ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರ್ ಪತ್ತೆ!

ಮಡಿಕೇರಿ: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರನೇ ಪತ್ತೆಯಾಗಿವೆ. ಆಧಾರ್ ಕಾರ್ಡ್, ಬ್ಯಾಂಕ್​ ಚೆಕ್ ಬುಕ್, ಶಾಲಾ ದಾಖಲೆ, ವಿದ್ಯಾರ್ಥಿ ವೇತನದ​ ಪತ್ರ, ಎಲ್​ಐಸಿ ದಾಖಲೆಗಳು ಪತ್ತೆಯಾಗಿವೆ. 2017ರಿಂದ ವಿತರಣೆಯಾಗದ ದಾಖಲೆಗಳು ಕಾಡಿನಲ್ಲಿ ಪತ್ತೆಯಾಗಿವೆ. ಸೂರ್ಲಬ್ಬಿ ಗ್ರಾಮದ ಪೋಸ್ಟ್ ಮ್ಯಾನ್​ ಮಹೇಶ್ ಈ ಅನಾಹುತಕ್ಕೆ ಕಾರಣ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಆತನ ವಿರುದ್ಧ ಗ್ರಾಮಸ್ಥರು ಬೇಜವಾಬ್ದಾರಿತನದ ಆರೋಪ ಹೊರಿಸಿದ್ದಾರೆ. ಕೊಡಗು ಸೇವಾ ಕೇಂದ್ರದ ಸದಸ್ಯರಿಗೆ ಈ ದಾಖಲೆಗಳು ಸಿಕ್ಕಿವೆ. […]

ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರ್ ಪತ್ತೆ!
Follow us
|

Updated on:Apr 25, 2020 | 1:18 PM

ಮಡಿಕೇರಿ: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರನೇ ಪತ್ತೆಯಾಗಿವೆ. ಆಧಾರ್ ಕಾರ್ಡ್, ಬ್ಯಾಂಕ್​ ಚೆಕ್ ಬುಕ್, ಶಾಲಾ ದಾಖಲೆ, ವಿದ್ಯಾರ್ಥಿ ವೇತನದ​ ಪತ್ರ, ಎಲ್​ಐಸಿ ದಾಖಲೆಗಳು ಪತ್ತೆಯಾಗಿವೆ. 2017ರಿಂದ ವಿತರಣೆಯಾಗದ ದಾಖಲೆಗಳು ಕಾಡಿನಲ್ಲಿ ಪತ್ತೆಯಾಗಿವೆ.

ಸೂರ್ಲಬ್ಬಿ ಗ್ರಾಮದ ಪೋಸ್ಟ್ ಮ್ಯಾನ್​ ಮಹೇಶ್ ಈ ಅನಾಹುತಕ್ಕೆ ಕಾರಣ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಆತನ ವಿರುದ್ಧ ಗ್ರಾಮಸ್ಥರು ಬೇಜವಾಬ್ದಾರಿತನದ ಆರೋಪ ಹೊರಿಸಿದ್ದಾರೆ.

ಕೊಡಗು ಸೇವಾ ಕೇಂದ್ರದ ಸದಸ್ಯರಿಗೆ ಈ ದಾಖಲೆಗಳು ಸಿಕ್ಕಿವೆ. ಕೊಡಗು ಡಿಸಿ, ಎಸ್​ಪಿಗೆ ಸೇವಾ ಕೇಂದ್ರದಿಂದ ದೂರು ಸಲ್ಲಿಕೆಯಾಗಿದೆ. ಪೋಸ್ಟ್ ಮ್ಯಾನ್​ ಮಹೇಶ್​ ವಿರುದ್ಧ ಸೋಮವಾರಪೇಟೆ ಠಾಣೆಯಲ್ಲಿ ಕೇಸ್​ ದಾಖಲು ಮಾಡಲಾಗಿದೆ.

Published On - 1:12 pm, Sat, 25 April 20

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ