AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವರಿಗೆ ಬಂದೂಕು ಲೈಸೆನ್ಸ್​ ವಿನಾಯಿತಿ ನ್ಯಾಯಬದ್ಧವಾಗಿದೆ: ಹೈಕೋರ್ಟ್ ವಿಭಾಗೀಯ ಪೀಠ

ಕೊಡವರಿಗೆ ಬಂದೂಕು ಲೈಸೆನ್ಸ್​ ವಿನಾಯಿತಿ ನ್ಯಾಯಬದ್ಧವಾಗಿದೆ: ಹೈಕೋರ್ಟ್ ವಿಭಾಗೀಯ ಪೀಠ

ಕೊಡವರಿಗೆ ಬಂದೂಕು ಲೈಸೆನ್ಸ್​ ವಿನಾಯಿತಿ ನ್ಯಾಯಬದ್ಧವಾಗಿದೆ: ಹೈಕೋರ್ಟ್ ವಿಭಾಗೀಯ ಪೀಠ
ಕೊಡವರಿಗೆ ಬಂದೂಕು ಲೈಸೆನ್ಸ್​ ವಿನಾಯಿತಿ ನ್ಯಾಯಬದ್ಧವಾಗಿದೆ: ಹೈಕೋರ್ಟ್ ವಿಭಾಗೀಯ ಪೀಠ
TV9 Web
| Updated By: ಸಾಧು ಶ್ರೀನಾಥ್​|

Updated on:Sep 22, 2021 | 11:29 AM

Share

ಬೆಂಗಳೂರು: ಕೊಡವರಿಗೆ ಬಂದೂಕು ಲೈಸೆನ್ಸ್​ನಿಂದ‌ ವಿನಾಯಿತಿ ನೀಡಿರುವುದನ್ನ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿತ್ತು. ನಿವೃತ್ತ ಕ್ಯಾ. ವೈ.ಕೆ. ಚೇತನ್ ಪಿಐಎಲ್ ಸಲ್ಲಿಸಿದ್ದರು. ಅದನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾ ಗೊಳಿಸಿದ್ದು, ಕೊಡವರಿಗೆ ನೀಡಿರುವ ವಿನಾಯಿತಿ‌ ನ್ಯಾಯಬದ್ಧವಾಗಿದೆ ಎಂದು ಆದೇಶ ನೀಡಿದೆ.

ಕೊಡವರಿಗೆ ಸ್ವಾತಂತ್ರ್ಯ ಪೂರ್ವದಿಂದಲೇ ಈ ರೀತಿ ರಿಯಾಯಿತಿ ಇದೆ. ಕೊಡವರು, ಜಮ್ಮಾ ಭೂಮಿ ಹೊಂದಿದವರಿಗೆ ಈ ರಿಯಾಯಿತಿ ಕಲ್ಪಿಸಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯಲ್ಲೇ ಬಂದೂಕು ಪರವಾನಗಿ ವಿನಾಯ್ತಿ ಇದೆ. ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲಿ ಮಧ್ಯ ಪ್ರವೇಶದ ಅಗತ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಪಿಐಎಲ್ ವಜಾ ಮಾಡುವಂತೆ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ, ಸಜನ್‌ ಪೂವಯ್ಯ, ಧ್ಯಾನ್ ಚಿನ್ನಪ್ಪ ಮತ್ತು ಎಂ.ಟಿ. ನಾಣಯ್ಯ ವಾದ ಮಂಡನೆ ಮಾಡಿದ್ದರು.

ಇದನ್ನೂ ಓದಿ: ಹಲಸಿನ ಹಣ್ಣಿನ ಇಡ್ಲಿ: ಕೊಡವರ ಸಾಂಪ್ರದಾಯಿಕ ತಿಂಡಿಯನ್ನು ಮಾಡಿ ಸವಿಯಿರಿ

ಇದನ್ನೂ ಓದಿ: ಕೊಡವರಿಗೆ ಬಂದೂಕು ಲೈಸೆನ್ಸ್​ನಿಂದ ವಿನಾಯಿತಿ; ಹೈಕೋರ್ಟ್​​ನಲ್ಲಿ ನಡೆದ ವಿಚಾರಣೆಯ ವಿವರ ಇಲ್ಲಿದೆ

(license to use guns for kodavas is legal says high court divisional bench)

Published On - 11:21 am, Wed, 22 September 21

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ