AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ; ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ

ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಭಾಷಣ ನಿಷೇಧಗೊಳಿಸಲಾಗಿದೆ.

ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ; ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ
TV9 Web
| Edited By: |

Updated on:Nov 09, 2021 | 7:45 PM

Share

ಮಡಿಕೇರಿ: ಕೊಡಗಿನಲ್ಲಿ ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಭಾಷಣ ನಿಷೇಧಗೊಳಿಸಲಾಗಿದೆ.

ಟಿಪ್ಪು ಜಯಂತಿ ಆಚರಣೆ ಈ ಮೊದಲು ವಿವಾದ ಸೃಷ್ಟಿಸಿತ್ತು. ಆಚರಣೆಯ ಕಾರಣದಿಂದ ಮಡಿಕೇರಿಯಲ್ಲಿ ಗಲಭೆಯೂ ಉಂಟಾಗಿತ್ತು. ಟಿಪ್ಪು ಜಯಂತಿ ಆಚರಣೆ ಕೋಮು ಸಂಬಂಧಿ ಗಲಭೆಗಳಿಗೂ ಸಾಕ್ಷಿಯಾಗಿತ್ತು. ಈ ಬಗ್ಗೆ ರಾಜಕೀಯ ಪಕ್ಷಗಳು ವಾದ, ಪ್ರತಿವಾದ ಮಾಡಿಕೊಂಡಿದ್ದವು. ಟಿಪ್ಪು ಜಯಂತಿ ಕರಾಳ ನೆನಪಿನ ಹಿನ್ನೆಲೆಯಲ್ಲಿ ಇದೀಗ ನಾಳೆ (ನವೆಂಬರ್ 10) ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಟಿಪ್ಪು ಜಯಂತಿ ಆಚರಿಸಿದ್ದ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಿಲ್ಲ: ನಳಿನ್ ಕುಮಾರ್ ಕಟೀಲ್

ಇದನ್ನೂ ಓದಿ: ನಿಮಗೆ ಪ್ರೀತಿ, ಕಾಳಜಿ ಇದ್ದಿದ್ದರೆ ವಿಗ್ರಹ ಕಳ್ಳ ಟಿಪ್ಪು ಜಯಂತಿ ಮಾಡ್ತಿರಲಿಲ್ಲ: ಮತ್ತೆ ಸಿದ್ದರಾಮಯ್ಯ ಕಾಲೆಳೆದ ಸಂಸದ ಪ್ರತಾಪ್

Published On - 7:31 pm, Tue, 9 November 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು