AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಸುಮ್ನೇ ಕುಳಿತುಕೊಳ್ಳುವ ಬದಲು ಉದ್ಯೋಗಕ್ಕೆ ಸೇರಿದ್ದ ವಿವಾಹಿತ ಮಹಿಳೆಗೆ ಕಿರುಕುಳ, ಆತ್ಮಹತ್ಯೆ, ಆರೋಪಿ ಪರಾರಿ

ತನ್ನ ಪತ್ನಿಗೆ ಎಕ್ಸಿಕ್ಯೂಟಿವ್ ಇಂಜಿನಿಯರ್ ವಿನಯ್ ಕಿರುಕುಳ ನೀಡುತ್ತಿದ್ದ ಎಂದು ಸೌಮ್ಯಾ ಪತಿ, ನಿವೃತ್ತ ಸೇನಾ ಯೋಧ ದೂರಿದ್ದಾರೆ. ಈ ಕುರಿತು ಸೌಮ್ಯ ತಾಯಿ ಭವಾನಿ ದೂರು ಮಡಿಕೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ಕೈಗೊಂಡು ಎಇಇ ವಿನಯ್ ವಿರುದ್ಧ ಪ್ರಕರಣ ದಾಖಲಾಗಿದೆ.

ಮನೆಯಲ್ಲಿ ಸುಮ್ನೇ ಕುಳಿತುಕೊಳ್ಳುವ ಬದಲು ಉದ್ಯೋಗಕ್ಕೆ ಸೇರಿದ್ದ ವಿವಾಹಿತ ಮಹಿಳೆಗೆ ಕಿರುಕುಳ, ಆತ್ಮಹತ್ಯೆ, ಆರೋಪಿ ಪರಾರಿ
ವಿವಾಹಿತ ಮಹಿಳೆಗೆ ಕಿರುಕುಳ, ಆತ್ಮಹತ್ಯೆ
TV9 Web
| Edited By: |

Updated on:Mar 16, 2023 | 1:23 PM

Share

ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳುವ ಬದಲು, ವಿದ್ಯೆ ಇದೆಯೆಂದು ಉದ್ಯೋಗಕ್ಕೆ ಸೇರಿದ ಮಹಿಳೆಗೆ ಹಿರಿಯ ಅಧಿಕಾರಿ ಕಿರುಕುಳ ನೀಡಿದರು ಎಂದು ಆರೋಪಿಸಿ, ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಪಿ ಎಂಜಿನಿಯರ್ ಪರಾರಿಯಾಗಿದ್ದಾರೆ. ಕೊಡಗು (Kodagu) ಜಿಲ್ಲೆಯ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದವರಾದ ಸೌಮ್ಯಾ (39) ಮನೆಯಲ್ಲಿ ಖಾಲಿಯಾಗಿರುವುದು ಬೇಡವೆಂದು ಕೆಲಸಕ್ಕೆ ಸೇರಿಕೊಂಡರು. ಮೇ ತಿಂಗಳಲ್ಲಿ ಮಡಿಕೇರಿ (Madikeri) ಸೆಸ್ಕಾಂ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಸೇರಿದ್ದರು.

ಆದರೆ ಅದೇ ಕಚೇರಿಯಲ್ಲಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ವಿನಯ್ ಕಣ್ಣು ಈಕೆಯ ಮೇಲೆ ಬಿದ್ದಿದೆ. ಆಕೆಗೆ ಲೈಂಗಿಕ ಕಿರುಕುಳ (harassment) ನೀಡಲು ಆರಂಭಿಸಿದ್ದಾನೆ. ವಾಟ್ಸಾಪ್ ನಲ್ಲಿ ಚಾಟ್ ಮಾಡುವಂತೆ ಸೌಮ್ಯಾಗೆ ಕಿರುಕುಳ ನೀಡಲಾರಂಭಿಸಿದ್ದ ಎಂದು ದೂರಲಾಗಿದೆ. ಕೊನೆಗೆ, ಕಿರುಕುಳ ತಾಳಲಾರದೆ ಸೌಮ್ಯಾ ಮಂಗಳವಾರ ಮನೆಯಲ್ಲಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಹದಿವಯಸ್ಸಲ್ಲಿ ಹುಚ್ಚು ಕೋಡಿ ಪ್ರೀತಿಗೆ ಬಿದ್ದು ಮದುವೆಯಾದ ಮೂರೇ ದಿನಕ್ಕೆ ಮೃತಪಟ್ಟಳು, ಕಾರಣ ನಿಗೂಢ!

ತನ್ನ ಪತ್ನಿಗೆ ಎಕ್ಸಿಕ್ಯೂಟಿವ್ ಇಂಜಿನಿಯರ್ ವಿನಯ್ ಕಿರುಕುಳ ನೀಡುತ್ತಿದ್ದ ಎಂದು ಸೌಮ್ಯಾ ಪತಿ, ನಿವೃತ್ತ ಸೇನಾ ಯೋಧ ದೂರಿದ್ದಾರೆ. ಈ ಕುರಿತು ಸೌಮ್ಯ ತಾಯಿ ಭವಾನಿ ದೂರು ಮಡಿಕೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ಕೈಗೊಂಡು ಎಇಇ ವಿನಯ್ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:17 am, Thu, 16 March 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ