AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ ಪಡೆಯೋವುದಿಲ್ಲ -ಕೋಡಿಹಳ್ಳಿ ಪಟ್ಟು ಏನು?

ಸಚಿವರು ಬರುವವರೆಗೂ ಮುಷ್ಕರ ವಾಪಸ್ ಪಡೆಯುವುದಿಲ್ಲ ಎಂದು ಫ್ರೀಡಂ ಪಾರ್ಕ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಸಚಿವ ಲಕ್ಷ್ಮಣ ಸವದಿ ಇಲ್ಲಿಗೆ ಬಂದು ನಿನ್ನೆ ಕೊಟ್ಟ ಭರವಸೆಗಳ ಈಡೇರಿಕೆ ಬಗ್ಗೆ ಲಿಖಿತ ರೂಪದಲ್ಲಿ ಆಶ್ವಾಸನೆ ನೀಡಬೇಕು ಎಂದು ಕೋಡಿಹಳ್ಳಿ ಹೇಳಿದರು.

ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ ಪಡೆಯೋವುದಿಲ್ಲ -ಕೋಡಿಹಳ್ಳಿ ಪಟ್ಟು ಏನು?
ಕೋಡಿಹಳ್ಳಿ ಚಂದ್ರಶೇಖರ್​ (ಎಡ); ಲಕ್ಷ್ಮಣ ಸವದಿ (ಬಲ)
KUSHAL V
|

Updated on:Dec 14, 2020 | 12:40 PM

Share

ಬೆಂಗಳೂರು: ಸಚಿವರು ಬರುವವರೆಗೂ ಮುಷ್ಕರ ವಾಪಸ್ ಪಡೆಯುವುದಿಲ್ಲ ಎಂದು ಫ್ರೀಡಂ ಪಾರ್ಕ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಸಚಿವ ಲಕ್ಷ್ಮಣ ಸವದಿ ಇಲ್ಲಿಗೆ ಬಂದು ನಿನ್ನೆ ಕೊಟ್ಟ ಭರವಸೆಗಳ ಈಡೇರಿಕೆ ಬಗ್ಗೆ ಲಿಖಿತ ರೂಪದಲ್ಲಿ ಆಶ್ವಾಸನೆ ನೀಡಬೇಕು ಎಂದು ಕೋಡಿಹಳ್ಳಿ ಹೇಳಿದರು.

ನಿನ್ನೆ ನಡೆದ ಒಂಬತ್ತು ಅಂಶದ ಭರವಸೆ ಬಗ್ಗೆ ಲಿಖಿತ ಪತ್ರ ತೆಗೆದುಕೊಂಡು ಸಚಿವರು ಸ್ಥಳಕ್ಕೆ ಬರಬೇಕು. ಅಲ್ಲಿವರೆಗೆ ಮುಷ್ಕರ ಮುಂದುವರಿಯುತ್ತೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ನಿನ್ನೆ ಇಡೀ ದಿನ ಕತ್ತಲೆ ಬೆಳಕಿನ ರೀತಿ ಬೆಳವಣಿಗೆ ನಡೆಯಿತು. ಏನೆಲ್ಲಾ ಬೆಳವಣಿಗೆ ನಡೆದಿದೆ ಎಂದು ನಿಮಗೆಲ್ಲಾ ಗೊತ್ತಾಗಬೇಕು. ಯಾವುದನ್ನೂ ದೀರ್ಘವಾಗಿ ಎಳೆದುಕೊಂಡು ಹೋಗುವುದಿಲ್ಲ ಎಂದು ಹೇಳಿದರು.

ಸರ್ಕಾರಕ್ಕೆ 10 ಬೇಡಿಕೆಗಳನ್ನ ಇಟ್ಟಿದ್ದೆವು, 9 ಬೇಡಿಕೆ ಈಡೇರಿಸಿದೆ. ಸಚಿವರೊಬ್ಬರ ಮೂಲಕ ಅದನ್ನು ವೇದಿಕೆಗೆ ತಲುಪಿಸಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು.

ಇತ್ತ, KSRTC ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರು ಕೊನೇವರೆಗೂ ಸರ್ಕಾರದ ನೌಕರರಾಗುವ ನಿಲುವು ಬದಲಾಯಿಸಲ್ಲ. ನಮ್ಮ ಅಜೆಂಡಾದಿಂದ ನಾವು ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು. ನಮ್ಮ 9 ಮುಖ್ಯ ಬೇಡಿಕೆಗಳಿಗೆ ಅವರು ಮಾಹಿತಿ ನೀಡಿದ್ದಾರೆ. ಸರ್ಕಾರದ ಪ್ರತಿನಿಧಿ ಆದೇಶ ಪ್ರತಿ ನೀಡುವವರೆಗೂ ಮುಷ್ಕರ ಮುಂದುವರಿಸುತ್ತೇವೆ.

ಅಡ್ಡಗೋಡೆ ಮೇಲೆ ದೀಪವಿಡುವ ಕೆಲಸ ಮಾಡಬೇಡಿ. ಸಾರಿಗೆ ಸಚಿವರೇ ನೀವು ನಿನ್ನೆ ಹೇಳಿದ್ದನ್ನ ಲಿಖಿತ ರೂಪದಲ್ಲಿ ಕೊಡಿ. ನಮಗೆ ಸಾರ್ವಜನಿಕರ ಹಾಗೂ ಕಾರ್ಮಿಕರ ಹಿತವೂ ಮುಖ್ಯ. ಈ ವಿಚಾರದಲ್ಲಿ ನಮಗೆ ಸ್ಪಷ್ಟತೆಯನ್ನ ನೀಡಬೇಕು ಎಂದು ಚಂದ್ರು ಹೇಳಿದರು. 6ನೇ ವೇತನ ಜಾರಿಯಾಗಿದೆ ಎಂಬ ಆದೇಶ ಪ್ರತಿ ಬೇಕಾಗಿದೆ. ಆದೇಶ ಪ್ರತಿ ಯಾವಾಗ ಕೊಡುತ್ತೀರಾ? ಎಂದು ತಿಳಿಸಬೇಕು ಎಂದು ಚಂದ್ರು ಪ್ರಶ್ನಿಸಿದರು.

‘ನಾವು ಯಾವುದೇ ಕಾರಣಕ್ಕೂ ಮುಷ್ಕರವನ್ನ ಹಿಂಪಡೆಯಲ್ಲ’

Published On - 12:35 pm, Mon, 14 December 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!