AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರ್ ಪತ್ತೆ!

ಮಡಿಕೇರಿ: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರನೇ ಪತ್ತೆಯಾಗಿವೆ. ಆಧಾರ್ ಕಾರ್ಡ್, ಬ್ಯಾಂಕ್​ ಚೆಕ್ ಬುಕ್, ಶಾಲಾ ದಾಖಲೆ, ವಿದ್ಯಾರ್ಥಿ ವೇತನದ​ ಪತ್ರ, ಎಲ್​ಐಸಿ ದಾಖಲೆಗಳು ಪತ್ತೆಯಾಗಿವೆ. 2017ರಿಂದ ವಿತರಣೆಯಾಗದ ದಾಖಲೆಗಳು ಕಾಡಿನಲ್ಲಿ ಪತ್ತೆಯಾಗಿವೆ. ಸೂರ್ಲಬ್ಬಿ ಗ್ರಾಮದ ಪೋಸ್ಟ್ ಮ್ಯಾನ್​ ಮಹೇಶ್ ಈ ಅನಾಹುತಕ್ಕೆ ಕಾರಣ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಆತನ ವಿರುದ್ಧ ಗ್ರಾಮಸ್ಥರು ಬೇಜವಾಬ್ದಾರಿತನದ ಆರೋಪ ಹೊರಿಸಿದ್ದಾರೆ. ಕೊಡಗು ಸೇವಾ ಕೇಂದ್ರದ ಸದಸ್ಯರಿಗೆ ಈ ದಾಖಲೆಗಳು ಸಿಕ್ಕಿವೆ. […]

ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರ್ ಪತ್ತೆ!
ಸಾಧು ಶ್ರೀನಾಥ್​
|

Updated on:Apr 25, 2020 | 1:18 PM

Share

ಮಡಿಕೇರಿ: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರನೇ ಪತ್ತೆಯಾಗಿವೆ. ಆಧಾರ್ ಕಾರ್ಡ್, ಬ್ಯಾಂಕ್​ ಚೆಕ್ ಬುಕ್, ಶಾಲಾ ದಾಖಲೆ, ವಿದ್ಯಾರ್ಥಿ ವೇತನದ​ ಪತ್ರ, ಎಲ್​ಐಸಿ ದಾಖಲೆಗಳು ಪತ್ತೆಯಾಗಿವೆ. 2017ರಿಂದ ವಿತರಣೆಯಾಗದ ದಾಖಲೆಗಳು ಕಾಡಿನಲ್ಲಿ ಪತ್ತೆಯಾಗಿವೆ.

ಸೂರ್ಲಬ್ಬಿ ಗ್ರಾಮದ ಪೋಸ್ಟ್ ಮ್ಯಾನ್​ ಮಹೇಶ್ ಈ ಅನಾಹುತಕ್ಕೆ ಕಾರಣ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಆತನ ವಿರುದ್ಧ ಗ್ರಾಮಸ್ಥರು ಬೇಜವಾಬ್ದಾರಿತನದ ಆರೋಪ ಹೊರಿಸಿದ್ದಾರೆ.

ಕೊಡಗು ಸೇವಾ ಕೇಂದ್ರದ ಸದಸ್ಯರಿಗೆ ಈ ದಾಖಲೆಗಳು ಸಿಕ್ಕಿವೆ. ಕೊಡಗು ಡಿಸಿ, ಎಸ್​ಪಿಗೆ ಸೇವಾ ಕೇಂದ್ರದಿಂದ ದೂರು ಸಲ್ಲಿಕೆಯಾಗಿದೆ. ಪೋಸ್ಟ್ ಮ್ಯಾನ್​ ಮಹೇಶ್​ ವಿರುದ್ಧ ಸೋಮವಾರಪೇಟೆ ಠಾಣೆಯಲ್ಲಿ ಕೇಸ್​ ದಾಖಲು ಮಾಡಲಾಗಿದೆ.

Published On - 1:12 pm, Sat, 25 April 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ