AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nursing Officer: ಕೊಡಗು ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ; ನರ್ಸಿಂಗ್​ ಆಫೀಸರ್​ ಹುದ್ದೆಗೆ ನೇರ ಸಂದರ್ಶನ

ಕೊಡಗು ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಆಗಸ್ಟ್ 28 ರಂದು ಮಡಿಕೇರಿಯಲ್ಲಿ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಲಿಖಿತ ಪರೀಕ್ಷೆ ಇಲ್ಲ. ಆಸಕ್ತರು ಮೂಲ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಬಹುದು. ಇದು ಕೊಡಗು ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ.

Nursing Officer: ಕೊಡಗು ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ; ನರ್ಸಿಂಗ್​ ಆಫೀಸರ್​ ಹುದ್ದೆಗೆ ನೇರ ಸಂದರ್ಶನ
ಶುಶ್ರೂಷಾಧಿಕಾರಿ ಹುದ್ದೆಗಳಿಗೆ ನೆರ ಸಂದರ್ಶನ
ಅಕ್ಷತಾ ವರ್ಕಾಡಿ
|

Updated on:Aug 20, 2026 | 3:51 PM

Share

ಕೊಡಗು ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಸಿಕ್ಕಿದೆ. ಜಿಲ್ಲೆಯ ತಾಲೂಕು ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಶುಶ್ರೂಷಾಧಿಕಾರಿ (Nursing Officer) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಮಡಿಕೇರಿ ಪ್ರಕಟಣೆ ಹೊರಡಿಸಿದೆ.

ಆಯ್ಕೆ ವಿಧಾನ ಮತ್ತು ಮಾನದಂಡ:

ಈ ನೇಮಕಾತಿಯನ್ನು ‘ರೋಸ್ಟರ್ ಕಂ ಮೆರಿಟ್’ ಆಧಾರದ ಮೇಲೆ ನಡೆಸಲಾಗುತ್ತದೆ. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ, ಬದಲಾಗಿ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ವಿದ್ಯಾರ್ಹತೆಯ ಅಂಕಪಟ್ಟಿ ಹಾಗೂ ಸಂಬಂಧಿತ ದಾಖಲೆಗಳೊಂದಿಗೆ ನಿಯಮಿತ ದಿನಾಂಕದಂದು ನೇರವಾಗಿ ಕಚೇರಿಗೆ ಹಾಜರಾಗಬೇಕಿರುತ್ತದೆ.

  • ದಿನಾಂಕ: 28.08.2026
  • ಸಮಯ: ಪೂರ್ವಾಹ್ನ 11:00 ಗಂಟೆಯ ಒಳಗೆ
  • ಸ್ಥಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ
  • ವಿಶೇಷ ಸೂಚನೆ: ಅರ್ಜಿ ಸಲ್ಲಿಕೆಗೆ ನೀಡಲಾದ ದಿನಾಂಕದಂದೇ (28.08.2026) ನೇರ ಸಂದರ್ಶನ ನಡೆಯಲಿದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಹಾಜರುಪಡಿಸಬೇಕಾದ ದಾಖಲೆಗಳು:

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲಾ ಮೂಲ ದಾಖಲೆಗಳು (Original Documents), ಅಂಕಪಟ್ಟಿಗಳು ಹಾಗೂ ಅಗತ್ಯ ಪ್ರಮಾಣಪತ್ರಗಳನ್ನು ತಪ್ಪದೇ ತರಬೇಕಾಗಿ ವಿನಂತಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಮಡಿಕೇರಿಯ ಜಿಲ್ಲಾ ಆರೋಗ್ಯ ಕಚೇರಿಯನ್ನು ನೇರವಾಗಿ ಅಥವಾ ಕೆಳಗಿನ ಮಾಧ್ಯಮಗಳ ಮೂಲಕ ಸಂಪರ್ಕಿಸಬಹುದು.

  • ಫೋನ್ ಸಂಖ್ಯೆ: 08272-225443
  • ಇಮೇಲ್: dhokodagu@gmail.com

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:50 pm, Thu, 20 August 26

Follow Us
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ