AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ; ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ

ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಭಾಷಣ ನಿಷೇಧಗೊಳಿಸಲಾಗಿದೆ.

ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ; ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ
TV9 Web
| Edited By: |

Updated on:Nov 09, 2021 | 7:45 PM

Share

ಮಡಿಕೇರಿ: ಕೊಡಗಿನಲ್ಲಿ ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಭಾಷಣ ನಿಷೇಧಗೊಳಿಸಲಾಗಿದೆ.

ಟಿಪ್ಪು ಜಯಂತಿ ಆಚರಣೆ ಈ ಮೊದಲು ವಿವಾದ ಸೃಷ್ಟಿಸಿತ್ತು. ಆಚರಣೆಯ ಕಾರಣದಿಂದ ಮಡಿಕೇರಿಯಲ್ಲಿ ಗಲಭೆಯೂ ಉಂಟಾಗಿತ್ತು. ಟಿಪ್ಪು ಜಯಂತಿ ಆಚರಣೆ ಕೋಮು ಸಂಬಂಧಿ ಗಲಭೆಗಳಿಗೂ ಸಾಕ್ಷಿಯಾಗಿತ್ತು. ಈ ಬಗ್ಗೆ ರಾಜಕೀಯ ಪಕ್ಷಗಳು ವಾದ, ಪ್ರತಿವಾದ ಮಾಡಿಕೊಂಡಿದ್ದವು. ಟಿಪ್ಪು ಜಯಂತಿ ಕರಾಳ ನೆನಪಿನ ಹಿನ್ನೆಲೆಯಲ್ಲಿ ಇದೀಗ ನಾಳೆ (ನವೆಂಬರ್ 10) ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಟಿಪ್ಪು ಜಯಂತಿ ಆಚರಿಸಿದ್ದ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಿಲ್ಲ: ನಳಿನ್ ಕುಮಾರ್ ಕಟೀಲ್

ಇದನ್ನೂ ಓದಿ: ನಿಮಗೆ ಪ್ರೀತಿ, ಕಾಳಜಿ ಇದ್ದಿದ್ದರೆ ವಿಗ್ರಹ ಕಳ್ಳ ಟಿಪ್ಪು ಜಯಂತಿ ಮಾಡ್ತಿರಲಿಲ್ಲ: ಮತ್ತೆ ಸಿದ್ದರಾಮಯ್ಯ ಕಾಲೆಳೆದ ಸಂಸದ ಪ್ರತಾಪ್

Published On - 7:31 pm, Tue, 9 November 21

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು