AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ; ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ

ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಭಾಷಣ ನಿಷೇಧಗೊಳಿಸಲಾಗಿದೆ.

ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ; ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ
TV9 Web
| Edited By: |

Updated on:Nov 09, 2021 | 7:45 PM

Share

ಮಡಿಕೇರಿ: ಕೊಡಗಿನಲ್ಲಿ ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಭಾಷಣ ನಿಷೇಧಗೊಳಿಸಲಾಗಿದೆ.

ಟಿಪ್ಪು ಜಯಂತಿ ಆಚರಣೆ ಈ ಮೊದಲು ವಿವಾದ ಸೃಷ್ಟಿಸಿತ್ತು. ಆಚರಣೆಯ ಕಾರಣದಿಂದ ಮಡಿಕೇರಿಯಲ್ಲಿ ಗಲಭೆಯೂ ಉಂಟಾಗಿತ್ತು. ಟಿಪ್ಪು ಜಯಂತಿ ಆಚರಣೆ ಕೋಮು ಸಂಬಂಧಿ ಗಲಭೆಗಳಿಗೂ ಸಾಕ್ಷಿಯಾಗಿತ್ತು. ಈ ಬಗ್ಗೆ ರಾಜಕೀಯ ಪಕ್ಷಗಳು ವಾದ, ಪ್ರತಿವಾದ ಮಾಡಿಕೊಂಡಿದ್ದವು. ಟಿಪ್ಪು ಜಯಂತಿ ಕರಾಳ ನೆನಪಿನ ಹಿನ್ನೆಲೆಯಲ್ಲಿ ಇದೀಗ ನಾಳೆ (ನವೆಂಬರ್ 10) ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಟಿಪ್ಪು ಜಯಂತಿ ಆಚರಿಸಿದ್ದ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಿಲ್ಲ: ನಳಿನ್ ಕುಮಾರ್ ಕಟೀಲ್

ಇದನ್ನೂ ಓದಿ: ನಿಮಗೆ ಪ್ರೀತಿ, ಕಾಳಜಿ ಇದ್ದಿದ್ದರೆ ವಿಗ್ರಹ ಕಳ್ಳ ಟಿಪ್ಪು ಜಯಂತಿ ಮಾಡ್ತಿರಲಿಲ್ಲ: ಮತ್ತೆ ಸಿದ್ದರಾಮಯ್ಯ ಕಾಲೆಳೆದ ಸಂಸದ ಪ್ರತಾಪ್

Published On - 7:31 pm, Tue, 9 November 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ