Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಒಂದೇ ಕುಟುಂಬದ ‌ನಾಲ್ವರ ಹತ್ಯೆ: ಒಬ್ಬನೇ ನಾಲ್ವರನ್ನು ಕೊಚ್ಚಿ ಕೊಂದ

ಪೊನ್ನಂಪೇಟೆ ತಾಲೂಕಿನ ಕೊಳತೋಡು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. 75 ವರ್ಷದ ಕರಿಯ, 70 ವರ್ಷದ ಗೌರಿ, 35 ವರ್ಷದ ನಾಗಿ ಮತ್ತು 7 ವರ್ಷದ ಕಾವೇರಿ ಕೊಲೆಯಾದವರು. ಅಕ್ರಮ ಸಂಬಂಧದ ಶಂಕೆಯಿಂದ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಕೊಡಗಿನಲ್ಲಿ ಒಂದೇ ಕುಟುಂಬದ ‌ನಾಲ್ವರ ಹತ್ಯೆ: ಒಬ್ಬನೇ ನಾಲ್ವರನ್ನು ಕೊಚ್ಚಿ ಕೊಂದ
ಪೊನ್ನಂಪೇಟೆ ಪೊಲೀಸ್​ ಠಾಣೆ
Follow us
Gopal AS
| Updated By: ವಿವೇಕ ಬಿರಾದಾರ

Updated on:Mar 28, 2025 | 6:45 PM

ಕೊಡಗು, ಮಾರ್ಚ್​ 28: ಒಂದೇ ಕುಟುಂಬದ ‌ನಾಲ್ವರ ಭೀಕರ ಹತ್ಯೆಗೈದಿರುವ ಘಟನೆ ಪೊನ್ನಂಪೇಟೆ (Ponnammapet) ತಾಲೂಕಿನ ಕೊಳತೋಡು ಗ್ರಾಮದಲ್ಲಿ ನಡೆದಿದೆ. ಕರಿಯ (75), ಗೌರಿ (70), ನಾಗಿ (35), ಕಾವೇರಿ (7) ಕೊಲೆಯಾದವರು. ಆರೋಪಿ ಗಿರೀಶ್ (35) ನಾಲ್ವರನ್ನೂ ಕತ್ತಿಯಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕೊಡಗು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಕುಟುಂಬ ಕಾಫಿ ತೋಟ ಲೈನ್ ಮನೆಯಲ್ಲಿ ವಾಸವಿತ್ತು. ಇನ್ನು, ಆರೋಪಿ ಗಿರೀಶ್​ ಈ ಕುಟುಂಬದ ಅಳಿಯನಾಗಿದ್ದಾನೆ. ಪತ್ನಿ, ಮಗಳು, ಅತ್ತೆ ಮತ್ತು ಮಾವನನ್ನೇ ಕೊಲೆ ಮಾಡಿದ್ದಾನೆ. ಪೊನ್ನಂಪೇಟೆ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ದಕ್ಷಿಣ ವಲಯ ಐಜಿ ಡಾ.ಬೋರಲಿಂಗಯ್ಯ ಭೇಟಿ ನೀಡಿ ಮಾಹಿತಿ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಪಿ ಗಿರೀಶ್ ಕೇರಳಕ್ಕೆ ಪರಾರಿಯಾಗಿರುವ ಸಾಧ್ಯತೆ ಇದೆ. ಆರೋಪಿ ಪತ್ತೆಗೆ ಒಂದು ತಂಡ ರಚಿಸಿ ಕೇರಳಕ್ಕೆ ಕಳುಹಿಸಲಾಗಿದೆ. ಯಾವ ವಿಚಾರಕ್ಕೆ ಕೊಲೆ ನಡೆದಿದೆ ಅಂತ ತನಿಖೆ ನಡೆಸುತ್ತಿದ್ದೇವೆ. ಅಕ್ರಮ ಸಂಬಂಧ ಅಥವಾ ಹಣಕಾಸಿನ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಆರೋಪಿ ಬಂಧನದ ಬಳಿಕ ಪೂರ್ಣಮಾಹಿತಿ ದೊರೆಯಲಿದೆ ಎಂದು ಹೇಳಿದರು.

ಇದನ್ನೂ ಓದಿ
Image
ಪತ್ನಿಯನ್ನ ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಪತಿ!
Image
ಉದ್ಯಮಿ ಕೊಲೆಗೆ ಟ್ವಿಸ್ಟ್; ಹೆಣ್ಣು ಕೊಟ್ಟ ಅತ್ತೆಯೇ ಕತ್ತು ಸೀಳಿ ಹತ್ಯೆ!
Image
ಮುಗ್ಧ ಮಗುವಿನಿಂದ ಬಯಲಾಯ್ತಾ ಸೌರಭ್ ಕೊಲೆಯ ಭಯಾನಕ ಸತ್ಯ
Image
ಪತಿಯನ್ನು ಕೊಲೆ ಮಾಡಿ, ಕತ್ತರಿಸಿ ಡ್ರಮ್​ನಲ್ಲಿ ತುಂಬಿಟ್ಟಿದ್ದ ಮಹಿಳೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:18 pm, Fri, 28 March 25

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?