AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರಿಗೆ ಅಶ್ಲೀಲ ಮೆಸೇಜು ಕಳಿಸುತ್ತಿದ್ದವನಿಗೆ ಧರ್ಮದೇಟು

ವಿವಾಹಿತೆ ಮಹಿಳೆಯರ ಮೊಬೈಲ್ ನಂಬರ್​ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿ ವಿಕೃತಾನಂದ ಅನುಭವಿಸುತ್ತಿದ್ದ ಒಬ್ಬ ಯುವಕನನ್ನು ಟ್ರ್ಯಾಪ್ ಮಾಡಿ ಧರ್ಮದೇಟು ನೀಡುವುದಲ್ಲದೆ ಅವನನ್ನು ಪೊಲೀಸರಿಗೊಪ್ಪಿಸಿದ ಘಟನೆ ಇಂದು ಮಡಿಕೇರಿ ನಗರದಲ್ಲಿ ನಡೆಯಿತು. ವಿಕೃತ ಮನಸ್ಥಿತಿಯ ಯುವಕನನ್ನು ಮುದಾಸಿರ್ ಎಂದು ಗುರುತಿಸಲಾಗಿದ್ದು, ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ರೀಚಾರ್ಜ್​ ಮಾಡಿಸಿಕೊಳ್ಳಲು ಅಂಗಡಿಗೆ ಬರುತ್ತಿದ್ದ ಮಹಿಳೆಯರ ನಂಬರ್ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಮುದಾಸಿರ್ ಕಳಿಸುತ್ತಿದ್ದ. ಫೇಸ್​ಬುಕ್​ನಲ್ಲೂ ನಕಲಿ ಖಾತೆ ತೆರೆದು ಮಹಿಳೆಯರಿಗೆ ಕೆಟ್ಟ ಕೆಟ್ಟ ಮೆಸೇಜುಗಳನ್ನು ಕಳಿಸುತ್ತಿದ್ದನೆನ್ನಲಾಗಿದೆ. […]

ಮಹಿಳೆಯರಿಗೆ ಅಶ್ಲೀಲ ಮೆಸೇಜು ಕಳಿಸುತ್ತಿದ್ದವನಿಗೆ ಧರ್ಮದೇಟು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 16, 2020 | 8:17 PM

Share

ವಿವಾಹಿತೆ ಮಹಿಳೆಯರ ಮೊಬೈಲ್ ನಂಬರ್​ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿ ವಿಕೃತಾನಂದ ಅನುಭವಿಸುತ್ತಿದ್ದ ಒಬ್ಬ ಯುವಕನನ್ನು ಟ್ರ್ಯಾಪ್ ಮಾಡಿ ಧರ್ಮದೇಟು ನೀಡುವುದಲ್ಲದೆ ಅವನನ್ನು ಪೊಲೀಸರಿಗೊಪ್ಪಿಸಿದ ಘಟನೆ ಇಂದು ಮಡಿಕೇರಿ ನಗರದಲ್ಲಿ ನಡೆಯಿತು.

ವಿಕೃತ ಮನಸ್ಥಿತಿಯ ಯುವಕನನ್ನು ಮುದಾಸಿರ್ ಎಂದು ಗುರುತಿಸಲಾಗಿದ್ದು, ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ರೀಚಾರ್ಜ್​ ಮಾಡಿಸಿಕೊಳ್ಳಲು ಅಂಗಡಿಗೆ ಬರುತ್ತಿದ್ದ ಮಹಿಳೆಯರ ನಂಬರ್ ಪಡೆದು ಅವರಿಗೆ ಅಶ್ಲೀಲ ಸಂದೇಶಗಳನ್ನು ಮುದಾಸಿರ್ ಕಳಿಸುತ್ತಿದ್ದ. ಫೇಸ್​ಬುಕ್​ನಲ್ಲೂ ನಕಲಿ ಖಾತೆ ತೆರೆದು ಮಹಿಳೆಯರಿಗೆ ಕೆಟ್ಟ ಕೆಟ್ಟ ಮೆಸೇಜುಗಳನ್ನು ಕಳಿಸುತ್ತಿದ್ದನೆನ್ನಲಾಗಿದೆ.

ಮುದಾಸಿರ್​ನ ಕಾಟದಿಂದ ಬೇಸತ್ತ ನೊಂದ ಮಹಿಳೆಯರು ಕೊಡಗು ರಕ್ಷಣಾ ವೇದಿಕೆ ಕಾರ್ಯಕರ್ತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಅವನನ್ನು ಒಂದು ಸ್ಥಳಕ್ಕೆ ಉಪಾಯದಿಂದ ಕರೆಸಿಕೊಂಡ ಕಾರ್ಯಕರ್ತರು ಅಟ್ಟಾಡಿಸಿ ಥಳಿಸಿ ನಂತರ ಪೊಲೀಸರಿಗೊಪ್ಪಿಸಿದರು.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!