AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತನಿಗೆ ಹುಟ್ಟಿದ್ರೆ ಈ ರೀತಿ ಮಸೂದೆ ತರುತ್ತಿರಲಿಲ್ಲ: ಕೋಡಿಹಳ್ಳಿ ಚಂದ್ರಶೇಖರ್ ತೀಕ್ಷ್ಣ ನುಡಿ

ಬೆಂಗಳೂರು: ಪ್ರಧಾನಿ ಮೋದಿಯವರು ನಾನು ರೈತ, ರೈತನ ಮಗ ಅಂತಾ ಹೇಳ್ತಾರೆ.  ರೈತರ ಪರ ಅಂತಾರೆ. ಆದ್ರೆ  ಕೊರೋನಾ ಸಂದರ್ಭದಲ್ಲಿ ಈ ತಿದ್ದುಪಡಿ ಬೇಕಿತ್ತಾ? ಇದು ರೈತರಿಗೆ ವಿರುದ್ದವಾದ ಕೆಲಸ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ. ರೈತನಿಗೆ ಹುಟ್ಟಿದ್ರೆ ಈ ರೀತಿ ಮಸೂದೆಯನ್ನಾ ಜಾರಿಗೆ ತರುತ್ತಿರಲಿಲ್ಲ. ಅಡ್ಡ ಹುಟ್ಟಿದವರು ಮಾತ್ರ ಈ ರೀತಿ ಕೆಲಸ ಮಾಡೋದು ಎಂದೂ ಸರ್ಕಾರದ ವಿರುದ್ದ ಕೋಡಿಹಳ್ಳಿ ಚಂದ್ರಶೇಖರ್ ತೀಕ್ಷ್ಣ ನುಡಿಗಳನ್ನಾಡಿದ್ದಾರೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ  ಭೂ […]

ರೈತನಿಗೆ ಹುಟ್ಟಿದ್ರೆ ಈ ರೀತಿ ಮಸೂದೆ ತರುತ್ತಿರಲಿಲ್ಲ:  ಕೋಡಿಹಳ್ಳಿ ಚಂದ್ರಶೇಖರ್ ತೀಕ್ಷ್ಣ ನುಡಿ
ಕೋಡಿಹಳ್ಳಿ ಚಂದ್ರಶೇಖರ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on: Sep 21, 2020 | 11:59 AM

Share

ಬೆಂಗಳೂರು: ಪ್ರಧಾನಿ ಮೋದಿಯವರು ನಾನು ರೈತ, ರೈತನ ಮಗ ಅಂತಾ ಹೇಳ್ತಾರೆ.  ರೈತರ ಪರ ಅಂತಾರೆ. ಆದ್ರೆ  ಕೊರೋನಾ ಸಂದರ್ಭದಲ್ಲಿ ಈ ತಿದ್ದುಪಡಿ ಬೇಕಿತ್ತಾ? ಇದು ರೈತರಿಗೆ ವಿರುದ್ದವಾದ ಕೆಲಸ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ.

ರೈತನಿಗೆ ಹುಟ್ಟಿದ್ರೆ ಈ ರೀತಿ ಮಸೂದೆಯನ್ನಾ ಜಾರಿಗೆ ತರುತ್ತಿರಲಿಲ್ಲ. ಅಡ್ಡ ಹುಟ್ಟಿದವರು ಮಾತ್ರ ಈ ರೀತಿ ಕೆಲಸ ಮಾಡೋದು ಎಂದೂ ಸರ್ಕಾರದ ವಿರುದ್ದ ಕೋಡಿಹಳ್ಳಿ ಚಂದ್ರಶೇಖರ್ ತೀಕ್ಷ್ಣ ನುಡಿಗಳನ್ನಾಡಿದ್ದಾರೆ.

ಇಂದು ರಾಜಧಾನಿ ಬೆಂಗಳೂರಿನಲ್ಲಿ  ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನಾ ಱಲಿ ನಡೆದಿದೆ. ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂಪಾರ್ಕ್​ವರೆಗೆ ರೈತರ ಱಲಿ ನಡೆದಿದೆ.

ಕೋಡಿಹಳ್ಳಿ ನೇತೃತ್ವದಲ್ಲಿನ  ಹೋರಾಟ ಅಂದಿದಕ್ಕೆ ವಿರೋಧ ಈ ಮಧ್ಯೆ, ಇದು ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಎಂದಿದಕ್ಕೆ ಕೆಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಮೈಕ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಎಂದು ಕೆಲವು ರೈತರು ಘೋಷಿಸುತ್ತಿದ್ದಂತೆ ರೈತ ಸಂಘಟನೆಗಳ ನಡುವೆ ಬಿರುಕು ಮೂಡಿದೆ.  ಇದು ರೈತರ ಐಕ್ಯತೆ ಹೋರಾಟ. ಇದು ಒಬ್ಬರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲ ಎಂದು ರೈತರು ಗುಡುಗಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್