AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಕೋಳಿ ಮೊಟ್ಟೆಯಲ್ಲಿ ಕಬ್ಬಿಣದ ಚೂರು ಪತ್ತೆ; ಗ್ರಾಹಕನಿಂದ ಆಹಾರ ಇಲಾಖೆಗೆ ದೂರು

ಮಂಡೀರ ಕಾರ್ಯಪ್ಪ ಎಂಬುವವರ ಮನೆಯಲ್ಲಿ ಈ ವಿಚಿತ್ರ ಘಟನೆ ನಡೆದಿದ್ದು, ಅಂಗಡಿಯಲ್ಲಿ ಖರೀದಿಸಿದ ಮೊಟ್ಟೆಯಲ್ಲಿ ಕಬ್ಬಿಣದ ಚೂರು ಪತ್ತೆಯಾಗಿದೆ. ಸದ್ಯ ಮಂಡೀರ ಕಾರ್ಯಪ್ಪ ಆಹಾರ ಇಲಾಖೆಗೆ ಈ ಸಂಬಂಧ ದೂರು ನೀಡಿದ್ದಾರೆ.

ಕೊಡಗು: ಕೋಳಿ ಮೊಟ್ಟೆಯಲ್ಲಿ ಕಬ್ಬಿಣದ ಚೂರು ಪತ್ತೆ; ಗ್ರಾಹಕನಿಂದ ಆಹಾರ ಇಲಾಖೆಗೆ ದೂರು
ಕೋಳಿ ಮೊಟ್ಟೆ
TV9 Web
| Edited By: |

Updated on:Oct 01, 2021 | 8:58 AM

Share

ಕೊಡಗು: ಕೋಳಿ ಮೊಟ್ಟೆಯಲ್ಲಿ ಕಬ್ಬಿಣದ ಚೂರು ಪತ್ತೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮೂವತ್ತೊಕ್ಲು ಗ್ರಾಮದ ಅಂಗಡಿಯಲ್ಲಿ ಖರೀದಿಸಿದ ಕೋಳಿ ಮೊಟ್ಟೆಯಲ್ಲಿ ಕಬ್ಬಿಣದ ಚೂರು ಪತ್ತೆಯಾಗಿದೆ.ಮಂಡೀರ ಕಾರ್ಯಪ್ಪ ಎಂಬುವವರ ಮನೆಯಲ್ಲಿ ಈ ವಿಚಿತ್ರ ಘಟನೆ ನಡೆದಿದ್ದು, ಅಂಗಡಿಯಲ್ಲಿ ಖರೀದಿಸಿದ ಮೊಟ್ಟೆಯಲ್ಲಿ ಕಬ್ಬಿಣದ ಚೂರು ಪತ್ತೆಯಾಗಿದೆ. ಸದ್ಯ ಮಂಡೀರ ಕಾರ್ಯಪ್ಪ ಆಹಾರ ಇಲಾಖೆಗೆ ಈ ಸಂಬಂಧ ದೂರು ನೀಡಿದ್ದಾರೆ.

ಮಂಡೀರ ಕಾರ್ಯಪ್ಪ ಕಳೆದ ಶನಿವಾರ ಮಾದಾಪುರದ ಅಂಗಡಿಯಿಂದ 12 ಮೊಟ್ಟೆಗಳನ್ನು ಖರೀದಿಸಿ ಮನೆಗೆ ತಂದಿದ್ದಾರೆ. ಬುಧವಾರ (ಸೆಪ್ಟೆಂಬರ್ 27) ಈ ಮೊಟ್ಟೆಗಳನ್ನು ಬೇಯಿಸಿದ್ದು, ತಿನ್ನುವಾಗ ಬಾಯಲ್ಲಿ ಏನೋ ಸಿಕ್ಕಿದ ಹಾಗೆ ಆಗಿದೆ. ತೆಗೆದು ನೋಟಿದಾಗ ಕಬ್ಬಿಣದ ಚೂರು ಪತ್ತೆಯಾಗಿದೆ. ಬಳಿಕ ಗಾಬರಿಗೊಂಡ ಮಂಡೀರ ಕಾರ್ಯಪ್ಪ ಬೆಂಗಳೂರಿನಲ್ಲಿ ವಾಸವಾಗಿರುವ ತಮ್ಮ ಮಗಳಿಗೆ ವಿಷಯ ತಿಳಿಸಿದ್ದು, ಮೊಟ್ಟೆಯನ್ನು ಹಾಗೆ ತೆಗೆದಿಟ್ಟಿದ್ದಾರೆ.

ಇಷ್ಟೇ ಅಲ್ಲದೇ ಮಂಡೀರ ಕಾರ್ಯಪ್ಪ ಸಂಬಂಧಿ ಕೂಡ ಈ ಬಗ್ಗೆ ಪರಿಶೀಲನೆ ನಡೆಸಿದ್ದು, ಮತ್ತೆ ಗುರುವಾರ ಮೊಟ್ಟೆ ಬೇಯಿಸಿದ್ದಾರೆ. ಈ ಮೊಟ್ಟೆಗಳಲ್ಲಿ ಮೊದಲಿಗಿಂತ ದೊಡ್ಡ ಕಬ್ಬಿಣದ ಚೂರುಗಳು ಪತ್ತೆಯಾಗಿವೆ. ಈಗಾಗಲೇ ಆಹಾರ ಇಲಾಖೆಗೆ ದೂರು ನೀಡಿದ್ದು, ಇಲಾಖೆಯವರು ಈ ಬಗ್ಗೆ ಪರಿಶೀಲನೆ ನಡೆಸುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಕೊಡಗು: ಕೊರೊನಾ ವಾರಿಯರ್ಸ್​ಗೆ ಊಟ ಪೂರೈಸಿದ್ದ ಹೋಟೆಲ್ ಮಹಿಳೆಗೆ ಕಿರುಕುಳ; ಅಧಿಕಾರಿಗಳ ವಿರುದ್ಧ ಆರೋಪ

ಕಾರ್ಮಿಕರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಆರೋಪಿ ಸೆರೆ; ಠಾಣೆಯಲ್ಲಿ ಪೊಲೀಸರು ಹೊಡೆಯುತ್ತಿರುವ ವಿಡಿಯೋ ವೈರಲ್

Published On - 7:23 am, Fri, 1 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ