AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಸಂತ್ರಸ್ತೆಯ ಹಣ ಪೀಕಿದ ಆರೋಪ: ಬಿಲ್​ ಕಲೆಕ್ಟರ್ ವಿರುದ್ಧ ದೂರು​​

ಮಡಿಕೇರಿ: 2018ರಲ್ಲಿ ಬಂದಿದ್ದ ಭೀಕರ ಪ್ರವಾಹದ ವೇಳೆ ಹಲವರು ಮನೆ, ಜಮೀನು ಕಳೆದುಕೊಂಡು ಬೀದಿಗೆ ಬಂದಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಆದ್ರೆ, ಮನೆ ಮಠ ಕಳೆದುಕೊಂಡಿರುವವರಿಗೆ ಸಹಾಯ ಮಾಡುವ ಬದಲು ವೃದ್ಧ ಪ್ರವಾಹ ಸಂತ್ರಸ್ತೆಯಿಂದ ಹಣ ಪೀಕಿರುವ ಘಟನೆ ಬೆಳಕಿಗೆ ಬಂದಿದೆ. ಮಡಿಕೇರಿ ನಗರಸಭೆಯ ಬಿಲ್‌ ಕಲೆಕ್ಟರ್‌ ಲೋಹಿತ್‌ ವಿರುದ್ಧ ಹಣ ಪಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. 2018ರ ಪ್ರವಾಹದ ವೇಳೆ ನೂರ್‌ಜಹಾನ್‌ ಎಂಬುವರ ಮನೆಗೆ ಹಾನಿಯಾಗಿತ್ತು. ಈ ವೇಳೆ ಬಾಡಿಗೆ ರೂಪದಲ್ಲಿ ನೂರ್‌ಜಹಾನ್‌ಗೆ ಸರ್ಕಾರ 1.40 […]

ನೆರೆ ಸಂತ್ರಸ್ತೆಯ ಹಣ ಪೀಕಿದ ಆರೋಪ: ಬಿಲ್​ ಕಲೆಕ್ಟರ್ ವಿರುದ್ಧ ದೂರು​​
ಸಾಧು ಶ್ರೀನಾಥ್​
|

Updated on: Feb 26, 2020 | 10:14 AM

Share

ಮಡಿಕೇರಿ: 2018ರಲ್ಲಿ ಬಂದಿದ್ದ ಭೀಕರ ಪ್ರವಾಹದ ವೇಳೆ ಹಲವರು ಮನೆ, ಜಮೀನು ಕಳೆದುಕೊಂಡು ಬೀದಿಗೆ ಬಂದಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಆದ್ರೆ, ಮನೆ ಮಠ ಕಳೆದುಕೊಂಡಿರುವವರಿಗೆ ಸಹಾಯ ಮಾಡುವ ಬದಲು ವೃದ್ಧ ಪ್ರವಾಹ ಸಂತ್ರಸ್ತೆಯಿಂದ ಹಣ ಪೀಕಿರುವ ಘಟನೆ ಬೆಳಕಿಗೆ ಬಂದಿದೆ. ಮಡಿಕೇರಿ ನಗರಸಭೆಯ ಬಿಲ್‌ ಕಲೆಕ್ಟರ್‌ ಲೋಹಿತ್‌ ವಿರುದ್ಧ ಹಣ ಪಡೆದಿರುವ ಗಂಭೀರ ಆರೋಪ ಕೇಳಿಬಂದಿದೆ.

2018ರ ಪ್ರವಾಹದ ವೇಳೆ ನೂರ್‌ಜಹಾನ್‌ ಎಂಬುವರ ಮನೆಗೆ ಹಾನಿಯಾಗಿತ್ತು. ಈ ವೇಳೆ ಬಾಡಿಗೆ ರೂಪದಲ್ಲಿ ನೂರ್‌ಜಹಾನ್‌ಗೆ ಸರ್ಕಾರ 1.40 ಲಕ್ಷ ಹಣ ವರ್ಗಾವಣೆ ಮಾಡಿತ್ತು. ಈ ಹಣದಲ್ಲಿ 45 ಸಾವಿರ ರೂಪಾಯಿಯನ್ನು ಚಾಮುಂಡೇಶ್ವರಿ ನಗರದ ನಿವಾಸಿ ಲೋಹಿತ್ ಪಡೆದಿದ್ದ. ಬಳಿಕ ಮತ್ತೆ ಹಣ ನೀಡುವಂತೆ ನೂರ್‌ಜಹಾನ್‌ಗೆ ಕಿರುಕುಳ ನೀಡುತ್ತಿದ್ದಾನೆ ಎನ್ನಲಾಗಿದೆ. ಹಾಗಾಗಿ ಬಿಲ್‌ ಕಲೆಕ್ಟರ್‌ ಕಿರುಕುಳದಿಂದ ಬೇಸತ್ತ ಪ್ರವಾಹ ಸಂತ್ರಸ್ತೆ ಮಡಿಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ