AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಬುಡಕಟ್ಟು ಸಮುದಾಯದ ವಿಶಿಷ್ಟ ಹಾಡಿ ಹಬ್ಬದ ಫೋಟೋಗಳು ಇಲ್ಲಿವೆ ನೋಡಿ

ಕೊಡಗಿನ ವಿರಾಜಪೇಟೆಯಲ್ಲಿ ನಶಿಸಿ ಹೋಗುತ್ತಿರುವ ಬುಡಕಟ್ಟು ಜನಾಂಗಗಳಾದ ಮಲೆ ಕುಡಿಯ, ಜೇನು ಕುರುಬ, ಎರವ ಸೇರಿದಂತೆ ಹಲವು ಬುಡಕಟ್ಟು ಜನಾಂಗಗಳು ಸಂಸ್ಕೃತಿಯನ್ನ ಉಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು,

TV9 Web
| Edited By: |

Updated on:Dec 05, 2022 | 10:50 AM

Share
ಕೊಡಗಿನ ವಿರಾಜಪೇಟೆಯಲ್ಲಿ ಬೆಟ್ಟಗುಡ್ಡ ಕಾಡು ಮೇಡುಗಳಲ್ಲೇ ಹೆಚ್ಚಾಗಿ ವಾಸಿಸುವ ಬುಡಕಟ್ಟು ಸಂಸ್ಕೃತಿಯಂತೂ ತುಂಬಾ ವಿಭಿನ್ನ, ವಿಶಿಷ್ಟ. ಆಧುನಿಕ ಜೀವನ ಪದ್ಧತಿಗೆ ಈಗಷ್ಟೇ ತೆರೆದುಕೊಳ್ಳುತ್ತಿರುವ ಈ ಮಂದಿಯ ಸಂಸ್ಕೃತಿಯನ್ನ ಅನಾವರಣಗೊಳಸುವಂತಹ  ಕಾರ್ಯಕ್ರಮ ನಡೆಯಿತು.

ಕೊಡಗಿನ ವಿರಾಜಪೇಟೆಯಲ್ಲಿ ಬೆಟ್ಟಗುಡ್ಡ ಕಾಡು ಮೇಡುಗಳಲ್ಲೇ ಹೆಚ್ಚಾಗಿ ವಾಸಿಸುವ ಬುಡಕಟ್ಟು ಸಂಸ್ಕೃತಿಯಂತೂ ತುಂಬಾ ವಿಭಿನ್ನ, ವಿಶಿಷ್ಟ. ಆಧುನಿಕ ಜೀವನ ಪದ್ಧತಿಗೆ ಈಗಷ್ಟೇ ತೆರೆದುಕೊಳ್ಳುತ್ತಿರುವ ಈ ಮಂದಿಯ ಸಂಸ್ಕೃತಿಯನ್ನ ಅನಾವರಣಗೊಳಸುವಂತಹ ಕಾರ್ಯಕ್ರಮ ನಡೆಯಿತು.

1 / 7
ಗುಡ್ಡಗಾಡು ಪ್ರದೇಶವಾಗಿರುವ ಕೊಡಗು ಜಿಲ್ಲೆ ಪ್ರಾಕೃತಿಕವಾಗಿ ಎಷ್ಟೊಂದು ಅದ್ಭುತವೋ, ಈ ಹಸಿರ ಹಾಸಿನ ಮಧ್ಯೆ ಕಂಗೊಳಿಸುವ ಇಲ್ಲಿನ ಸಂಸ್ಕೃತಿ, ಪದ್ಧತಿ, ಆಚಾರ ವಿಚಾರಗಳೂ ಅಷ್ಟೇ ಶ್ರೀಮಂತವಾಗಿದೆ.

ಗುಡ್ಡಗಾಡು ಪ್ರದೇಶವಾಗಿರುವ ಕೊಡಗು ಜಿಲ್ಲೆ ಪ್ರಾಕೃತಿಕವಾಗಿ ಎಷ್ಟೊಂದು ಅದ್ಭುತವೋ, ಈ ಹಸಿರ ಹಾಸಿನ ಮಧ್ಯೆ ಕಂಗೊಳಿಸುವ ಇಲ್ಲಿನ ಸಂಸ್ಕೃತಿ, ಪದ್ಧತಿ, ಆಚಾರ ವಿಚಾರಗಳೂ ಅಷ್ಟೇ ಶ್ರೀಮಂತವಾಗಿದೆ.

2 / 7
ಇನ್ನು ಈ ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಮಕ್ಕಳು ತಳಿಯತ್ತಾಟ್, ಉರ್ಟಿಕೊಟ್ಟಾಟ್, ಕೋಲಾಟ ಸೇರಿದಂತೆ ನಾನಾ ಬಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಪ್ರದರ್ಶಿಸಿದರು. ಇನ್ನು ವಿಶೇಷವೆಂದರೆ ನೀರಿನ ಡ್ರಂಗಳು,  ಡಿಶ್ ಆಂಟೆನಾ, ಬಿದಿರಿನ ಪೈಪ್ಗಗಳೆ ಇವರ ಮ್ಯೂಸಿಕ್ ಸಲಕರಣೆಗಳಾಗಿದ್ದವು.

ಇನ್ನು ಈ ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಮಕ್ಕಳು ತಳಿಯತ್ತಾಟ್, ಉರ್ಟಿಕೊಟ್ಟಾಟ್, ಕೋಲಾಟ ಸೇರಿದಂತೆ ನಾನಾ ಬಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಪ್ರದರ್ಶಿಸಿದರು. ಇನ್ನು ವಿಶೇಷವೆಂದರೆ ನೀರಿನ ಡ್ರಂಗಳು, ಡಿಶ್ ಆಂಟೆನಾ, ಬಿದಿರಿನ ಪೈಪ್ಗಗಳೆ ಇವರ ಮ್ಯೂಸಿಕ್ ಸಲಕರಣೆಗಳಾಗಿದ್ದವು.

3 / 7
ಕೊಡಗು ಜಿಲ್ಲೆಯ ವಿವಿಧ ಹಾಡಿಗಳಿಂದ ಸುಮಾರು 10ಕ್ಕೂ ಹೆಚ್ಚು ಕಲಾ ತಂಡಗಳು ತಮ್ಮ ಸಾಂಸ್ಕೃತಿಕ ವೈವಿಧ್ಯತೆಯನ್ನ ಪ್ರದರ್ಶಿಸಿದವು. ಅದರಲ್ಲೂ ಜೇನು ಕುರುಬರು ಪುರಾತನ ಕಾಲದಲ್ಲಿ ಆಚರಿಸುತ್ತಿದ್ದ ಬೇಟೆ ಸಂಸ್ಕೃತಿಯನ್ನ  ನೃತ್ಯ ರೂಪಕದಲ್ಲಿ ಪ್ರಸ್ತುತ ಪಡಿಸಿ ಎಲ್ಲರ ಗಮನ ಸೆಳೆದರು.

ಕೊಡಗು ಜಿಲ್ಲೆಯ ವಿವಿಧ ಹಾಡಿಗಳಿಂದ ಸುಮಾರು 10ಕ್ಕೂ ಹೆಚ್ಚು ಕಲಾ ತಂಡಗಳು ತಮ್ಮ ಸಾಂಸ್ಕೃತಿಕ ವೈವಿಧ್ಯತೆಯನ್ನ ಪ್ರದರ್ಶಿಸಿದವು. ಅದರಲ್ಲೂ ಜೇನು ಕುರುಬರು ಪುರಾತನ ಕಾಲದಲ್ಲಿ ಆಚರಿಸುತ್ತಿದ್ದ ಬೇಟೆ ಸಂಸ್ಕೃತಿಯನ್ನ ನೃತ್ಯ ರೂಪಕದಲ್ಲಿ ಪ್ರಸ್ತುತ ಪಡಿಸಿ ಎಲ್ಲರ ಗಮನ ಸೆಳೆದರು.

4 / 7
ಮಲೆ ಕುಡಿಯರು, ಜೇನು ಕುರುಬರು, ಎರವರು ಸೇರಿದಂತೆ ಹತ್ತು ಹಲವು ಮೂಲ ನಿವಾಸಿಗಳು,  ಜಿಲ್ಲೆಯ ಸಾಂಸ್ಕೃತಿಕ ಹಿರಿಮೆಯನ್ನ ಹೆಚ್ಚು ಮಾಡಿವೆ. ಇವರೆಲ್ಲರ ಸಂಸ್ಕೃತಿ ಆಚಾರ ವಿಚಾರಗಳನ್ನ ಒಂದೇ ವೇದಿಕೆಯಲ್ಲಿ ನೋಡುವ ವಿಶಿಷ್ಟ ಹಬ್ಬವೆಂದರೆ ಹಾಡಿ ಹಬ್ಬ.

ಮಲೆ ಕುಡಿಯರು, ಜೇನು ಕುರುಬರು, ಎರವರು ಸೇರಿದಂತೆ ಹತ್ತು ಹಲವು ಮೂಲ ನಿವಾಸಿಗಳು, ಜಿಲ್ಲೆಯ ಸಾಂಸ್ಕೃತಿಕ ಹಿರಿಮೆಯನ್ನ ಹೆಚ್ಚು ಮಾಡಿವೆ. ಇವರೆಲ್ಲರ ಸಂಸ್ಕೃತಿ ಆಚಾರ ವಿಚಾರಗಳನ್ನ ಒಂದೇ ವೇದಿಕೆಯಲ್ಲಿ ನೋಡುವ ವಿಶಿಷ್ಟ ಹಬ್ಬವೆಂದರೆ ಹಾಡಿ ಹಬ್ಬ.

5 / 7
ಮಲೆ ಕುಡಿಯ, ಜೇನು ಕುರುಬ, ಎರವ ಸೇರಿದಂತೆ ಹಲವು ಬುಡಕಟ್ಟು ಜನಾಂಗಗಳು ತಮ್ಮ ವಿಶಿಷ್ಟ ಪ್ರತಿಭೆಯನ್ನ ಅನಾವರಣಗೊಳಿಸಿದವು.

ಮಲೆ ಕುಡಿಯ, ಜೇನು ಕುರುಬ, ಎರವ ಸೇರಿದಂತೆ ಹಲವು ಬುಡಕಟ್ಟು ಜನಾಂಗಗಳು ತಮ್ಮ ವಿಶಿಷ್ಟ ಪ್ರತಿಭೆಯನ್ನ ಅನಾವರಣಗೊಳಿಸಿದವು.

6 / 7
ಆಧುನೀಕರಣದ ಭರಾಟೆಯಲ್ಲಿ ನಶಿಸಿ ಹೋಗುತ್ತಿರುವ ವಿಶಿಷ್ಟ ಸಂಸ್ಕೃತಿಯನ್ನ ಉಳಿಸುವ ನಿಟ್ಟಿನಲ್ಲಿ ಈ ಬಗೆಯ ಕಾರ್ಯಕ್ರಮಗಳು ಹೆಚ್ಚು ಅರ್ಥಪೂರ್ಣವಾಗಿದ್ದು, ಇನ್ನು ಕಾರ್ಯಕ್ರಮಕ್ಕೆ ಅನೇಕ ಜನರು ಆಗಮಿಸಿ ಬುಡಕಟ್ಟು ಸಂಸ್ಕೃತಿಯನ್ನು ವೀಕ್ಷಿಸಿದರು.

ಆಧುನೀಕರಣದ ಭರಾಟೆಯಲ್ಲಿ ನಶಿಸಿ ಹೋಗುತ್ತಿರುವ ವಿಶಿಷ್ಟ ಸಂಸ್ಕೃತಿಯನ್ನ ಉಳಿಸುವ ನಿಟ್ಟಿನಲ್ಲಿ ಈ ಬಗೆಯ ಕಾರ್ಯಕ್ರಮಗಳು ಹೆಚ್ಚು ಅರ್ಥಪೂರ್ಣವಾಗಿದ್ದು, ಇನ್ನು ಕಾರ್ಯಕ್ರಮಕ್ಕೆ ಅನೇಕ ಜನರು ಆಗಮಿಸಿ ಬುಡಕಟ್ಟು ಸಂಸ್ಕೃತಿಯನ್ನು ವೀಕ್ಷಿಸಿದರು.

7 / 7

Published On - 10:14 am, Mon, 5 December 22

Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು