AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನದ ಹಂಗು ತೊರೆದು ಕೆರೆಗೆ ಹಾರಿ ವ್ಯಕ್ತಿಯ ರಕ್ಷಣೆ ಮಾಡಿದ ಕೊಡಗು ಕಾಲೇಜು ವಿದ್ಯಾರ್ಥಿನಿ!

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರನ್ನು ನಮ್ರತಾ ಎಂಬ ವಿದ್ಯಾರ್ಥಿನಿ ಜೀವನದ ಹಂಗು ತೊರೆದು ಕೆರೆಗೆ ಹಾರಿ ರಕ್ಷಣೆ ಮಾಡಿದ್ದಾಳೆ. ವ್ಯಕ್ತಿಯೊಬ್ಬರು ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಗ್ರಾಮದ ಬಳಿ ಕೆರೆಗೆ ಹಾರಿದ್ದರು.

ಜೀವನದ ಹಂಗು ತೊರೆದು ಕೆರೆಗೆ ಹಾರಿ ವ್ಯಕ್ತಿಯ ರಕ್ಷಣೆ ಮಾಡಿದ ಕೊಡಗು ಕಾಲೇಜು ವಿದ್ಯಾರ್ಥಿನಿ!
ಜೀವನದ ಹಂಗು ತೊರೆದು ಕೆರೆಗೆ ಹಾರಿ ವ್ಯಕ್ತಿಯ ರಕ್ಷಣೆ ಮಾಡಿದ ಕೊಡಗು ವಿದ್ಯಾರ್ಥಿನಿ!
TV9 Web
| Updated By: ಸಾಧು ಶ್ರೀನಾಥ್​|

Updated on:Nov 09, 2021 | 10:19 AM

Share

ಕೊಡಗು: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರನ್ನು ನಮ್ರತಾ ಎಂಬ ವಿದ್ಯಾರ್ಥಿನಿ ಜೀವನದ ಹಂಗು ತೊರೆದು ಕೆರೆಗೆ ಹಾರಿ ರಕ್ಷಣೆ ಮಾಡಿದ್ದಾಳೆ. ವ್ಯಕ್ತಿಯೊಬ್ಬರು ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಗ್ರಾಮದ ಬಳಿ ಕೆರೆಗೆ ಹಾರಿದ್ದರು. ಆ ವೇಳೆ ವ್ಯಕ್ತಿ ಮುಳುಗುತ್ತಿರುವುದನ್ನು ನೋಡಿದ ವಿದ್ಯಾರ್ಥಿನಿ ನಮ್ರತಾ ಹಿಂದೆಮುಂದೆ ಯೋಚಿಸದೆ, ಪ್ರಾಣದ ಹಂಗು ತೊರೆದು ಕೆರೆಗೆ ಹಾರಿ ಆ ವ್ಯಕ್ತಿಯ ರಕ್ಷಣೆ ಮಾಡಿದ್ದಾಳೆ. 10 ಅಡಿಗೂ ಅಧಿಕ ಆಳವಿದ್ದ ಕೆರೆ ಅದಾಗಿದೆ. ವಿದ್ಯಾರ್ಥಿನಿ ನಮ್ರತಾಳ ಈ ಸಾಹಸಕ್ಕೆ ಎಲ್ಲರ ಮೆಚ್ಚುಗೆ, ಪ್ರಶಂಸೆ ವ್ಯಕ್ತವಾಗುತ್ತಿದೆ. ನಮ್ರತಾ (17) ಗೋಣಿಕೊಪ್ಪಲು ಸರ್ವದೈವತಾ ಪಿಯು ಕಾಲೇಜಿನ ವಿದ್ಯಾರ್ಥಿನಿ.

puc girl student rescues man who attempted to suicide by jumping into lake in gonikoppal

ಪ್ರಾಣದ ಹಂಗು ತೊರೆದು 10 ಅಡಿಗೂ ಅಧಿಕ ಆಳವಿದ್ದ ಕೆರೆಗೆ ಹಾರಿ ವ್ಯಕ್ತಿಯ ರಕ್ಷಣೆ ಮಾಡಿದ ವಿದ್ಯಾರ್ಥಿನಿ ನಮ್ರತಾ

TV9 Daily Horoscope: Effects on zodiac sign | Dr. Basavaraj Guruji, Astrologer (09-11-2021)

(puc girl student rescues man who attempted to suicide by jumping into lake in gonikoppal in kodagu )

Published On - 9:59 am, Tue, 9 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ