AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತನಿಗೆ ಹುಟ್ಟಿದ್ರೆ ಈ ರೀತಿ ಮಸೂದೆ ತರುತ್ತಿರಲಿಲ್ಲ: ಕೋಡಿಹಳ್ಳಿ ಚಂದ್ರಶೇಖರ್ ತೀಕ್ಷ್ಣ ನುಡಿ

ಬೆಂಗಳೂರು: ಪ್ರಧಾನಿ ಮೋದಿಯವರು ನಾನು ರೈತ, ರೈತನ ಮಗ ಅಂತಾ ಹೇಳ್ತಾರೆ.  ರೈತರ ಪರ ಅಂತಾರೆ. ಆದ್ರೆ  ಕೊರೋನಾ ಸಂದರ್ಭದಲ್ಲಿ ಈ ತಿದ್ದುಪಡಿ ಬೇಕಿತ್ತಾ? ಇದು ರೈತರಿಗೆ ವಿರುದ್ದವಾದ ಕೆಲಸ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ. ರೈತನಿಗೆ ಹುಟ್ಟಿದ್ರೆ ಈ ರೀತಿ ಮಸೂದೆಯನ್ನಾ ಜಾರಿಗೆ ತರುತ್ತಿರಲಿಲ್ಲ. ಅಡ್ಡ ಹುಟ್ಟಿದವರು ಮಾತ್ರ ಈ ರೀತಿ ಕೆಲಸ ಮಾಡೋದು ಎಂದೂ ಸರ್ಕಾರದ ವಿರುದ್ದ ಕೋಡಿಹಳ್ಳಿ ಚಂದ್ರಶೇಖರ್ ತೀಕ್ಷ್ಣ ನುಡಿಗಳನ್ನಾಡಿದ್ದಾರೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ  ಭೂ […]

ರೈತನಿಗೆ ಹುಟ್ಟಿದ್ರೆ ಈ ರೀತಿ ಮಸೂದೆ ತರುತ್ತಿರಲಿಲ್ಲ:  ಕೋಡಿಹಳ್ಳಿ ಚಂದ್ರಶೇಖರ್ ತೀಕ್ಷ್ಣ ನುಡಿ
ಕೋಡಿಹಳ್ಳಿ ಚಂದ್ರಶೇಖರ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on: Sep 21, 2020 | 11:59 AM

Share

ಬೆಂಗಳೂರು: ಪ್ರಧಾನಿ ಮೋದಿಯವರು ನಾನು ರೈತ, ರೈತನ ಮಗ ಅಂತಾ ಹೇಳ್ತಾರೆ.  ರೈತರ ಪರ ಅಂತಾರೆ. ಆದ್ರೆ  ಕೊರೋನಾ ಸಂದರ್ಭದಲ್ಲಿ ಈ ತಿದ್ದುಪಡಿ ಬೇಕಿತ್ತಾ? ಇದು ರೈತರಿಗೆ ವಿರುದ್ದವಾದ ಕೆಲಸ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ.

ರೈತನಿಗೆ ಹುಟ್ಟಿದ್ರೆ ಈ ರೀತಿ ಮಸೂದೆಯನ್ನಾ ಜಾರಿಗೆ ತರುತ್ತಿರಲಿಲ್ಲ. ಅಡ್ಡ ಹುಟ್ಟಿದವರು ಮಾತ್ರ ಈ ರೀತಿ ಕೆಲಸ ಮಾಡೋದು ಎಂದೂ ಸರ್ಕಾರದ ವಿರುದ್ದ ಕೋಡಿಹಳ್ಳಿ ಚಂದ್ರಶೇಖರ್ ತೀಕ್ಷ್ಣ ನುಡಿಗಳನ್ನಾಡಿದ್ದಾರೆ.

ಇಂದು ರಾಜಧಾನಿ ಬೆಂಗಳೂರಿನಲ್ಲಿ  ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನಾ ಱಲಿ ನಡೆದಿದೆ. ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂಪಾರ್ಕ್​ವರೆಗೆ ರೈತರ ಱಲಿ ನಡೆದಿದೆ.

ಕೋಡಿಹಳ್ಳಿ ನೇತೃತ್ವದಲ್ಲಿನ  ಹೋರಾಟ ಅಂದಿದಕ್ಕೆ ವಿರೋಧ ಈ ಮಧ್ಯೆ, ಇದು ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಎಂದಿದಕ್ಕೆ ಕೆಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಮೈಕ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಎಂದು ಕೆಲವು ರೈತರು ಘೋಷಿಸುತ್ತಿದ್ದಂತೆ ರೈತ ಸಂಘಟನೆಗಳ ನಡುವೆ ಬಿರುಕು ಮೂಡಿದೆ.  ಇದು ರೈತರ ಐಕ್ಯತೆ ಹೋರಾಟ. ಇದು ಒಬ್ಬರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲ ಎಂದು ರೈತರು ಗುಡುಗಿದ್ದಾರೆ.

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​