AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬಕ್ಕೆ ಸಂಬಳ ನೀಡದೆ ವಂಚನೆ; ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೋಡಿಹಳ್ಳಿ ಚಂದ್ರಶೇಖರ್

Karnataka Bus Strike: ಸರ್ಕಾರ 1.30 ಲಕ್ಷ ನೌಕರರ ಜೀವನದ ಕುರಿತು ಲಕ್ಷ್ಯ ವಹಿಸುತ್ತಿಲ್ಲ. ನಮ್ಮ ಜತೆ ಮಾತುಕತೆ ಮಾಡಲ್ಲ, ನಮ್ಮ ಸಮಸ್ಯೆ ಕೇಳಲ್ಲ ಎನ್ನುವುದು ತಪ್ಪು ನಿರ್ಧಾರ. ಸರ್ಕಾರಕ್ಕೆ ಚುನಾವಣೆಯೇ ಮುಖ್ಯವಾಗಿದೆ: ಕೋಡಿಹಳ್ಳಿ ಚಂದ್ರಶೇಖರ್

ಯುಗಾದಿ ಹಬ್ಬಕ್ಕೆ ಸಂಬಳ ನೀಡದೆ ವಂಚನೆ; ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
guruganesh bhat
|

Updated on: Apr 12, 2021 | 5:44 PM

Share

ಬೆಂಗಳೂರು: ಸಾರಿಗೆ ನೌಕರರಿಗೆ ಸಂಬಳ ನೀಡದೆ ಸರ್ಕಾರ ವಂಚಿಸಿದೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಉಪಚುನಾವಣೆ ಮುಖ್ಯವಾಗಿದೆ. 1.30 ಲಕ್ಷ ಸಾರಿಗೆ ನೌಕರರ ಜೀವನದ ಬಗ್ಗೆ ಲಕ್ಷ್ಯ ವಹಿಸಿಲ್ಲ. ಸಾರಿಗೆ ನೌಕರರ ಜತೆ ಮಾತಾಡಿಲ್ಲ, ಸಮಸ್ಯೆಯನ್ನು ಆಲಿಸುತ್ತಿಲ್ಲ. ಮಾತುಕತೆ ಮಾಡುವುದಿಲ್ಲ ಎನ್ನುವುದು ತಪ್ಪು ನಿರ್ಧಾರ. ನಾವು ಅಹಿಂಸಾತ್ಮಕವಾಗಿ ಹೋರಾಟ ಮುಂದುವರೆಸುತ್ತೇವೆ. ಜನರ ಸಮಸ್ಯೆಯನ್ನು ಕೇಳದಿರುವ ಸರ್ಕಾರ ಸರ್ಕಾರವೇ ಅಲ್ಲ. ನಾಳೆ ಯುಗಾದಿ ಹಬ್ಬ ಆಚರಿಸಬೇಕು. ಆದರೆ ಮಾರ್ಚ್ ತಿಂಗಳ ವೇತನ ನೀಡದೇ ಸರ್ಕಾರ ವಂಚನೆ ಮಾಡಿದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಟಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಾಗರಿಕರ ಸಮಸ್ಯೆ ಕೇಳದ ಸರ್ಕಾರ ಸರ್ಕಾರವೇ ಅಲ್ಲ. ಸಾರಿಗೆ ಸಿಬ್ಬಂದಿಗಳು ಪ್ರತಿಭಟನೆ ಮುಂದುವರೆದರೂ ಕೂಡ ಸರ್ಕಾರ ಕ್ರಮ ಕೈಗೊಂಡಿಲ್ಲ. ಇದರ ಜೊತೆಗೆ ಸಂಬಳವನ್ನೂ ಕೊಟ್ಟಿಲ್ಲ. ನಾಳೆ ಯುಗಾದಿ ಹಬ್ಬ ಇದೆ . ವಿಪರ್ಯಾಸವೆಂದರೆ ಇದು ಮೊಂಡು ಧೋರಣೆ. ಹೀಗೆ ಜನರ ಸಮಸ್ಯೆ ಕೇಳದಿರುವ ಸರ್ಕಾರ ಸರ್ಕಾರವೇ ಅಲ್ಲ ಎಂದು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಸರ್ಕಾರ 1.30 ಲಕ್ಷ ನೌಕರರ ಜೀವನದ ಕುರಿತು ಲಕ್ಷ್ಯ ವಹಿಸುತ್ತಿಲ್ಲ. ನಮ್ಮ ಜತೆ ಮಾತುಕತೆ ಮಾಡಲ್ಲ, ನಮ್ಮ ಸಮಸ್ಯೆ ಕೇಳಲ್ಲ ಎನ್ನುವುದು ತಪ್ಪು ನಿರ್ಧಾರ. ಸರ್ಕಾರಕ್ಕೆ ಚುನಾವಣೆಯೇ ಮುಖ್ಯವಾಗಿದೆ. ನಮ್ಮ ಕಷ್ಟ ಕೇಳೋದಿಲ್ಲ ಎನ್ನುತ್ತಿದೆ, ಇದು ಸರ್ಕಾರದ ತಪ್ಪು ನಿರ್ಧಾರ. ನಾವು ಅಹಿಂಸಾತ್ಮಕವಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಅವರು ಒತ್ತಿ ಹೇಳಿದರು.

ಇದನ್ನೂ ಓದಿ: ಕರ್ತವ್ಯಕ್ಕೆ ಹಾಜರಾದ 10,430 ಸಿಬ್ಬಂದಿಗೆ ಮಾರ್ಚ್ ತಿಂಗಳ ಸಂಬಳ ಪಾವತಿಸಿದ ಸಾರಿಗೆ ಸಂಸ್ಥೆ

ಸಾರಿಗೆ ಮುಷ್ಕರ; ಬಸ್​ಗಳಿಲ್ಲದೆ ಪರದಾಡುತ್ತಿದ್ದ ತಲ್ಸೇಮಿಯಾ ರೋಗಿಗೆ ನೆರವಾದ ಟಿವಿ9

(Kodihalli Chandrashekar says Karnataka govt. playing a cheap game in the matter of employees salary ahead of Ugadi 2021)

Follow Us
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ