Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರ್ ಪತ್ತೆ!

ಮಡಿಕೇರಿ: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರನೇ ಪತ್ತೆಯಾಗಿವೆ. ಆಧಾರ್ ಕಾರ್ಡ್, ಬ್ಯಾಂಕ್​ ಚೆಕ್ ಬುಕ್, ಶಾಲಾ ದಾಖಲೆ, ವಿದ್ಯಾರ್ಥಿ ವೇತನದ​ ಪತ್ರ, ಎಲ್​ಐಸಿ ದಾಖಲೆಗಳು ಪತ್ತೆಯಾಗಿವೆ. 2017ರಿಂದ ವಿತರಣೆಯಾಗದ ದಾಖಲೆಗಳು ಕಾಡಿನಲ್ಲಿ ಪತ್ತೆಯಾಗಿವೆ. ಸೂರ್ಲಬ್ಬಿ ಗ್ರಾಮದ ಪೋಸ್ಟ್ ಮ್ಯಾನ್​ ಮಹೇಶ್ ಈ ಅನಾಹುತಕ್ಕೆ ಕಾರಣ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಆತನ ವಿರುದ್ಧ ಗ್ರಾಮಸ್ಥರು ಬೇಜವಾಬ್ದಾರಿತನದ ಆರೋಪ ಹೊರಿಸಿದ್ದಾರೆ. ಕೊಡಗು ಸೇವಾ ಕೇಂದ್ರದ ಸದಸ್ಯರಿಗೆ ಈ ದಾಖಲೆಗಳು ಸಿಕ್ಕಿವೆ. […]

ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರ್ ಪತ್ತೆ!
Follow us
ಸಾಧು ಶ್ರೀನಾಥ್​
|

Updated on:Apr 25, 2020 | 1:18 PM

ಮಡಿಕೇರಿ: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರನೇ ಪತ್ತೆಯಾಗಿವೆ. ಆಧಾರ್ ಕಾರ್ಡ್, ಬ್ಯಾಂಕ್​ ಚೆಕ್ ಬುಕ್, ಶಾಲಾ ದಾಖಲೆ, ವಿದ್ಯಾರ್ಥಿ ವೇತನದ​ ಪತ್ರ, ಎಲ್​ಐಸಿ ದಾಖಲೆಗಳು ಪತ್ತೆಯಾಗಿವೆ. 2017ರಿಂದ ವಿತರಣೆಯಾಗದ ದಾಖಲೆಗಳು ಕಾಡಿನಲ್ಲಿ ಪತ್ತೆಯಾಗಿವೆ.

ಸೂರ್ಲಬ್ಬಿ ಗ್ರಾಮದ ಪೋಸ್ಟ್ ಮ್ಯಾನ್​ ಮಹೇಶ್ ಈ ಅನಾಹುತಕ್ಕೆ ಕಾರಣ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಆತನ ವಿರುದ್ಧ ಗ್ರಾಮಸ್ಥರು ಬೇಜವಾಬ್ದಾರಿತನದ ಆರೋಪ ಹೊರಿಸಿದ್ದಾರೆ.

ಕೊಡಗು ಸೇವಾ ಕೇಂದ್ರದ ಸದಸ್ಯರಿಗೆ ಈ ದಾಖಲೆಗಳು ಸಿಕ್ಕಿವೆ. ಕೊಡಗು ಡಿಸಿ, ಎಸ್​ಪಿಗೆ ಸೇವಾ ಕೇಂದ್ರದಿಂದ ದೂರು ಸಲ್ಲಿಕೆಯಾಗಿದೆ. ಪೋಸ್ಟ್ ಮ್ಯಾನ್​ ಮಹೇಶ್​ ವಿರುದ್ಧ ಸೋಮವಾರಪೇಟೆ ಠಾಣೆಯಲ್ಲಿ ಕೇಸ್​ ದಾಖಲು ಮಾಡಲಾಗಿದೆ.

Published On - 1:12 pm, Sat, 25 April 20

VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ