AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲು; ಓರ್ವನ ಮೃತದೇಹ ಪತ್ತೆ

ನೀರಿನಲ್ಲಿ ಇಳಿಯುವ ಮುಂಚೆ ಎಚ್ಚರವಹಿಸುವುದು ಬಹಳ ಮುಖ್ಯ, ಅದರಲ್ಲೂ ಗೊತ್ತಿಲ್ಲದ ಜಾಗಗಳಿಗೆ ಹೋದಾಗ ನೀರಿನಲ್ಲಿ ಇಳಿಯದಿದ್ದರೆ ಉಳಿತು. ಸ್ವಲ್ಪ ಯಾಮಾರಿದರೂ ಪ್ರಾಣವನ್ನೇ ಕಳೆದುಕೊಳ್ಳುವ ಸ್ಥಿತಿ ಎದುರಾಗಬಹುದು. ಅದರಂತೆ ಇಂದು(ಮಾ.07) ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡಿಗೆ ಗ್ರಾಮದಲ್ಲಿ ನಡೆದಿದೆ.

ಕೊಡಗು: ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲು; ಓರ್ವನ ಮೃತದೇಹ ಪತ್ತೆ
ಕುಶಾಲನಗರ ತಾಲೂಕಿನ ಕೂಡಿಗೆ ಗ್ರಾಮದಲ್ಲಿ ಈಜಲು ಹೋಗಿದ್ದವರು ನೀರುಪಾಲು
Gopal AS
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 07, 2024 | 7:59 PM

Share

ಕೊಡಗು, ಮಾ.07: ನೀರಿನಲ್ಲಿ ಇಳಿಯುವ ಮುಂಚೆ ಎಚ್ಚರವಹಿಸುವುದು ಬಹಳ ಮುಖ್ಯ, ಅದರಲ್ಲೂ ಗೊತ್ತಿಲ್ಲದ ಜಾಗಗಳಿಗೆ ಹೋದಾಗ ನೀರಿನಲ್ಲಿ ಇಳಿಯದಿದ್ದರೆ ಉಳಿತು. ಸ್ವಲ್ಪ ಯಾಮಾರಿದರೂ ಪ್ರಾಣವನ್ನೇ ಕಳೆದುಕೊಳ್ಳುವ ಸ್ಥಿತಿ ಎದುರಾಗಬಹುದು. ಅದರಂತೆ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾದ ಘಟನೆ ಕೊಡಗು(Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡಿಗೆ ಗ್ರಾಮದಲ್ಲಿ ನಡೆದಿದೆ. ಚಿಕ್ಕತ್ತೂರು ಗ್ರಾಮದ ಶ್ರೀನಿವಾಸ್(24) ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ.

ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಶಿಕ್ಷಕ ಸಾವು

ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಬಳಿ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಶಿಕ್ಷಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಕ್ಕರಬ್ಬಿ ಸರ್ಕಾರಿ ಶಾಲೆ ಶಿಕ್ಷಕ ಮಹಾಂತೇಶ್‌ಗೌಡ (37) ಮೃತ ರ್ದುದೈವಿ. ಬೈಕ್‌ನಲ್ಲಿ ಶಾಲೆಗೆ ಹೊರಟಿದ್ದ ಮಾಹಾಂತೇಶ್ ಗೌಡ ಅವರ ಬೈಕ್, ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿ ಶಿಕ್ಷಕ ಮಹಾಂತೇಶ್ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಹಿರೇಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಕಾರವಾರ: ಹೊಳೆಯಲ್ಲಿ ಮುಳುಗುತ್ತಿರುವವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು

ಮೈಸೂರಿನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮೈಸೂರು: ಮೈಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಬೆಮಲ್ ಬಡಾವಣೆ ಉದ್ಯಾನವನದಲ್ಲಿ ನಡೆದಿದೆ. ಖಿನ್ನತೆಗೊಳಗಾಗಿದ್ದ ಯುವಕ ಋಷಭೇಂದ್ರ(21) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ನಾಲ್ಕು ವರ್ಷದಿಂದ ಮೈಮೇಲೆ ದೆವ್ವ ಬರುತ್ತದೆ ಎಂದು ಮನೋವೈದ್ಯರ ಬಳಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ, ಇಂದು ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ