AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರಿಗೆ ಅಶ್ಲೀಲ ಮೆಸೇಜು ಕಳಿಸುತ್ತಿದ್ದವನಿಗೆ ಧರ್ಮದೇಟು

ವಿವಾಹಿತೆ ಮಹಿಳೆಯರ ಮೊಬೈಲ್ ನಂಬರ್​ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿ ವಿಕೃತಾನಂದ ಅನುಭವಿಸುತ್ತಿದ್ದ ಒಬ್ಬ ಯುವಕನನ್ನು ಟ್ರ್ಯಾಪ್ ಮಾಡಿ ಧರ್ಮದೇಟು ನೀಡುವುದಲ್ಲದೆ ಅವನನ್ನು ಪೊಲೀಸರಿಗೊಪ್ಪಿಸಿದ ಘಟನೆ ಇಂದು ಮಡಿಕೇರಿ ನಗರದಲ್ಲಿ ನಡೆಯಿತು. ವಿಕೃತ ಮನಸ್ಥಿತಿಯ ಯುವಕನನ್ನು ಮುದಾಸಿರ್ ಎಂದು ಗುರುತಿಸಲಾಗಿದ್ದು, ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ರೀಚಾರ್ಜ್​ ಮಾಡಿಸಿಕೊಳ್ಳಲು ಅಂಗಡಿಗೆ ಬರುತ್ತಿದ್ದ ಮಹಿಳೆಯರ ನಂಬರ್ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಮುದಾಸಿರ್ ಕಳಿಸುತ್ತಿದ್ದ. ಫೇಸ್​ಬುಕ್​ನಲ್ಲೂ ನಕಲಿ ಖಾತೆ ತೆರೆದು ಮಹಿಳೆಯರಿಗೆ ಕೆಟ್ಟ ಕೆಟ್ಟ ಮೆಸೇಜುಗಳನ್ನು ಕಳಿಸುತ್ತಿದ್ದನೆನ್ನಲಾಗಿದೆ. […]

ಮಹಿಳೆಯರಿಗೆ ಅಶ್ಲೀಲ ಮೆಸೇಜು ಕಳಿಸುತ್ತಿದ್ದವನಿಗೆ ಧರ್ಮದೇಟು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 16, 2020 | 8:17 PM

Share

ವಿವಾಹಿತೆ ಮಹಿಳೆಯರ ಮೊಬೈಲ್ ನಂಬರ್​ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿ ವಿಕೃತಾನಂದ ಅನುಭವಿಸುತ್ತಿದ್ದ ಒಬ್ಬ ಯುವಕನನ್ನು ಟ್ರ್ಯಾಪ್ ಮಾಡಿ ಧರ್ಮದೇಟು ನೀಡುವುದಲ್ಲದೆ ಅವನನ್ನು ಪೊಲೀಸರಿಗೊಪ್ಪಿಸಿದ ಘಟನೆ ಇಂದು ಮಡಿಕೇರಿ ನಗರದಲ್ಲಿ ನಡೆಯಿತು.

ವಿಕೃತ ಮನಸ್ಥಿತಿಯ ಯುವಕನನ್ನು ಮುದಾಸಿರ್ ಎಂದು ಗುರುತಿಸಲಾಗಿದ್ದು, ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ರೀಚಾರ್ಜ್​ ಮಾಡಿಸಿಕೊಳ್ಳಲು ಅಂಗಡಿಗೆ ಬರುತ್ತಿದ್ದ ಮಹಿಳೆಯರ ನಂಬರ್ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಮುದಾಸಿರ್ ಕಳಿಸುತ್ತಿದ್ದ. ಫೇಸ್​ಬುಕ್​ನಲ್ಲೂ ನಕಲಿ ಖಾತೆ ತೆರೆದು ಮಹಿಳೆಯರಿಗೆ ಕೆಟ್ಟ ಕೆಟ್ಟ ಮೆಸೇಜುಗಳನ್ನು ಕಳಿಸುತ್ತಿದ್ದನೆನ್ನಲಾಗಿದೆ.

ಮುದಾಸಿರ್​ನ ಕಾಟದಿಂದ ಬೇಸತ್ತ ನೊಂದ ಮಹಿಳೆಯರು ಕೊಡಗು ರಕ್ಷಣಾ ವೇದಿಕೆ ಕಾರ್ಯಕರ್ತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಅವನನ್ನು ಒಂದು ಸ್ಥಳಕ್ಕೆ ಉಪಾಯದಿಂದ ಕರೆಸಿಕೊಂಡ ಕಾರ್ಯಕರ್ತರು ಅಟ್ಟಾಡಿಸಿ ಥಳಿಸಿ ನಂತರ ಪೊಲೀಸರಿಗೊಪ್ಪಿಸಿದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!