AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ ಆತಂಕ‌ ಸೃಷ್ಟಿಸಿದ ಯುವತಿ ಕಿಡ್ನ್ಯಾಪ್? ಕಾರಿನಲ್ಲಿ ಬಂದು ಯುವತಿಯನ್ನು ಕಿಡ್ನಾಪ್ ಮಾಡಿದ ಮೂವರು ಯುವಕರು, ಪೊಲೀಸರಿಂದ ಹೈ ಅಲರ್ಟ್

ಮಡಿಕೇರಿ‌ ನಗರ ಹೊರವಲಯದ ಕಮಾನುಗೇಟ್ ಬಳಿಯ ಅಂಗಡಿ ಬಳಿ ಏಕಾಂಗಿಯಾಗಿ ಬಂದಿದ್ದ ಯುವತಿ 500ರೂ ಗೂಗಲ್ ಪೇ ಮಾಡಿ ಕ್ಯಾಷ್ ಪಡೆದಿದ್ದಳು. ಅದೇ ವೇಳೆ ಆಗಮಿಸಿದ ಇನ್ನೋವಾ ಕಾರು ನಿಂತಿದ್ದ ಯುವತಿಯೊಬ್ಬಳನ್ನು ಮೂವರು ಯುವಕರು ಇನ್ನೋವಾ ಕಾರಿಗೆ ಬಲವಂತದಿಂದ ಎಳೆದು ಹಾಕಿಕೊಂಡು ಪರಾರಿಯಾಗಿದ್ದಾರೆ.

ಮಡಿಕೇರಿಯಲ್ಲಿ ಆತಂಕ‌ ಸೃಷ್ಟಿಸಿದ ಯುವತಿ ಕಿಡ್ನ್ಯಾಪ್? ಕಾರಿನಲ್ಲಿ ಬಂದು ಯುವತಿಯನ್ನು ಕಿಡ್ನಾಪ್ ಮಾಡಿದ ಮೂವರು ಯುವಕರು, ಪೊಲೀಸರಿಂದ ಹೈ ಅಲರ್ಟ್
ಅಂಗಡಿ ಮಾಲೀಕನ ಬಳೀ ಮಾಹಿತಿ ಪಡೆಯುತ್ತಿರುವ ಪೊಲೀಸರು
TV9 Web
| Edited By: |

Updated on:Jun 01, 2022 | 3:52 PM

Share

ಮಡಿಕೇರಿ: ಮಡಿಕೇರಿ‌ ಹೊರವಲಯದ ಕಮಾನುಗೇಟ್ ಬಳಿ ಯುವತಿ ಕಿಡ್ನ್ಯಾಪ್ ಮಾಡಲಾಗಿದೆ ಎನ್ನಲಾಗುತ್ತಿದೆ. ಸದ್ಯ ನಗರದಲ್ಲಿ ಯುವತಿ ಕಿಡ್ನ್ಯಾಪ್ ವದಂತಿ ಆತಂಕ‌ ಸೃಷ್ಟಿಸಿದೆ? ಅಂಗಡಿ ಬಳಿ ಯುವತಿ ಏಕಾಂಗಿಯಾಗಿ ನಿಂತಿದ್ದಾಗ ಕಾರಿನಲ್ಲಿ ಬಂದು ಯುವತಿಯನ್ನ ಕೆಲ ಯುವಕರು ಎಳೆದೊಯ್ದಿದ್ದಾರೆ. ಈ ಕುರಿತು ಮಡಿಕೇರಿ ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮಡಿಕೇರಿ‌ ನಗರ ಹೊರವಲಯದ ಕಮಾನುಗೇಟ್ ಬಳಿಯ ಅಂಗಡಿ ಬಳಿ ಏಕಾಂಗಿಯಾಗಿ ಬಂದಿದ್ದ ಯುವತಿ 500ರೂ ಗೂಗಲ್ ಪೇ ಮಾಡಿ ಕ್ಯಾಷ್ ಪಡೆದಿದ್ದಳು. ಅದೇ ವೇಳೆ ಆಗಮಿಸಿದ ಇನ್ನೋವಾ ಕಾರು ನಿಂತಿದ್ದ ಯುವತಿಯೊಬ್ಬಳನ್ನು ಮೂವರು ಯುವಕರು ಇನ್ನೋವಾ ಕಾರಿಗೆ ಬಲವಂತದಿಂದ ಎಳೆದು ಹಾಕಿಕೊಂಡು ಪರಾರಿಯಾಗಿದ್ದಾರೆ. ಘಟನೆ ಬಳಿಕ ಸ್ಥಳೀಯರು ಮಡಿಕೇರಿ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಂಗಡಿ ಸಿಬ್ಬಂದಿ ರೆಹಮಾನ್ ಎಂಬುವವರು ಪೊಲೀಸರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ‌ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೋವಾ ಕಾರು ಮಡಿಕೇರಿಯಿಂದ‌ ಮೈಸೂರು ರಸ್ತೆಯಲ್ಲಿ ತೆರಳಿದ್ದು ಸುಂಟಿಕೊಪ್ಪ, ಕುಶಾಲನಗರದಲ್ಲಿ ನಾಕಾಬಂಧಿ ಮಾಡಲಾಗಿದೆ. ಪ್ರವಾಸ ಬಂದ ಗೆಳೆಯರ ಮಧ್ಯೆ ಜಗಳವಾಗಿರೋ ಸಾಧ್ಯತೆ ಇದೆ. ಸದ್ಯ ಪೊಲೀಸರು ಸಿಸಿಟಿವಿ ಫೂಟೇಜ್ ಪರೀಕ್ಷಿಸುತ್ತಿದ್ದು ಈ ಪ್ರಕರಣ ಪೊಲೀಸರಿಗೆ ತಲೆಬಿಸಿ ತಂದಿದೆ. ಇದನ್ನೂ ಓದಿ: 2nd PUC Exam Result 2022: ಜೂನ್ 3 ಅಥವಾ 4ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:52 pm, Wed, 1 June 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು