ಇಂಜಲಗರೆಯಲ್ಲಿ ಆನೆ ದಾಳಿ, ವಿದ್ಯಾರ್ಥಿನಿಗೆ ಗಾಯ
ಮಡಿಕೇರಿ: ಕಾಡಾನೆಯೊಂದು ಏಕಾಏಕಿ ಶಾಲಾ ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಇಂಜಲಗರೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯರಿಬ್ಬರು ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬಂದ ಕಾಡಾನೆಯೊಂದು ದಾಳಿ ನಡೆಸಿದೆ. ದಾಳಿಯಲ್ಲಿ ಯುವಶ್ರೀ ಎಂಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಮತ್ತೋರ್ವ ವಿದ್ಯಾರ್ಥಿನಿ ಕಾಲಿಗೆ ಗಾಯಗಳಾಗಿದ್ದು, ಇಬ್ಬರನ್ನು ಅಮ್ಮತ್ತಿ ಆರ್.ಐ.ಹೆಚ್.ಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Updated on: Jan 03, 2020 | 10:29 AM
ಮಡಿಕೇರಿ: ಕಾಡಾನೆಯೊಂದು ಏಕಾಏಕಿ ಶಾಲಾ ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಇಂಜಲಗರೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯರಿಬ್ಬರು ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬಂದ ಕಾಡಾನೆಯೊಂದು ದಾಳಿ ನಡೆಸಿದೆ.
ದಾಳಿಯಲ್ಲಿ ಯುವಶ್ರೀ ಎಂಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಮತ್ತೋರ್ವ ವಿದ್ಯಾರ್ಥಿನಿ ಕಾಲಿಗೆ ಗಾಯಗಳಾಗಿದ್ದು, ಇಬ್ಬರನ್ನು ಅಮ್ಮತ್ತಿ ಆರ್.ಐ.ಹೆಚ್.ಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್ ನ್ಯೂಸ್ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಲ್ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು. ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು
Read More
