AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ ಆತಂಕ‌ ಸೃಷ್ಟಿಸಿದ ಯುವತಿ ಕಿಡ್ನ್ಯಾಪ್? ಕಾರಿನಲ್ಲಿ ಬಂದು ಯುವತಿಯನ್ನು ಕಿಡ್ನಾಪ್ ಮಾಡಿದ ಮೂವರು ಯುವಕರು, ಪೊಲೀಸರಿಂದ ಹೈ ಅಲರ್ಟ್

ಮಡಿಕೇರಿ‌ ನಗರ ಹೊರವಲಯದ ಕಮಾನುಗೇಟ್ ಬಳಿಯ ಅಂಗಡಿ ಬಳಿ ಏಕಾಂಗಿಯಾಗಿ ಬಂದಿದ್ದ ಯುವತಿ 500ರೂ ಗೂಗಲ್ ಪೇ ಮಾಡಿ ಕ್ಯಾಷ್ ಪಡೆದಿದ್ದಳು. ಅದೇ ವೇಳೆ ಆಗಮಿಸಿದ ಇನ್ನೋವಾ ಕಾರು ನಿಂತಿದ್ದ ಯುವತಿಯೊಬ್ಬಳನ್ನು ಮೂವರು ಯುವಕರು ಇನ್ನೋವಾ ಕಾರಿಗೆ ಬಲವಂತದಿಂದ ಎಳೆದು ಹಾಕಿಕೊಂಡು ಪರಾರಿಯಾಗಿದ್ದಾರೆ.

ಮಡಿಕೇರಿಯಲ್ಲಿ ಆತಂಕ‌ ಸೃಷ್ಟಿಸಿದ ಯುವತಿ ಕಿಡ್ನ್ಯಾಪ್? ಕಾರಿನಲ್ಲಿ ಬಂದು ಯುವತಿಯನ್ನು ಕಿಡ್ನಾಪ್ ಮಾಡಿದ ಮೂವರು ಯುವಕರು, ಪೊಲೀಸರಿಂದ ಹೈ ಅಲರ್ಟ್
ಅಂಗಡಿ ಮಾಲೀಕನ ಬಳೀ ಮಾಹಿತಿ ಪಡೆಯುತ್ತಿರುವ ಪೊಲೀಸರು
TV9 Web
| Edited By: |

Updated on:Jun 01, 2022 | 3:52 PM

Share

ಮಡಿಕೇರಿ: ಮಡಿಕೇರಿ‌ ಹೊರವಲಯದ ಕಮಾನುಗೇಟ್ ಬಳಿ ಯುವತಿ ಕಿಡ್ನ್ಯಾಪ್ ಮಾಡಲಾಗಿದೆ ಎನ್ನಲಾಗುತ್ತಿದೆ. ಸದ್ಯ ನಗರದಲ್ಲಿ ಯುವತಿ ಕಿಡ್ನ್ಯಾಪ್ ವದಂತಿ ಆತಂಕ‌ ಸೃಷ್ಟಿಸಿದೆ? ಅಂಗಡಿ ಬಳಿ ಯುವತಿ ಏಕಾಂಗಿಯಾಗಿ ನಿಂತಿದ್ದಾಗ ಕಾರಿನಲ್ಲಿ ಬಂದು ಯುವತಿಯನ್ನ ಕೆಲ ಯುವಕರು ಎಳೆದೊಯ್ದಿದ್ದಾರೆ. ಈ ಕುರಿತು ಮಡಿಕೇರಿ ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮಡಿಕೇರಿ‌ ನಗರ ಹೊರವಲಯದ ಕಮಾನುಗೇಟ್ ಬಳಿಯ ಅಂಗಡಿ ಬಳಿ ಏಕಾಂಗಿಯಾಗಿ ಬಂದಿದ್ದ ಯುವತಿ 500ರೂ ಗೂಗಲ್ ಪೇ ಮಾಡಿ ಕ್ಯಾಷ್ ಪಡೆದಿದ್ದಳು. ಅದೇ ವೇಳೆ ಆಗಮಿಸಿದ ಇನ್ನೋವಾ ಕಾರು ನಿಂತಿದ್ದ ಯುವತಿಯೊಬ್ಬಳನ್ನು ಮೂವರು ಯುವಕರು ಇನ್ನೋವಾ ಕಾರಿಗೆ ಬಲವಂತದಿಂದ ಎಳೆದು ಹಾಕಿಕೊಂಡು ಪರಾರಿಯಾಗಿದ್ದಾರೆ. ಘಟನೆ ಬಳಿಕ ಸ್ಥಳೀಯರು ಮಡಿಕೇರಿ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಂಗಡಿ ಸಿಬ್ಬಂದಿ ರೆಹಮಾನ್ ಎಂಬುವವರು ಪೊಲೀಸರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ‌ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೋವಾ ಕಾರು ಮಡಿಕೇರಿಯಿಂದ‌ ಮೈಸೂರು ರಸ್ತೆಯಲ್ಲಿ ತೆರಳಿದ್ದು ಸುಂಟಿಕೊಪ್ಪ, ಕುಶಾಲನಗರದಲ್ಲಿ ನಾಕಾಬಂಧಿ ಮಾಡಲಾಗಿದೆ. ಪ್ರವಾಸ ಬಂದ ಗೆಳೆಯರ ಮಧ್ಯೆ ಜಗಳವಾಗಿರೋ ಸಾಧ್ಯತೆ ಇದೆ. ಸದ್ಯ ಪೊಲೀಸರು ಸಿಸಿಟಿವಿ ಫೂಟೇಜ್ ಪರೀಕ್ಷಿಸುತ್ತಿದ್ದು ಈ ಪ್ರಕರಣ ಪೊಲೀಸರಿಗೆ ತಲೆಬಿಸಿ ತಂದಿದೆ. ಇದನ್ನೂ ಓದಿ: 2nd PUC Exam Result 2022: ಜೂನ್ 3 ಅಥವಾ 4ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:52 pm, Wed, 1 June 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು