AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರಿಗೆ ಅಶ್ಲೀಲ ಮೆಸೇಜು ಕಳಿಸುತ್ತಿದ್ದವನಿಗೆ ಧರ್ಮದೇಟು

ವಿವಾಹಿತೆ ಮಹಿಳೆಯರ ಮೊಬೈಲ್ ನಂಬರ್​ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿ ವಿಕೃತಾನಂದ ಅನುಭವಿಸುತ್ತಿದ್ದ ಒಬ್ಬ ಯುವಕನನ್ನು ಟ್ರ್ಯಾಪ್ ಮಾಡಿ ಧರ್ಮದೇಟು ನೀಡುವುದಲ್ಲದೆ ಅವನನ್ನು ಪೊಲೀಸರಿಗೊಪ್ಪಿಸಿದ ಘಟನೆ ಇಂದು ಮಡಿಕೇರಿ ನಗರದಲ್ಲಿ ನಡೆಯಿತು. ವಿಕೃತ ಮನಸ್ಥಿತಿಯ ಯುವಕನನ್ನು ಮುದಾಸಿರ್ ಎಂದು ಗುರುತಿಸಲಾಗಿದ್ದು, ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ರೀಚಾರ್ಜ್​ ಮಾಡಿಸಿಕೊಳ್ಳಲು ಅಂಗಡಿಗೆ ಬರುತ್ತಿದ್ದ ಮಹಿಳೆಯರ ನಂಬರ್ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಮುದಾಸಿರ್ ಕಳಿಸುತ್ತಿದ್ದ. ಫೇಸ್​ಬುಕ್​ನಲ್ಲೂ ನಕಲಿ ಖಾತೆ ತೆರೆದು ಮಹಿಳೆಯರಿಗೆ ಕೆಟ್ಟ ಕೆಟ್ಟ ಮೆಸೇಜುಗಳನ್ನು ಕಳಿಸುತ್ತಿದ್ದನೆನ್ನಲಾಗಿದೆ. […]

ಮಹಿಳೆಯರಿಗೆ ಅಶ್ಲೀಲ ಮೆಸೇಜು ಕಳಿಸುತ್ತಿದ್ದವನಿಗೆ ಧರ್ಮದೇಟು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 16, 2020 | 8:17 PM

Share

ವಿವಾಹಿತೆ ಮಹಿಳೆಯರ ಮೊಬೈಲ್ ನಂಬರ್​ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿ ವಿಕೃತಾನಂದ ಅನುಭವಿಸುತ್ತಿದ್ದ ಒಬ್ಬ ಯುವಕನನ್ನು ಟ್ರ್ಯಾಪ್ ಮಾಡಿ ಧರ್ಮದೇಟು ನೀಡುವುದಲ್ಲದೆ ಅವನನ್ನು ಪೊಲೀಸರಿಗೊಪ್ಪಿಸಿದ ಘಟನೆ ಇಂದು ಮಡಿಕೇರಿ ನಗರದಲ್ಲಿ ನಡೆಯಿತು.

ವಿಕೃತ ಮನಸ್ಥಿತಿಯ ಯುವಕನನ್ನು ಮುದಾಸಿರ್ ಎಂದು ಗುರುತಿಸಲಾಗಿದ್ದು, ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ರೀಚಾರ್ಜ್​ ಮಾಡಿಸಿಕೊಳ್ಳಲು ಅಂಗಡಿಗೆ ಬರುತ್ತಿದ್ದ ಮಹಿಳೆಯರ ನಂಬರ್ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಮುದಾಸಿರ್ ಕಳಿಸುತ್ತಿದ್ದ. ಫೇಸ್​ಬುಕ್​ನಲ್ಲೂ ನಕಲಿ ಖಾತೆ ತೆರೆದು ಮಹಿಳೆಯರಿಗೆ ಕೆಟ್ಟ ಕೆಟ್ಟ ಮೆಸೇಜುಗಳನ್ನು ಕಳಿಸುತ್ತಿದ್ದನೆನ್ನಲಾಗಿದೆ.

ಮುದಾಸಿರ್​ನ ಕಾಟದಿಂದ ಬೇಸತ್ತ ನೊಂದ ಮಹಿಳೆಯರು ಕೊಡಗು ರಕ್ಷಣಾ ವೇದಿಕೆ ಕಾರ್ಯಕರ್ತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಅವನನ್ನು ಒಂದು ಸ್ಥಳಕ್ಕೆ ಉಪಾಯದಿಂದ ಕರೆಸಿಕೊಂಡ ಕಾರ್ಯಕರ್ತರು ಅಟ್ಟಾಡಿಸಿ ಥಳಿಸಿ ನಂತರ ಪೊಲೀಸರಿಗೊಪ್ಪಿಸಿದರು.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್