AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ರದ್ದು

Madikeri News: ತಾಂತ್ರಿಕ ತಪ್ಪಿನಿಂದ ವೀಣಾ ಅಚ್ಚಯ್ಯಗೆ ನೋಟಿಸ್ ನೀಡಿರಲಿಲ್ಲ ಎಂದು ಅಧಿಕಾರಿ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ.

ಮಡಿಕೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ರದ್ದು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 11, 2021 | 11:05 PM

Share

ಮಡಿಕೇರಿ: ಇಲ್ಲಿನ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ರದ್ದುಗೊಳಿಸಿ ಆದೇಶ ನೀಡಲಾಗಿದೆ. ಚುನಾವಣಾ ನೋಟಿಸ್ ನೀಡದ ಹಿನ್ನೆಲೆಯಲ್ಲಿ ಚುನಾವಣೆ ರದ್ದು ಮಾಡಲಾಗಿದೆ. ಎಮ್​ಎಲ್​ಸಿ ವೀಣಾ ಅಚ್ಚಯ್ಯಗೆ ಚುನಾವಣಾ ನೋಟಿಸ್ ನೀಡಿರಲಿಲ್ಲ. ಹೀಗಾಗಿ, ಚುನಾವಣಾ ಅಧಿಕಾರಿ ಈಶ್ವರ್ ಕುಮಾರ್ ಖಂಡು ಚುನಾವಣೆ ರದ್ದುಗೊಳಿಸಿದ್ದಾರೆ. ತಾಂತ್ರಿಕ ತಪ್ಪಿನಿಂದ ವೀಣಾ ಅಚ್ಚಯ್ಯಗೆ ನೋಟಿಸ್ ನೀಡಿರಲಿಲ್ಲ ಎಂದು ಅಧಿಕಾರಿ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ.

ಮಡಿಕೇರಿ ಕಡೆ ಯಾರೂ ಪ್ರವಾಸಕ್ಕೆ ಬರಬೇಡಿ- ಕೊಡಗು ಜಿಲ್ಲಾಡಳಿತದಿಂದ ಆದೇಶ ನವರಾತ್ರಿ ಉತ್ಸವ ಹಿನ್ನೆಲೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಪ್ರವಾಸಿ ಕೇಂದ್ರಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿತ್ತು. ಅಕ್ಟೋಬರ್ 8 ರಿಂದ 11 ದಿನಗಳ‌ ಕಾಲ ಮಡಿಕೇರಿ ನಗರ ವ್ಯಾಪ್ತಿ ಪ್ರವಾಸಿ ಕೇಂದ್ರಗಳನ್ನು ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಕೊರೊನಾ ಸೋಂಕು ತಡೆಗಟ್ಟಲು ಜಿಲ್ಲಾಡಳಿತ ಈ ಕ್ರಮ ತೆಗೆದುಕೊಂಡಿದೆ.

ಅಕ್ಟೋಬರ್ 17 ರ ವರೆಗೆ ಪ್ರವಾಸಿ ಕೇಂದ್ರಗಳನ್ನು ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ರಾಜಾಸೀಟು, ಗದ್ದುಗೆ, ಓಂಕಾರೇಶ್ವರ ದೇವಸ್ಥಾನ, ನೆಹರು ಮಂಟಪ, ಜನರಲ್ ತಿಮ್ಮಯ್ಯ ಮ್ಯೂಸಿಯಂ ಬಂದ್ ಆಗಲಿರುವ ಬಗ್ಗೆ ಹೇಳಲಾಗಿತ್ತು. ಕೊರೊನಾ ಸೋಂಕು ತಡೆಗಟ್ಟಲು ಜಿಲ್ಲಾಡಳಿತ ಈ ಕ್ರಮ ತೆಗೆದುಕೊಂಡಿತ್ತು. ಇದರಿಂದಾಗಿ ಮಡಿಕೇರಿ ನಗರಕ್ಕೆ ಆಗಮಿಸಿದ‌ ಪ್ರವಾಸಿಗರಿಗೆ ನಿರಾಸೆಯಾಗಿದೆ.

ಇದನ್ನೂ ಓದಿ: ನವರಾತ್ರಿ ಉತ್ಸವ ಹಿನ್ನೆಲೆ ಮಡಿಕೇರಿ ಕಡೆ ಯಾರೂ ಪ್ರವಾಸಕ್ಕೆ ಬರಬೇಡಿ, ಜಿಲ್ಲಾಡಳಿತದ ಆದೇಶದ ವಿರುದ್ಧ ಸ್ಥಳೀಯ ವ್ಯಾಪಾರಿಗಳ ಆಕ್ರೋಶ

ಇದನ್ನೂ ಓದಿ: ಮಡಿಕೇರಿ: ಆಸ್ತಿ ಆಸೆಗೆ ವಿಕಲಚೇತನ ವ್ಯಕ್ತಿಯನ್ನೇ ಕೊಲೆಗೈದ ಚಿಕ್ಕಪ್ಪ; ಆರೋಪಿಗಳನ್ನು ಬಂಧಿಸಿದ ಪೊಲೀಸರು

Published On - 3:08 pm, Mon, 11 October 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ