ಇಂಜಲಗರೆಯಲ್ಲಿ ಆನೆ ದಾಳಿ, ವಿದ್ಯಾರ್ಥಿನಿಗೆ ಗಾಯ
ಮಡಿಕೇರಿ: ಕಾಡಾನೆಯೊಂದು ಏಕಾಏಕಿ ಶಾಲಾ ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಇಂಜಲಗರೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯರಿಬ್ಬರು ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬಂದ ಕಾಡಾನೆಯೊಂದು ದಾಳಿ ನಡೆಸಿದೆ. ದಾಳಿಯಲ್ಲಿ ಯುವಶ್ರೀ ಎಂಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಮತ್ತೋರ್ವ ವಿದ್ಯಾರ್ಥಿನಿ ಕಾಲಿಗೆ ಗಾಯಗಳಾಗಿದ್ದು, ಇಬ್ಬರನ್ನು ಅಮ್ಮತ್ತಿ ಆರ್.ಐ.ಹೆಚ್.ಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Updated on: Jan 03, 2020 | 10:29 AM
ಮಡಿಕೇರಿ: ಕಾಡಾನೆಯೊಂದು ಏಕಾಏಕಿ ಶಾಲಾ ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಇಂಜಲಗರೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯರಿಬ್ಬರು ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬಂದ ಕಾಡಾನೆಯೊಂದು ದಾಳಿ ನಡೆಸಿದೆ.
ದಾಳಿಯಲ್ಲಿ ಯುವಶ್ರೀ ಎಂಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಮತ್ತೋರ್ವ ವಿದ್ಯಾರ್ಥಿನಿ ಕಾಲಿಗೆ ಗಾಯಗಳಾಗಿದ್ದು, ಇಬ್ಬರನ್ನು ಅಮ್ಮತ್ತಿ ಆರ್.ಐ.ಹೆಚ್.ಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Related Stories
ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?
ಶಾಸಕ ಯತ್ನಾಳ್ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!
ಕೊಲ್ಲಂನಲ್ಲಿ ಗ್ಯಾಂಗ್ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ
ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ ಮಾಡಿದ ಒಂಟಿ ದಂತದ ಕಾಡಾನೆ
ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್
NZ vs SA: ಎರಡಂಕಿ ಮೊತ್ತಕ್ಕೆ ನ್ಯೂಝಿಲೆಂಡ್ ಆಲೌಟ್!
ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
