AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ ಕೋವಿಡ್ ಆಸ್ಪತ್ರೆಯ ಮೊಬೈಲ್ ಕಳ್ಳ ಜಿಲ್ಲಾ ಪೊಲೀಸ್ ಬಲೆಗೆ

ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಪೊಲೀಸರು ಕಳ್ಳನೊಬ್ಬನನ್ನು ಬಂಧಿಸಿದ್ದಾರೆ. ಮಡಿಕೇರಿ ಡಿಸಿಐಬಿ ಪೊಲೀಸರು ಸುಮಂತ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಈತ ಹಲವು ಜನರ ಮೊಬೈಲ್ ಕದ್ದಿದ್ದ ಎಂದು ತಿಳಿದುಬಂದಿದೆ.

ಮಡಿಕೇರಿ ಕೋವಿಡ್ ಆಸ್ಪತ್ರೆಯ ಮೊಬೈಲ್ ಕಳ್ಳ ಜಿಲ್ಲಾ ಪೊಲೀಸ್ ಬಲೆಗೆ
ಮಡಿಕೇರಿ ಕೋವಿಡ್ ಆಸ್ಪತ್ರೆಯ ಮೊಬೈಲ್ ಕಳ್ಳ ಜಿಲ್ಲಾ ಪೊಲೀಸ್ ಬಲೆಗೆ
ಸಾಧು ಶ್ರೀನಾಥ್​
|

Updated on:May 25, 2021 | 2:05 PM

Share

ಕೊಡಗು: ಯೋಧರ ತವರು ನಾಡು ಕೊಡಗಿನಲ್ಲಿ ಕೊರೊನಾ ಕಾಟದ ಮಧ್ಯೆ ಕೆಲವು ಅಮಾನವೀಯ ಪ್ರಕರಣಗಳು ನಡೆದು, ನಾಗರಿಕ ಸಮಾಜ ವ್ಯಥೆ ಪಟ್ಟಿತ್ತು. ಕೊರೊನಾಗೆ ಬಲಿಯಾಗಿದ್ದ ಮಾಜಿ ಸೈನಿಕರೊಬ್ಬರಿಗೆ ಸೇರಿದ ಮೊಬೈ್​ ಸೇರಿದಂತೆ ಕೆಲ ವಸ್ತುಗಳನ್ನು ಕಳ್ಳರು ಲಪಟಾಯಿಸಿದ್ದರು. ಅದಕ್ಕೂ ಮುನ್ನ, ಬಾಲಕಿಯೊಬ್ಬಳು ಕೊರೊನಾದಿಂದಾಗಿ ಅಮ್ಮನನ್ನು ಕಳೆದುಕೊಂಡು ವ್ಯಥೆಪಡುತ್ತಿದ್ದಾಗ ಆ ಮಹಾತಾಯಿ ಬಳಸುತ್ತಿದ್ದ ಮೊಬೈಲ್​ ಅನ್ನೇ ಮಡಿಕೇರಿ ಜಿಲ್ಲಾ ಕೋವಿಡ್​ ಆಸ್ಪತ್ರೆಯಲ್ಲಿ ಕಳ್ಳರು ಎಗರಿಸಿದ್ದರು. ಇದೀಗ ಈ ಪ್ರಕರಣಗಳಿಗೆ ತಳುಕು ಹಾಕಿಕೊಳ್ಳುವಂತೆ ಕಳ್ಳನೊಬ್ಬನ ಬಂಧನವಾಗಿದೆ.

ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಪೊಲೀಸರು ಕಳ್ಳನೊಬ್ಬನನ್ನು ಬಂಧಿಸಿದ್ದಾರೆ. ಮಡಿಕೇರಿ ಡಿಸಿಐಬಿ ಪೊಲೀಸರು ಸುಮಂತ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಈತ ಹಲವು ಜನರ ಮೊಬೈಲ್ ಕದ್ದಿದ್ದ ಎಂದು ತಿಳಿದುಬಂದಿದೆ.

ಸೋಮವಾರಪೇಟೆ ಬಿಜೆಪಿ ನಾಯಕಿ ಉಷಾ ತೇಜಸ್ವಿ ಎಂಬುವವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮೇ 4 ರಂದು ಮೊಬೈಲ್ ಕಳೆದುಕೊಂಡಿದ್ದರು. ಪ್ರಕರಣದ ಬೆನ್ನುಹತ್ತಿದ ಪೊಲೀಸರಿಗೆ ಆರೋಪಿ ಸುಮಂತ್ ಸಿಕ್ಕಿಬಿದ್ದಿದ್ದಾನೆ. ಈತ ಮೊಬೈಲ್‌ ಕದ್ದು, ಬೇರೆ ಮೊಬೈಲ್‌ ನಲ್ಲಿ ಬಳಸ್ತಾ ಇದ್ದ ಎಂದು ತಿಳಿದುಬಂದಿದೆ. ಈತನ ಬಳಿ ಮತ್ತಷ್ಟು ಕದ್ದ ಮೊಬೈಲ್ ಗಳಿರೋ ಸಾಧ್ಯತೆಯಿದೆ. ಹಾಗಾಗಿ, ಡಿಸಿಐಬಿ ಪೊಲೀಸ ಆತನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಯೋಧರ ತವರು ಕೊಡಗಿನಲ್ಲಿ ಮತ್ತೊಂದು ದಾರುಣ: ಕೊರೊನಾಗೆ ಬಲಿಯಾಗಿದ್ದ ಮಾಜಿ ಸೈನಿಕನ ವಸ್ತುಗಳೂ ಮಿಸ್​!

(madikeri covid hospital mobile thief sumanth arrested by kodagu dcib)

Published On - 2:03 pm, Tue, 25 May 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ