ನಿಯಮ ಉಲ್ಲಂಘಿಸಿ ಕೇರಳಕ್ಕೆ ಕಾರ್ಮಿಕರ ಸಾಗಾಟ ಯತ್ನ, ಮೂವರು ಅರೆಸ್ಟ್​

ಮಡಿಕೇರಿ: ನಿಯಮ ಉಲ್ಲಂಘಿಸಿ ಕೊಡಗು ಜಿಲ್ಲೆಯಿಂದ ಕೇರಳಕ್ಕೆ ಕಾರ್ಮಿಕರನ್ನ ಕಳುಹಿಸಲು ಯತ್ನಿಸಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಬಾಡಗ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬೋಪಣ್ಣ, ಕೇರಳ ಮೂಲದ ಮಟ್ಟನೈಲ್ ಅನೂಪ್, ಸತ್ಯ ಬಂಧಿತರು. ವಿರಾಜಪೇಟೆ ತಾಲೂಕಿನ ಕುಟ್ಟದ ಹಳೆ ಚೆಕ್ ಪೋಸ್ಟ್ ಮೂಲಕ ಕೇರಳಕ್ಕೆ ಕಾರ್ಮಿಕರನ್ನ ಸಾಗಿಸಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹಾಗಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೇರಿ ಮೂವರುನ್ನು ಕ್ವಾರಂಟೈನ್ ಮಾಡಲಾಗಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಯಮ ಉಲ್ಲಂಘಿಸಿ ಕೇರಳಕ್ಕೆ ಕಾರ್ಮಿಕರ ಸಾಗಾಟ ಯತ್ನ, ಮೂವರು ಅರೆಸ್ಟ್​
ಸಾಧು ಶ್ರೀನಾಥ್​

Updated on: May 10, 2020 | 12:23 PM

ಮಡಿಕೇರಿ: ನಿಯಮ ಉಲ್ಲಂಘಿಸಿ ಕೊಡಗು ಜಿಲ್ಲೆಯಿಂದ ಕೇರಳಕ್ಕೆ ಕಾರ್ಮಿಕರನ್ನ ಕಳುಹಿಸಲು ಯತ್ನಿಸಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಬಾಡಗ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬೋಪಣ್ಣ, ಕೇರಳ ಮೂಲದ ಮಟ್ಟನೈಲ್ ಅನೂಪ್, ಸತ್ಯ ಬಂಧಿತರು.

ವಿರಾಜಪೇಟೆ ತಾಲೂಕಿನ ಕುಟ್ಟದ ಹಳೆ ಚೆಕ್ ಪೋಸ್ಟ್ ಮೂಲಕ ಕೇರಳಕ್ಕೆ ಕಾರ್ಮಿಕರನ್ನ ಸಾಗಿಸಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹಾಗಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೇರಿ ಮೂವರುನ್ನು ಕ್ವಾರಂಟೈನ್ ಮಾಡಲಾಗಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us