AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವರಿಗೆ ಬಂದೂಕು ಲೈಸೆನ್ಸ್​ನಿಂದ ವಿನಾಯಿತಿ; ಹೈಕೋರ್ಟ್​​ನಲ್ಲಿ ನಡೆದ ವಿಚಾರಣೆಯ ವಿವರ ಇಲ್ಲಿದೆ

ಬಂದೂಕು ಕೊಡವರ ಪರಂಪರೆಯ ಭಾಗವಾಗಿದೆ. ಬಂದೂಕು ಪರಂಪರೆಗೆ 200 ವರ್ಷದ ಇತಿಹಾಸವಿದೆ.

ಕೊಡವರಿಗೆ ಬಂದೂಕು ಲೈಸೆನ್ಸ್​ನಿಂದ ವಿನಾಯಿತಿ; ಹೈಕೋರ್ಟ್​​ನಲ್ಲಿ ನಡೆದ ವಿಚಾರಣೆಯ ವಿವರ ಇಲ್ಲಿದೆ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Sep 16, 2021 | 11:21 PM

Share

ಬೆಂಗಳೂರು: ಕೊಡವರಿಗೆ ಬಂದೂಕು ಲೈಸೆನ್ಸ್​ನಿಂದ ವಿನಾಯಿತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ( ಸೆಪ್ಟೆಂಬರ್ 16) ಹೈಕೋರ್ಟ್​ನಲ್ಲಿ ನಡೆಯಿತು. ಕೊಡವರು‌ ಕರ್ನಾಟಕದ ವಿಶಿಷ್ಟ ಮಹತ್ವದ ಸಮುದಾಯ. ಜಾತಿಪದ್ಧತಿ, ಪುರೋಹಿತಶಾಹಿ ಕೊಡವರಲ್ಲಿಲ್ಲ. ಕಾವೇರಿ ನದಿ, ಶಸ್ತ್ರಾಸ್ತ್ರ ಪೂಜಿಸುತ್ತಾರೆ. ನಿರ್ದಿಷ್ಟ ರೈಫಲ್ಗಷ್ಟೇ ಅನುಮತಿ ನೀಡಲಾಗಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ.ನರಗುಂದ್ ವಾದ ಮಂಡಿಸಿದರು.

ಬಂದೂಕು ಕೊಡವರ ಪರಂಪರೆಯ ಭಾಗವಾಗಿದೆ. ಬಂದೂಕು ಪರಂಪರೆಗೆ 200 ವರ್ಷದ ಇತಿಹಾಸವಿದೆ. ಕೊಡವ ಮುಸ್ಲಿಂ ಮಾಪಿಳ್ಳೆಗಳಿಗೂ ಈ ಸವಲತ್ತಿದೆ. ಜಮ್ಮಾ ಭೂಮಿ‌ ಹೊಂದಿದವರಿಗೂ ವಿನಾಯಿತಿಯಿದೆ ಎಂದು ಹಿರಿಯ ವಕೀಲ ಎ.ಎಸ್.ಪೊನ್ನಣ್ಣ, ಸಜನ್‌ ಪೂವಯ್ಯ, ಧ್ಯಾನ್ ಚಿನ್ನಪ್ಪ, ಎಂ.ಟಿ.ನಾಣಯ್ಯ ಸಹ ವಾದ ಮಂಡಸಿದರು.

ವಾದಗಳನ್ನು ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತು. ನಿವೃತ್ತ ಕ್ಯಾ. ವೈ.ಕೆ.ಚೇತನ್ ಸಲ್ಲಿಸಿದ್ದ ಕೊಡವರಿಗೆ ಬಂದೂಕು ಲೈಸೆನ್ಸ್ ವಿನಾಯಿತಿ ಪ್ರಶ್ನಿಸಿ ಪಿಐಎಲ್ ಸಲ್ಲಿಸಿದ್ದರು.

ಇದನ್ನೂ ಓದಿ: 

ಕೊಡಗು ಸ್ಪೆಷಲ್ ಚಿಕನ್ ಕೀಮಾ ಬಾಲ್; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

Netflix: ‘ಕ್ರೈಂ ಸ್ಟೋರೀಸ್: ಇಂಡಿಯಾ ಡಿಟೆಕ್ಟೀವ್ಸ್’ ಟ್ರೈಲರ್​ಗೆ ಕನ್ನಡಿಗರು ಬಹುಪರಾಕ್; ಏನು ವಿಶೇಷ? ಇಲ್ಲಿದೆ ಮಾಹಿತಿ

Published On - 10:48 pm, Thu, 16 September 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ