Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು- ಕಾಶ್ಮೀರದಲ್ಲಿ ಕೊಡಗು ಮೂಲದ ಯೋಧ ಅಲ್ತಾಫ್ ಅಹ್ಮದ್ ಹುತಾತ್ಮ; ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವ ಮಾಹಿತಿ

ದ್ವಿತೀಯ ಪಿಯುಸಿವರೆಗೂ ವಿರಾಜಪೇಟೆಯಲ್ಲಿ ವಿದ್ಯಾಭ್ಯಾಸ ನಡೆಸಿದ್ದ ಅಲ್ತಾಫ್, ಪಿಯುಸಿ ಬಳಿಕ ಆರ್ಮಿ ಸೇರಿದ್ದರು. ಅಪಾರ ದೇಶಭಕ್ತನಾಗಿದ್ದ ಅಲ್ತಾಫ್, 19 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಶ್ರೀನಗರದಲ್ಲಿ ಕರ್ತವ್ಯದಲ್ಲಿದ್ದ ಯೋಧ ಅಲ್ತಾಫ್ ಹುತಾತ್ಮರಾಗಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿ ಕೊಡಗು ಮೂಲದ ಯೋಧ ಅಲ್ತಾಫ್ ಅಹ್ಮದ್ ಹುತಾತ್ಮ; ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವ ಮಾಹಿತಿ
ಕೊಡಗು ಮೂಲದ ಯೋಧ ಅಲ್ತಾಫ್ ಅಹ್ಮದ್ ಹುತಾತ್ಮ
Follow us
TV9 Web
| Updated By: ganapathi bhat

Updated on: Feb 23, 2022 | 4:48 PM

ಮಡಿಕೇರಿ: ಜಮ್ಮು- ಕಾಶ್ಮೀರದಲ್ಲಿ ಕೊಡಗು ಮೂಲದ ಯೋಧ ಹುತಾತ್ಮರಾದ ದುರ್ಘಟನೆ ನಡೆದಿದೆ. ಹವಾಲ್ದಾರ್ ಅಲ್ತಾಫ್ ಅಹ್ಮದ್ (37) ಎಂಬ ಯೋಧ ಹುತಾತ್ಮರಾಗಿದ್ದಾರೆ. ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ಎಒಸಿ ರೆಜಿಮೆಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಲ್ತಾಫ್ ಸಾವನ್ನಪ್ಪಿದ್ದಾರೆ. ಸದ್ಯ ಯೋಧನ ಕುಟುಂಬ ಕೇರಳದ‌ ಮಟ್ಟನೂರು ಜಿಲ್ಲೆಯಲ್ಲಿ ನೆಲೆಸಿದೆ.

ವಿರಾಜಪೇಟೆಯ ಮೀನುಪೇಟೆಯಲ್ಲಿ ಹುಟ್ಟಿ ಬೆಳೆದಿದ್ದ ಅಲ್ತಾಫ್ ಕುಟುಂಬ ಕಳೆದ 10 ವರ್ಷಗಳಿಂದ ಕೇರಳಕ್ಕೆ ಶಿಫ್ಟ್ ಆಗಿತ್ತು ಎಂದು ತಿಳಿದುಬಂದಿದೆ. ದ್ವಿತೀಯ ಪಿಯುಸಿವರೆಗೂ ವಿರಾಜಪೇಟೆಯಲ್ಲಿ ವಿದ್ಯಾಭ್ಯಾಸ ನಡೆಸಿದ್ದ ಅಲ್ತಾಫ್, ಪಿಯುಸಿ ಬಳಿಕ ಆರ್ಮಿ ಸೇರಿದ್ದರು. ಅಪಾರ ದೇಶಭಕ್ತನಾಗಿದ್ದ ಅಲ್ತಾಫ್, 19 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಶ್ರೀನಗರದಲ್ಲಿ ಕರ್ತವ್ಯದಲ್ಲಿದ್ದ ಯೋಧ ಅಲ್ತಾಫ್ ಹುತಾತ್ಮರಾಗಿದ್ದಾರೆ.

ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಕೋಟ್ಯಂತರ ಮೌಲ್ಯದ ಹರಳು ಕಲ್ಲುಗಳ ಲೂಟಿ; ಅರಣ್ಯ ಇಲಾಖೆ ಸಿಬ್ಬಂದಿಯಿಂದಲೇ ದೋಖಾ, ನಾಗರಿಕರ ಆಕ್ರೋಶ

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಭಾರಿ ಹಿಮಪಾತ; ಹಿಮದಡಿ ಸಿಲುಕಿ ನಾಪತ್ತೆಯಾಗಿರುವ ಭಾರತೀಯ ಸೇನೆಯ ಏಳು ಯೋಧರು

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ