕ್ಷ್ಯ ನಾಶ ಮಾಡಲು ಪ್ರಯತ್ನಿಸಿದ ಆರೋಪ ಇವರ ಮೇಲೆ ಬರುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:31 pm, Wed, 28 June 23

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು