Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರಿಗೆ ಅಶ್ಲೀಲ ಮೆಸೇಜು ಕಳಿಸುತ್ತಿದ್ದವನಿಗೆ ಧರ್ಮದೇಟು

ವಿವಾಹಿತೆ ಮಹಿಳೆಯರ ಮೊಬೈಲ್ ನಂಬರ್​ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿ ವಿಕೃತಾನಂದ ಅನುಭವಿಸುತ್ತಿದ್ದ ಒಬ್ಬ ಯುವಕನನ್ನು ಟ್ರ್ಯಾಪ್ ಮಾಡಿ ಧರ್ಮದೇಟು ನೀಡುವುದಲ್ಲದೆ ಅವನನ್ನು ಪೊಲೀಸರಿಗೊಪ್ಪಿಸಿದ ಘಟನೆ ಇಂದು ಮಡಿಕೇರಿ ನಗರದಲ್ಲಿ ನಡೆಯಿತು. ವಿಕೃತ ಮನಸ್ಥಿತಿಯ ಯುವಕನನ್ನು ಮುದಾಸಿರ್ ಎಂದು ಗುರುತಿಸಲಾಗಿದ್ದು, ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ರೀಚಾರ್ಜ್​ ಮಾಡಿಸಿಕೊಳ್ಳಲು ಅಂಗಡಿಗೆ ಬರುತ್ತಿದ್ದ ಮಹಿಳೆಯರ ನಂಬರ್ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಮುದಾಸಿರ್ ಕಳಿಸುತ್ತಿದ್ದ. ಫೇಸ್​ಬುಕ್​ನಲ್ಲೂ ನಕಲಿ ಖಾತೆ ತೆರೆದು ಮಹಿಳೆಯರಿಗೆ ಕೆಟ್ಟ ಕೆಟ್ಟ ಮೆಸೇಜುಗಳನ್ನು ಕಳಿಸುತ್ತಿದ್ದನೆನ್ನಲಾಗಿದೆ. […]

ಮಹಿಳೆಯರಿಗೆ ಅಶ್ಲೀಲ ಮೆಸೇಜು ಕಳಿಸುತ್ತಿದ್ದವನಿಗೆ ಧರ್ಮದೇಟು
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 16, 2020 | 8:17 PM

ವಿವಾಹಿತೆ ಮಹಿಳೆಯರ ಮೊಬೈಲ್ ನಂಬರ್​ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿ ವಿಕೃತಾನಂದ ಅನುಭವಿಸುತ್ತಿದ್ದ ಒಬ್ಬ ಯುವಕನನ್ನು ಟ್ರ್ಯಾಪ್ ಮಾಡಿ ಧರ್ಮದೇಟು ನೀಡುವುದಲ್ಲದೆ ಅವನನ್ನು ಪೊಲೀಸರಿಗೊಪ್ಪಿಸಿದ ಘಟನೆ ಇಂದು ಮಡಿಕೇರಿ ನಗರದಲ್ಲಿ ನಡೆಯಿತು.

ವಿಕೃತ ಮನಸ್ಥಿತಿಯ ಯುವಕನನ್ನು ಮುದಾಸಿರ್ ಎಂದು ಗುರುತಿಸಲಾಗಿದ್ದು, ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ರೀಚಾರ್ಜ್​ ಮಾಡಿಸಿಕೊಳ್ಳಲು ಅಂಗಡಿಗೆ ಬರುತ್ತಿದ್ದ ಮಹಿಳೆಯರ ನಂಬರ್ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಮುದಾಸಿರ್ ಕಳಿಸುತ್ತಿದ್ದ. ಫೇಸ್​ಬುಕ್​ನಲ್ಲೂ ನಕಲಿ ಖಾತೆ ತೆರೆದು ಮಹಿಳೆಯರಿಗೆ ಕೆಟ್ಟ ಕೆಟ್ಟ ಮೆಸೇಜುಗಳನ್ನು ಕಳಿಸುತ್ತಿದ್ದನೆನ್ನಲಾಗಿದೆ.

ಮುದಾಸಿರ್​ನ ಕಾಟದಿಂದ ಬೇಸತ್ತ ನೊಂದ ಮಹಿಳೆಯರು ಕೊಡಗು ರಕ್ಷಣಾ ವೇದಿಕೆ ಕಾರ್ಯಕರ್ತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಅವನನ್ನು ಒಂದು ಸ್ಥಳಕ್ಕೆ ಉಪಾಯದಿಂದ ಕರೆಸಿಕೊಂಡ ಕಾರ್ಯಕರ್ತರು ಅಟ್ಟಾಡಿಸಿ ಥಳಿಸಿ ನಂತರ ಪೊಲೀಸರಿಗೊಪ್ಪಿಸಿದರು.

ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ