AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರ್ ಪತ್ತೆ!

ಮಡಿಕೇರಿ: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರನೇ ಪತ್ತೆಯಾಗಿವೆ. ಆಧಾರ್ ಕಾರ್ಡ್, ಬ್ಯಾಂಕ್​ ಚೆಕ್ ಬುಕ್, ಶಾಲಾ ದಾಖಲೆ, ವಿದ್ಯಾರ್ಥಿ ವೇತನದ​ ಪತ್ರ, ಎಲ್​ಐಸಿ ದಾಖಲೆಗಳು ಪತ್ತೆಯಾಗಿವೆ. 2017ರಿಂದ ವಿತರಣೆಯಾಗದ ದಾಖಲೆಗಳು ಕಾಡಿನಲ್ಲಿ ಪತ್ತೆಯಾಗಿವೆ. ಸೂರ್ಲಬ್ಬಿ ಗ್ರಾಮದ ಪೋಸ್ಟ್ ಮ್ಯಾನ್​ ಮಹೇಶ್ ಈ ಅನಾಹುತಕ್ಕೆ ಕಾರಣ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಆತನ ವಿರುದ್ಧ ಗ್ರಾಮಸ್ಥರು ಬೇಜವಾಬ್ದಾರಿತನದ ಆರೋಪ ಹೊರಿಸಿದ್ದಾರೆ. ಕೊಡಗು ಸೇವಾ ಕೇಂದ್ರದ ಸದಸ್ಯರಿಗೆ ಈ ದಾಖಲೆಗಳು ಸಿಕ್ಕಿವೆ. […]

ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರ್ ಪತ್ತೆ!
ಸಾಧು ಶ್ರೀನಾಥ್​
|

Updated on:Apr 25, 2020 | 1:18 PM

Share

ಮಡಿಕೇರಿ: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಅರಣ್ಯದಲ್ಲಿ ಅಂಚೆ ಇಲಾಖೆಯ ಸಾವಿರಾರು ದಾಖಲೆ ಪತ್ರಗಳು ದಿಢೀರನೇ ಪತ್ತೆಯಾಗಿವೆ. ಆಧಾರ್ ಕಾರ್ಡ್, ಬ್ಯಾಂಕ್​ ಚೆಕ್ ಬುಕ್, ಶಾಲಾ ದಾಖಲೆ, ವಿದ್ಯಾರ್ಥಿ ವೇತನದ​ ಪತ್ರ, ಎಲ್​ಐಸಿ ದಾಖಲೆಗಳು ಪತ್ತೆಯಾಗಿವೆ. 2017ರಿಂದ ವಿತರಣೆಯಾಗದ ದಾಖಲೆಗಳು ಕಾಡಿನಲ್ಲಿ ಪತ್ತೆಯಾಗಿವೆ.

ಸೂರ್ಲಬ್ಬಿ ಗ್ರಾಮದ ಪೋಸ್ಟ್ ಮ್ಯಾನ್​ ಮಹೇಶ್ ಈ ಅನಾಹುತಕ್ಕೆ ಕಾರಣ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಆತನ ವಿರುದ್ಧ ಗ್ರಾಮಸ್ಥರು ಬೇಜವಾಬ್ದಾರಿತನದ ಆರೋಪ ಹೊರಿಸಿದ್ದಾರೆ.

ಕೊಡಗು ಸೇವಾ ಕೇಂದ್ರದ ಸದಸ್ಯರಿಗೆ ಈ ದಾಖಲೆಗಳು ಸಿಕ್ಕಿವೆ. ಕೊಡಗು ಡಿಸಿ, ಎಸ್​ಪಿಗೆ ಸೇವಾ ಕೇಂದ್ರದಿಂದ ದೂರು ಸಲ್ಲಿಕೆಯಾಗಿದೆ. ಪೋಸ್ಟ್ ಮ್ಯಾನ್​ ಮಹೇಶ್​ ವಿರುದ್ಧ ಸೋಮವಾರಪೇಟೆ ಠಾಣೆಯಲ್ಲಿ ಕೇಸ್​ ದಾಖಲು ಮಾಡಲಾಗಿದೆ.

Published On - 1:12 pm, Sat, 25 April 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!