ಕೊಡವರಿಗೆ ಬಂದೂಕು ಲೈಸೆನ್ಸ್​ ವಿನಾಯಿತಿ ನ್ಯಾಯಬದ್ಧವಾಗಿದೆ: ಹೈಕೋರ್ಟ್ ವಿಭಾಗೀಯ ಪೀಠ

ಕೊಡವರಿಗೆ ಬಂದೂಕು ಲೈಸೆನ್ಸ್​ ವಿನಾಯಿತಿ ನ್ಯಾಯಬದ್ಧವಾಗಿದೆ: ಹೈಕೋರ್ಟ್ ವಿಭಾಗೀಯ ಪೀಠ

ಕೊಡವರಿಗೆ ಬಂದೂಕು ಲೈಸೆನ್ಸ್​ ವಿನಾಯಿತಿ ನ್ಯಾಯಬದ್ಧವಾಗಿದೆ: ಹೈಕೋರ್ಟ್ ವಿಭಾಗೀಯ ಪೀಠ
ಕೊಡವರಿಗೆ ಬಂದೂಕು ಲೈಸೆನ್ಸ್​ ವಿನಾಯಿತಿ ನ್ಯಾಯಬದ್ಧವಾಗಿದೆ: ಹೈಕೋರ್ಟ್ ವಿಭಾಗೀಯ ಪೀಠ
Follow us
| Updated By: ಸಾಧು ಶ್ರೀನಾಥ್​

Updated on:Sep 22, 2021 | 11:29 AM

ಬೆಂಗಳೂರು: ಕೊಡವರಿಗೆ ಬಂದೂಕು ಲೈಸೆನ್ಸ್​ನಿಂದ‌ ವಿನಾಯಿತಿ ನೀಡಿರುವುದನ್ನ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿತ್ತು. ನಿವೃತ್ತ ಕ್ಯಾ. ವೈ.ಕೆ. ಚೇತನ್ ಪಿಐಎಲ್ ಸಲ್ಲಿಸಿದ್ದರು. ಅದನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾ ಗೊಳಿಸಿದ್ದು, ಕೊಡವರಿಗೆ ನೀಡಿರುವ ವಿನಾಯಿತಿ‌ ನ್ಯಾಯಬದ್ಧವಾಗಿದೆ ಎಂದು ಆದೇಶ ನೀಡಿದೆ.

ಕೊಡವರಿಗೆ ಸ್ವಾತಂತ್ರ್ಯ ಪೂರ್ವದಿಂದಲೇ ಈ ರೀತಿ ರಿಯಾಯಿತಿ ಇದೆ. ಕೊಡವರು, ಜಮ್ಮಾ ಭೂಮಿ ಹೊಂದಿದವರಿಗೆ ಈ ರಿಯಾಯಿತಿ ಕಲ್ಪಿಸಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯಲ್ಲೇ ಬಂದೂಕು ಪರವಾನಗಿ ವಿನಾಯ್ತಿ ಇದೆ. ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲಿ ಮಧ್ಯ ಪ್ರವೇಶದ ಅಗತ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಪಿಐಎಲ್ ವಜಾ ಮಾಡುವಂತೆ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ, ಸಜನ್‌ ಪೂವಯ್ಯ, ಧ್ಯಾನ್ ಚಿನ್ನಪ್ಪ ಮತ್ತು ಎಂ.ಟಿ. ನಾಣಯ್ಯ ವಾದ ಮಂಡನೆ ಮಾಡಿದ್ದರು.

ಇದನ್ನೂ ಓದಿ: ಹಲಸಿನ ಹಣ್ಣಿನ ಇಡ್ಲಿ: ಕೊಡವರ ಸಾಂಪ್ರದಾಯಿಕ ತಿಂಡಿಯನ್ನು ಮಾಡಿ ಸವಿಯಿರಿ

ಇದನ್ನೂ ಓದಿ: ಕೊಡವರಿಗೆ ಬಂದೂಕು ಲೈಸೆನ್ಸ್​ನಿಂದ ವಿನಾಯಿತಿ; ಹೈಕೋರ್ಟ್​​ನಲ್ಲಿ ನಡೆದ ವಿಚಾರಣೆಯ ವಿವರ ಇಲ್ಲಿದೆ

(license to use guns for kodavas is legal says high court divisional bench)

Published On - 11:21 am, Wed, 22 September 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!