AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ: ಭಾರತ- ಪಾಕಿಸ್ತಾನ ಟಿ20 ಕ್ರಿಕೆಟ್ ನೋಡುವಾಗ ಹೃದಯಾಘಾತವಾಗಿ ವ್ಯಕ್ತಿ ನಿಧನ

Kodagu News: ದೊಡ್ಡಮಳ್ತೆಯಲ್ಲಿ ಹೃದಯಾಘಾತದಿಂದ ಉದಯ್ (55) ಎಂಬವರು ಸಾವನ್ನಪ್ಪಿದ್ದಾರೆ. ನಿನ್ನೆ ಭಾರತ- ಪಾಕ್ ನಡುವೆ ವಿಶ್ವಕಪ್​ ಟಿ-20 ಪಂದ್ಯ ನಡೆದಿತ್ತು. ಈ ಪಂದ್ಯ ವೀಕ್ಷಣೆ ಸಮಯದಲ್ಲೇ ಉದಯ್ ಎಂಬವರು ಮೃತಪಟ್ಟಿದ್ದಾರೆ.

ಮಡಿಕೇರಿ: ಭಾರತ- ಪಾಕಿಸ್ತಾನ ಟಿ20 ಕ್ರಿಕೆಟ್ ನೋಡುವಾಗ ಹೃದಯಾಘಾತವಾಗಿ ವ್ಯಕ್ತಿ ನಿಧನ
ಕ್ರಿಕೆಟ್ ಪಂದ್ಯ ನೋಡುವಾಗ ಹೃದಯಾಘಾತವಾಗಿ ವ್ಯಕ್ತಿ ನಿಧನ
TV9 Web
| Edited By: |

Updated on:Oct 25, 2021 | 3:45 PM

Share

ಮಡಿಕೇರಿ: ಭಾರತ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯ​ ನೋಡುವಾಗ ಹೃದಯಾಘಾತವಾಗಿ ವ್ಯಕ್ತಿ ಮೃತಪಟ್ಟ ದುರ್ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ದೊಡ್ಡಮಳ್ತೆಯಲ್ಲಿ ಹೃದಯಾಘಾತದಿಂದ ಉದಯ್ (55) ಎಂಬವರು ಸಾವನ್ನಪ್ಪಿದ್ದಾರೆ. ನಿನ್ನೆ ಭಾರತ- ಪಾಕ್ ನಡುವೆ ವಿಶ್ವಕಪ್​ ಟಿ-20 ಪಂದ್ಯ ನಡೆದಿತ್ತು. ಈ ಪಂದ್ಯ ವೀಕ್ಷಣೆ ಸಮಯದಲ್ಲೇ ಉದಯ್ ಎಂಬವರು ಮೃತಪಟ್ಟಿದ್ದಾರೆ.

ಐಸಿಸಿ ಟಿ20 ವಿಶ್ವಕಪ್​ನಲ್ಲಿ (T20 World Cup) ಭಾನುವಾರ ನಡೆದ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಪಂದ್ಯ ಇಡೀ ಕ್ರಿಕೆಟ್ ಜಗತ್ತಿನ ಕೇಂದ್ರ ಬಿಂದುವಾಗಿತ್ತು. ಗೆಲ್ಲುವ ಫೆವರಿಟ್ ಎನಿಸಿಕೊಂಡಿದ್ದ ಟೀಮ್ ಇಂಡಿಯಾ (Team India) ಸೋಲಿನೊಂದಿಗೆ ಅಭಿಯಾನ ಆರಂಭಿಸಿತು. ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ವಿಭಾಗಗಳೆರಡರಲ್ಲೂ ಪ್ರಚಂಡ ಪ್ರದರ್ಶನ ನೀಡಿದ ಪಾಕಿಸ್ತಾನ ಕೊನೆಗೂ ವಿಶ್ವಕಪ್‌ ಇತಿಹಾಸದಲ್ಲಿ ಭಾರತದ ಎದುರು ಸೋಲಿನ ಸರಪಣಿಯನ್ನು ಕಡಿದುಕೊಂಡಿತ್ತು.

ಕ್ರಿಕೆಟ್ ಅಭಿಮಾನಿಗಳ ಕ್ರಿಕೆಟ್ ವೀಕ್ಷಣೆಯ ಸಂಭ್ರಮದ ನಡುವೆ ದುರ್ಘಟನೆಯೊಂದು ಸಂಭವಿಸಿದೆ. ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ಗ್ರಾಮದಲ್ಲಿ 55 ವರ್ಷದ ಉದಯ್ ಎಂಬವರು ಕ್ರಿಕೆಟ್ ನೋಡುವಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Babar Azam: ಭಾರತ ವಿರುದ್ಧ ಗೆದ್ದ ಬಳಿಕ ಶಾಕಿಂಗ್ ಹೇಳಿಕೆ ನೀಡಿದ ಪಾಕಿಸ್ತಾನ ನಾಯಕ ಬಾಬರ್​ ಅಜಾಮ್​: ಏನು ಗೊತ್ತೇ?

ಇದನ್ನೂ ಓದಿ: T20 World Cup: ಪಾಕ್ ಎದುರು 10 ವಿಕೆಟ್ ಸೋಲು! ಭಾರತದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣ

Published On - 3:29 pm, Mon, 25 October 21

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್