AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವನ ಸನ್ನಿಧಿಯಲ್ಲಿರೋ ಮತ್ಸ್ಯಗಳೆಂದರೆ ಈ ಗ್ರಾಮದ ಜನರಿಗೆ ದೇವರ ಸಮಾನ

ಈ ಗರ್ವಾಲೆ ಗ್ರಾಮದಲ್ಲೇ ಕೋಟೆಬೆಟ್ಟವೂ ಇದೆ. ಈ ಬೆಟ್ಟವನ್ನು ವೀಕ್ಷಿಸಲು ನೂರಾರು ಪ್ರವಾಸಿಗರು ಬರುತ್ತಾರೆ. ಈ ಪ್ರವಾಸಿಗರು ಮೀನುಗಳನ್ನು ವೀಕ್ಷಿಸಲು ಆಗಮಿಸುತ್ತಾರೆ. ಕೆಲವ್ರು ಮೀನುಗಳಿಗೆ ತೊಂದರೆ ಕೊಡ್ತಿದ್ದಾರೆ. ಹೀಗಾಗಿ ಇಲ್ಲಿನ ಭಕ್ತರು ಮೀನುಗಳಿಗೆ ತೊಂದರೆ ಕೊಡ್ಬಾರದು ಅಂತಾ ಪ್ರವಾಸಿಗರಿಗೆ ಎಚ್ಚರಿಸ್ತಾರೆ.

ಶಿವನ ಸನ್ನಿಧಿಯಲ್ಲಿರೋ ಮತ್ಸ್ಯಗಳೆಂದರೆ ಈ ಗ್ರಾಮದ ಜನರಿಗೆ ದೇವರ ಸಮಾನ
ಶಿವನ ಸನ್ನಿಧಿಯಲ್ಲಿರೋ ಮತ್ಸ್ಯಗಳೆಂದರೆ ಈ ಗ್ರಾಮದ ಜನರಿಗೆ ದೇವರ ಸಮಾನ
TV9 Web
| Edited By: |

Updated on: Sep 07, 2021 | 9:02 AM

Share

ಕೊಡಗು: ಸೋಮವಾರಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿರೋ ಮೀನುಕೊಲ್ಲಿ ನದಿಯಲ್ಲಿ ಇರುವ ಮೀನುಗಳನ್ನು ಇಲ್ಲಿಯ ಜನ ದೇವರಂತೆ ಭಾವಿಸುತ್ತಾರೆ. ಯಾಕಂದ್ರೆ ಈ ನದಿ ದಂಡೆಯಲ್ಲಿ ಶಿವನ ದೇವಾಲಯಕ್ಕೆ ಬರೋ ಭಕ್ತರ ಪಾಲಿಗೆ ಇವು ದೇವರ ಮೀನುಗಳು. ಹಾಗಾಗಿ ಇಲ್ಲಿನ ಮೀನುಗಳಿಗೆ ವಿಶೇಷ ಸ್ಥಾನವಿದೆ. ಯಾರೂ ಅವುಗಳನ್ನು ಹಿಡಿಯೋ ಸಾಹಸಕ್ಕೆ ಕೈಹಾಕಲ್ಲ. ಭದ್ರಕಾಳಿ ಶಕ್ತಿಯಿಂದ ಈ ಮೀನುಗಳು ಇಲ್ಲಿ ನೆಲೆಸಿವೆ. ಹೀಗಾಗಿ ಯಾರೂ ಈ ಮೀನುಗಳನ್ನು ಹಿಡಿಯಲ್ಲ ಅಂತಾರೆ ಗ್ರಾಮಸ್ಥರು.

ಈ ಗರ್ವಾಲೆ ಗ್ರಾಮದಲ್ಲೇ ಕೋಟೆಬೆಟ್ಟವೂ ಇದೆ. ಈ ಬೆಟ್ಟವನ್ನು ವೀಕ್ಷಿಸಲು ನೂರಾರು ಪ್ರವಾಸಿಗರು ಬರುತ್ತಾರೆ. ಈ ಪ್ರವಾಸಿಗರು ಮೀನುಗಳನ್ನು ವೀಕ್ಷಿಸಲು ಆಗಮಿಸುತ್ತಾರೆ. ಕೆಲವ್ರು ಮೀನುಗಳಿಗೆ ತೊಂದರೆ ಕೊಡ್ತಿದ್ದಾರೆ. ಹೀಗಾಗಿ ಇಲ್ಲಿನ ಭಕ್ತರು ಮೀನುಗಳಿಗೆ ತೊಂದರೆ ಕೊಡ್ಬಾರದು ಅಂತಾ ಪ್ರವಾಸಿಗರಿಗೆ ಎಚ್ಚರಿಸ್ತಾರೆ.

ಮತ್ತೊಂದು ವಿಶೇಷ ಅಂದ್ರೆ ಕಳೆದ ಎರಡು ವರ್ಷಗಳಿಂದ ಭಾರೀ ಪ್ರವಾಹ ಸಂಭವಿಸಿದ್ರೂ ಈ ಮೀನುಗಳು ಮಾತ್ರ ಇಲ್ಲೇ ಉಳಿದುಕೊಂಡಿವೆ. ಹೀಗಾಗಿ ದೇವರ ಮಹಿಮೆಯಿಂದ ಈ ಮೀನುಗಳು ಇಲ್ಲೇ ಉಳಿದುಕೊಂಡಿವೆ ಅನ್ನೋದು ಗ್ರಾಮಸ್ಥರ ನಂಬಿಕೆ.

garvale temple fishes

ಗರ್ವಾಲೆ ಗ್ರಾಮದಲ್ಲಿರೋ ಮೀನುಕೊಲ್ಲಿ

garvale temple fishes

garvale temple fishes

ಗರ್ವಾಲೆ ಗ್ರಾಮದಲ್ಲಿರೋ ಮೀನುಕೊಲ್ಲಿ

ಇದನ್ನೂ ಓದಿ: 

Shamanthakopakyana: ತಿಳಿದೂತಿಳಿದು ಗಣೇಶ ಹಬ್ಬದ ದಿನ ಯಾಕೆ ಚಂದ್ರನನ್ನು ನೋಡುವಿರಿ? ಚಂದ್ರ ದೋಷ ಬಾಧಿಸುತ್ತದೆ

Gowri Tadige Habba 2021: ಗೌರಿ ತದಿಗೆ ಎಂದರೇನು? ಹೇಗೆ ಆಚರಿಸುತ್ತಾರೆ?

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?