ಇಂಜಲಗರೆಯಲ್ಲಿ ಆನೆ ದಾಳಿ, ವಿದ್ಯಾರ್ಥಿನಿಗೆ ಗಾಯ
ಮಡಿಕೇರಿ: ಕಾಡಾನೆಯೊಂದು ಏಕಾಏಕಿ ಶಾಲಾ ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಇಂಜಲಗರೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯರಿಬ್ಬರು ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬಂದ ಕಾಡಾನೆಯೊಂದು ದಾಳಿ ನಡೆಸಿದೆ. ದಾಳಿಯಲ್ಲಿ ಯುವಶ್ರೀ ಎಂಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಮತ್ತೋರ್ವ ವಿದ್ಯಾರ್ಥಿನಿ ಕಾಲಿಗೆ ಗಾಯಗಳಾಗಿದ್ದು, ಇಬ್ಬರನ್ನು ಅಮ್ಮತ್ತಿ ಆರ್.ಐ.ಹೆಚ್.ಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Updated on: Jan 03, 2020 | 10:29 AM
Share
ಮಡಿಕೇರಿ: ಕಾಡಾನೆಯೊಂದು ಏಕಾಏಕಿ ಶಾಲಾ ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಇಂಜಲಗರೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯರಿಬ್ಬರು ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬಂದ ಕಾಡಾನೆಯೊಂದು ದಾಳಿ ನಡೆಸಿದೆ.
ದಾಳಿಯಲ್ಲಿ ಯುವಶ್ರೀ ಎಂಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಮತ್ತೋರ್ವ ವಿದ್ಯಾರ್ಥಿನಿ ಕಾಲಿಗೆ ಗಾಯಗಳಾಗಿದ್ದು, ಇಬ್ಬರನ್ನು ಅಮ್ಮತ್ತಿ ಆರ್.ಐ.ಹೆಚ್.ಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Related Stories
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
