AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದನಗಳಿಗೆ ನೀರು ಕುಡಿಸಲು ಹೋಗಿ ತಾಯಿ, ಮಗ ಮೃತ್ಯು; ಹೊಳೆಗೆ ಜಾರಿಬಿದ್ದು ದುರ್ಘಟನೆ

ವರ್ಷದ ಹಿಂದೆ ಅನಾರೋಗ್ಯದಿಂದ ಪತಿ ಮೃತಪಟ್ಟಿದ್ದರು. ಇದೀಗ ದನಗಳಿಗೆ ನೀರು ಕುಡಿಸುವ ಸಂದರ್ಭ ತಾಯಿ ಹಾಗೂ ಮಗ ಕೂಡ ಮರಣಿಸಿದ್ದಾರೆ. ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 

ದನಗಳಿಗೆ ನೀರು ಕುಡಿಸಲು ಹೋಗಿ ತಾಯಿ, ಮಗ ಮೃತ್ಯು; ಹೊಳೆಗೆ ಜಾರಿಬಿದ್ದು ದುರ್ಘಟನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 31, 2021 | 3:27 PM

Share

ಮಡಿಕೇರಿ: ದನಗಳಿಗೆ ನೀರು ಕುಡಿಸಲು ಹೋಗಿ ತಾಯಿ, ಮಗ ಸಾವನ್ನಪ್ಪಿದ ದುರ್ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಬಳಿ ನಡೆದಿದೆ. ಶ್ರೀಮಂಗಲ ಬಳಿ ಹೊಳೆಗೆ ಕಾಲು ಜಾರಿಬಿದ್ದು ದುರ್ಘಟನೆ ಸಂಭವಿಸಿದೆ. ತಾಯಿ ರೇವತಿ (32) ಹಾಗೂ ಮಗ ಕಾರ್ಯಪ್ಪ (12) ಮೃತಪಟ್ಟಿದ್ದಾರೆ. ವರ್ಷದ ಹಿಂದೆ ಅನಾರೋಗ್ಯದಿಂದ ಪತಿ ಮೃತಪಟ್ಟಿದ್ದರು. ಇದೀಗ ದನಗಳಿಗೆ ನೀರು ಕುಡಿಸುವ ಸಂದರ್ಭ ತಾಯಿ ಹಾಗೂ ಮಗ ಕೂಡ ಮರಣಿಸಿದ್ದಾರೆ. ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 

ಚಿಕ್ಕಬಳ್ಳಾಪುರ: ಅಪರಿಚಿತನನ್ನು ಕೊಂದು ಶವಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು ದುಷ್ಕರ್ಮಿಗಳು ಅಪರಿಚಿತನನ್ನು ಕೊಂದು ಶವಕ್ಕೆ ಬೆಂಕಿಯಿಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕು ವ್ಯಾಪ್ತಿಯ ದೇಗುಲದ ಬಳಿ ನಡೆದಿದೆ. ಸುಂಕಲಮ್ಮ ದೇವಸ್ಥಾನದ ಬಳಿ ಖಾಲಿ ಲೇಔಟ್​ನಲ್ಲಿ ದುಷ್ಕೃತ್ಯ ಸಂಭವಿಸಿದೆ. ಸ್ಥಳಕ್ಕೆ ಎಸ್​ಪಿ ಜಿ.ಕೆ.ಮಿಥುನ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೆರೆಗೆ ಬಿದ್ದ ಬಾಲಕನ ರಕ್ಷಣೆಗೆ ಹೋದ ಯುವಕ ನೀರುಪಾಲು ಕೆರೆಗೆ ಬಿದ್ದ ಬಾಲಕನ ರಕ್ಷಣೆಗೆ ಹೋದ ಯುವಕ ನೀರುಪಾಲು ಆದ ದುರ್ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಎಂ.ಕೆ. ಹುಬ್ಬಳ್ಳಿ ಗ್ರಾಮದಲ್ಲಿ ಬಾಲಕ, ಯುವಕ ಕೆರೆಪಾಲು ಆಗಿದ್ದಾರೆ. ಕಾರ್ತಿಕ್ ಬಡಿಗೇರ (8), ಕಾಂತೇಶ್ ಬಡಿಗೇರ (25) ಮೃತ ದುರ್ದೈವಿಗಳು. ಕಾಂತೇಶ್, ಗೋಕಾಕ್​ ತಾಲೂಕಿನ ಕೊಣ್ಣೂರಿನ ನಿವಾಸಿ ಆಗಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime: ಬೀರೂರಿನಲ್ಲಿ ತಂದೆಯಿಂದ ಮಗಳ ಕೊಲೆ, ಶ್ರೀನಿವಾಸಪುರದಲ್ಲಿ ಅಪಘಾತ, ಚಡಚಣದಲ್ಲಿ ಕಬ್ಬಿನಗದ್ದೆಗೆ ಬೆಂಕಿ

ಇದನ್ನೂ ಓದಿ: Crime News ಉದ್ಯಮಿ ಶ್ರೀನಿವಾಸನಾಯ್ಡು‌ ಕಾರು ಸುಟ್ಟ ಪ್ರಕರಣ: ಸದಾಶಿವನಗರ ಪೊಲೀಸರಿಂದ ಐವರು ಆರೋಪಿಗಳ ಬಂಧನ

Published On - 3:23 pm, Sun, 31 October 21

Follow Us
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ