AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರ್ ಪತ್ತೆ!

ಮಡಿಕೇರಿ: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರನೇ ಪತ್ತೆಯಾಗಿವೆ. ಆಧಾರ್ ಕಾರ್ಡ್, ಬ್ಯಾಂಕ್​ ಚೆಕ್ ಬುಕ್, ಶಾಲಾ ದಾಖಲೆ, ವಿದ್ಯಾರ್ಥಿ ವೇತನದ​ ಪತ್ರ, ಎಲ್​ಐಸಿ ದಾಖಲೆಗಳು ಪತ್ತೆಯಾಗಿವೆ. 2017ರಿಂದ ವಿತರಣೆಯಾಗದ ದಾಖಲೆಗಳು ಕಾಡಿನಲ್ಲಿ ಪತ್ತೆಯಾಗಿವೆ. ಸೂರ್ಲಬ್ಬಿ ಗ್ರಾಮದ ಪೋಸ್ಟ್ ಮ್ಯಾನ್​ ಮಹೇಶ್ ಈ ಅನಾಹುತಕ್ಕೆ ಕಾರಣ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಆತನ ವಿರುದ್ಧ ಗ್ರಾಮಸ್ಥರು ಬೇಜವಾಬ್ದಾರಿತನದ ಆರೋಪ ಹೊರಿಸಿದ್ದಾರೆ. ಕೊಡಗು ಸೇವಾ ಕೇಂದ್ರದ ಸದಸ್ಯರಿಗೆ ಈ ದಾಖಲೆಗಳು ಸಿಕ್ಕಿವೆ. […]

ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರ್ ಪತ್ತೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 25, 2020 | 1:18 PM

Share

ಮಡಿಕೇರಿ: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರನೇ ಪತ್ತೆಯಾಗಿವೆ. ಆಧಾರ್ ಕಾರ್ಡ್, ಬ್ಯಾಂಕ್​ ಚೆಕ್ ಬುಕ್, ಶಾಲಾ ದಾಖಲೆ, ವಿದ್ಯಾರ್ಥಿ ವೇತನದ​ ಪತ್ರ, ಎಲ್​ಐಸಿ ದಾಖಲೆಗಳು ಪತ್ತೆಯಾಗಿವೆ. 2017ರಿಂದ ವಿತರಣೆಯಾಗದ ದಾಖಲೆಗಳು ಕಾಡಿನಲ್ಲಿ ಪತ್ತೆಯಾಗಿವೆ.

ಸೂರ್ಲಬ್ಬಿ ಗ್ರಾಮದ ಪೋಸ್ಟ್ ಮ್ಯಾನ್​ ಮಹೇಶ್ ಈ ಅನಾಹುತಕ್ಕೆ ಕಾರಣ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಆತನ ವಿರುದ್ಧ ಗ್ರಾಮಸ್ಥರು ಬೇಜವಾಬ್ದಾರಿತನದ ಆರೋಪ ಹೊರಿಸಿದ್ದಾರೆ.

ಕೊಡಗು ಸೇವಾ ಕೇಂದ್ರದ ಸದಸ್ಯರಿಗೆ ಈ ದಾಖಲೆಗಳು ಸಿಕ್ಕಿವೆ. ಕೊಡಗು ಡಿಸಿ, ಎಸ್​ಪಿಗೆ ಸೇವಾ ಕೇಂದ್ರದಿಂದ ದೂರು ಸಲ್ಲಿಕೆಯಾಗಿದೆ. ಪೋಸ್ಟ್ ಮ್ಯಾನ್​ ಮಹೇಶ್​ ವಿರುದ್ಧ ಸೋಮವಾರಪೇಟೆ ಠಾಣೆಯಲ್ಲಿ ಕೇಸ್​ ದಾಖಲು ಮಾಡಲಾಗಿದೆ.

Published On - 1:12 pm, Sat, 25 April 20

Follow Us
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ