AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ; ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ

ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಭಾಷಣ ನಿಷೇಧಗೊಳಿಸಲಾಗಿದೆ.

ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ; ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ
TV9 Web
| Edited By: |

Updated on:Nov 09, 2021 | 7:45 PM

Share

ಮಡಿಕೇರಿ: ಕೊಡಗಿನಲ್ಲಿ ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಭಾಷಣ ನಿಷೇಧಗೊಳಿಸಲಾಗಿದೆ.

ಟಿಪ್ಪು ಜಯಂತಿ ಆಚರಣೆ ಈ ಮೊದಲು ವಿವಾದ ಸೃಷ್ಟಿಸಿತ್ತು. ಆಚರಣೆಯ ಕಾರಣದಿಂದ ಮಡಿಕೇರಿಯಲ್ಲಿ ಗಲಭೆಯೂ ಉಂಟಾಗಿತ್ತು. ಟಿಪ್ಪು ಜಯಂತಿ ಆಚರಣೆ ಕೋಮು ಸಂಬಂಧಿ ಗಲಭೆಗಳಿಗೂ ಸಾಕ್ಷಿಯಾಗಿತ್ತು. ಈ ಬಗ್ಗೆ ರಾಜಕೀಯ ಪಕ್ಷಗಳು ವಾದ, ಪ್ರತಿವಾದ ಮಾಡಿಕೊಂಡಿದ್ದವು. ಟಿಪ್ಪು ಜಯಂತಿ ಕರಾಳ ನೆನಪಿನ ಹಿನ್ನೆಲೆಯಲ್ಲಿ ಇದೀಗ ನಾಳೆ (ನವೆಂಬರ್ 10) ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಟಿಪ್ಪು ಜಯಂತಿ ಆಚರಿಸಿದ್ದ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಿಲ್ಲ: ನಳಿನ್ ಕುಮಾರ್ ಕಟೀಲ್

ಇದನ್ನೂ ಓದಿ: ನಿಮಗೆ ಪ್ರೀತಿ, ಕಾಳಜಿ ಇದ್ದಿದ್ದರೆ ವಿಗ್ರಹ ಕಳ್ಳ ಟಿಪ್ಪು ಜಯಂತಿ ಮಾಡ್ತಿರಲಿಲ್ಲ: ಮತ್ತೆ ಸಿದ್ದರಾಮಯ್ಯ ಕಾಲೆಳೆದ ಸಂಸದ ಪ್ರತಾಪ್

Published On - 7:31 pm, Tue, 9 November 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ