AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ; ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ

ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಭಾಷಣ ನಿಷೇಧಗೊಳಿಸಲಾಗಿದೆ.

ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ; ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ
TV9 Web
| Edited By: |

Updated on:Nov 09, 2021 | 7:45 PM

Share

ಮಡಿಕೇರಿ: ಕೊಡಗಿನಲ್ಲಿ ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಭಾಷಣ ನಿಷೇಧಗೊಳಿಸಲಾಗಿದೆ.

ಟಿಪ್ಪು ಜಯಂತಿ ಆಚರಣೆ ಈ ಮೊದಲು ವಿವಾದ ಸೃಷ್ಟಿಸಿತ್ತು. ಆಚರಣೆಯ ಕಾರಣದಿಂದ ಮಡಿಕೇರಿಯಲ್ಲಿ ಗಲಭೆಯೂ ಉಂಟಾಗಿತ್ತು. ಟಿಪ್ಪು ಜಯಂತಿ ಆಚರಣೆ ಕೋಮು ಸಂಬಂಧಿ ಗಲಭೆಗಳಿಗೂ ಸಾಕ್ಷಿಯಾಗಿತ್ತು. ಈ ಬಗ್ಗೆ ರಾಜಕೀಯ ಪಕ್ಷಗಳು ವಾದ, ಪ್ರತಿವಾದ ಮಾಡಿಕೊಂಡಿದ್ದವು. ಟಿಪ್ಪು ಜಯಂತಿ ಕರಾಳ ನೆನಪಿನ ಹಿನ್ನೆಲೆಯಲ್ಲಿ ಇದೀಗ ನಾಳೆ (ನವೆಂಬರ್ 10) ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಟಿಪ್ಪು ಜಯಂತಿ ಆಚರಿಸಿದ್ದ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಿಲ್ಲ: ನಳಿನ್ ಕುಮಾರ್ ಕಟೀಲ್

ಇದನ್ನೂ ಓದಿ: ನಿಮಗೆ ಪ್ರೀತಿ, ಕಾಳಜಿ ಇದ್ದಿದ್ದರೆ ವಿಗ್ರಹ ಕಳ್ಳ ಟಿಪ್ಪು ಜಯಂತಿ ಮಾಡ್ತಿರಲಿಲ್ಲ: ಮತ್ತೆ ಸಿದ್ದರಾಮಯ್ಯ ಕಾಲೆಳೆದ ಸಂಸದ ಪ್ರತಾಪ್

Published On - 7:31 pm, Tue, 9 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ