AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ನಾಲ್ಕು ದಿನ ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಸೆ.15ರ ವರೆಗೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ ನಾಲ್ಕು ದಿನ ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ
ಮಳೆಯ ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on: Sep 12, 2021 | 10:37 AM

Share

ಕೊಡಗು : ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ಜಿಲ್ಲೆಯ ಜನ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಟ್ಟ, ಗುಡ್ಡ, ತಗ್ಗು ಪ್ರದೇಶದ ನಿವಾಸಿಗಳಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಸೆ.15ರ ವರೆಗೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಭೀಕರ ಮಳೆ ಕಂಡ ದೆಹಲಿ ಶತಮಾನದಲ್ಲೇ‌ ಕಂಡು ಕೇಳರಿಯದ ಮಳೆ‌ ನಿನ್ನೆ (ಸೆಪ್ಟೆಂಬರ್ 11) ಒಂದೇ ದಿನ ದೆಹಲಿಯಲ್ಲಿ ಸುರಿದಿದೆ. ಮಹಾ ಮಳೆಯಲ್ಲಿ ಸಿಲುಕಿದ ದೆಹಲಿ ತತ್ತರಿಸಿದ್ದು, ಪ್ರತಿಯೊಂದು ಏರಿಯಾದಲ್ಲೂ ಮಳೆ ನೀರು ತುಂಬಿ ಹೋಗಿತ್ತು. ಇನ್ನು ದೆಹಲಿ ರಸ್ತೆಗಳು ನದಿಯಂತಾಗಿದ್ದು, ಸವಾರರು ಪರದಾಡಿದರು. ಈ ಮಧ್ಯೆ ಇವತ್ತು ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ನಿನ್ನೆ ಸುರಿದ ಮಹಾ ಮಳೆಗೆ ರಾಷ್ಟ್ರ ರಾಜಧಾನಿ ತತ್ತರಿಸಿದೆ. ದೆಹಲಿ ಹೃದಯ ಭಾಗವೂ ಸೇರಿದಂತೆ ರಾಷ್ಟ್ರ ರಾಜಧಾನಿಯ ಹೊರ ವಲಯದಲ್ಲಿ ಭಾರಿ ಮಳೆ ಬಿದ್ದಿದೆ. ನಿನ್ನೆ ಬೆಳಿಗ್ಗೆಯಿಂದಲೇ ಶುರು ಆಗಿದ್ದ ಮಳೆ ಎಡಬಿಡದೆ ಸುರಿಯಿತು. ಹೀಗಾಗಿ ಹಲವು ಪ್ರದೇಶಗಳಿಗೆ ನೀರು ನುಗ್ಗಿತ್ತು. ರಸ್ತೆಗಳಲ್ಲಿ ನೀರು ತುಂಬಿದ್ದು, ದೆಹಲಿಯ ಬಹುತೇಕ ಪ್ರದೇಶಗಳಲ್ಲಿ ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇದನ್ನೂ ಓದಿ

‘ಕುಡಿಯೋ ಎಂದು ಅಂಬರೀಷ್​ ಯಾವತ್ತೂ ಒತ್ತಾಯ ಮಾಡಲಿಲ್ಲ, ಅದು ದೊಡ್ಡಗುಣ’; ರವಿಚಂದ್ರನ್​

ಭೀಕರ ಬೈಕ್​ ಅಪಘಾತ; ನಟನ 4 ತಪ್ಪುಗಳು ಬಟಾಬಯಲು: ಸಾಯಿ ಧರಮ್​ ತೇಜ್​ ಹೀಗೆ ಮಾಡಬಾರದಿತ್ತು

(Heavy Rain in Kodagu and Yellow Alert is announced in Kodagu)

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ