AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಯಾರಿಗೆ ಮಾತು ಕೊಟ್ಟಿದ್ದಾರೋ ಅವ್ರನ್ನ ಮಂತ್ರಿ ಮಾಡ್ತಾರೆ: ಆರ್​. ಅಶೋಕ್

ನಾನು ಕೂಡ ದೆಹಲಿಗೆ ಹೋಗಿದ್ದೆ. ಮುಖ್ಯಮಂತ್ರಿ ಬದಲಾವಣೆ ಲಕ್ಷಣಗಳು ಇಲ್ಲ. ಸಚಿವ ಸಂಪುಟ ಪುನರ್ ರಚನೆ ವಿಚಾರದಲ್ಲಿ ಯಡಿಯೂರಪ್ಪ ಯಾರಿಗೆ ಮಾತು ಕೊಟ್ಟಿದ್ದಾರೋ ಅವ್ರನ್ನ ಮಂತ್ರಿ ಮಾಡ್ತಾರೆ. ಕೇಂದ್ರದ ನಾಯಕರು ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತಿದ್ದಾರೆ. ಅಲ್ಲಿಯವರೆಗೆ ಸಮಾಧಾನ ಆಗಿರೋದು ಮುಖ್ಯ ಎಂದರು.

ಯಡಿಯೂರಪ್ಪ ಯಾರಿಗೆ ಮಾತು ಕೊಟ್ಟಿದ್ದಾರೋ ಅವ್ರನ್ನ ಮಂತ್ರಿ ಮಾಡ್ತಾರೆ: ಆರ್​. ಅಶೋಕ್
ಆರ್. ಅಶೋಕ್
ಪೃಥ್ವಿಶಂಕರ
| Edited By: |

Updated on: Nov 29, 2020 | 5:34 PM

Share

ಕೊಡಗು: ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯ ಬದಲಾವಣೆ ಮಾಡುವುದಿಲ್ಲ. ಮುಂದಿನ ಎರಡುವರೆ ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ ಅನ್ನೋದು ನನ್ನ ಅಭಿಪ್ರಾಯ ಎಂದು ಕೊಡಗು ಜಿಲ್ಲೆ ಪೊನ್ನಂಪೇಟೆಯಲ್ಲಿ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.

ನಾನು ಕೂಡ ದೆಹಲಿಗೆ ಹೋಗಿದ್ದೆ. ಮುಖ್ಯಮಂತ್ರಿ ಬದಲಾವಣೆ ಲಕ್ಷಣಗಳು ಇಲ್ಲ. ಸಚಿವ ಸಂಪುಟ ಪುನರ್ ರಚನೆ ವಿಚಾರದಲ್ಲಿ ಯಡಿಯೂರಪ್ಪ ಯಾರಿಗೆ ಮಾತು ಕೊಟ್ಟಿದ್ದಾರೋ ಅವ್ರನ್ನ ಮಂತ್ರಿ ಮಾಡ್ತಾರೆ. ಕೇಂದ್ರದ ನಾಯಕರು ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತಿದ್ದಾರೆ. ಅಲ್ಲಿಯವರೆಗೆ ಸಮಾಧಾನವಾಗಿರಬೇಕು ಎಂದರು.

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಂತೋಷ್ ಆತ್ಮಹತ್ಯೆ ಯತ್ನದ ವಿಚಾರ ಅವ್ರ ವೈಯುಕ್ತಿಕ. ಎರಡು ದಿನಗಳ ಬಳಿಕ ಸಂತೋಷ್ ಮಾಧ್ಯಮಗಳ ಮುಂದೆ ಬರಲಿದ್ದಾರೆ. ಆತ್ಮಹತ್ಯೆ ಬಗ್ಗೆ ವಿರೋಧ ಪಕ್ಷದವ್ರು ಕಾರಣವಿಲ್ಲದೆ ಏನೆನೋ ಮಾತನಾಡುತ್ತಾರೆ. ಅವರಿಗೆ ಮಾತನಾಡುವ ಚಟ ಇದೆ. ಆಧಾರವಿಲ್ಲದೆ ಮಾತನಾಡೋದು ಸರಿಯಲ್ಲ ಎಂದು ಡಿಕೆಶಿಯವರ ಹೇಳಿಕೆ ಬಗ್ಗೆ ಆರ್​ ಅಶೋಕ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದಾರೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ