AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತನಿಗೆ ಹುಟ್ಟಿದ್ರೆ ಈ ರೀತಿ ಮಸೂದೆ ತರುತ್ತಿರಲಿಲ್ಲ: ಕೋಡಿಹಳ್ಳಿ ಚಂದ್ರಶೇಖರ್ ತೀಕ್ಷ್ಣ ನುಡಿ

ಬೆಂಗಳೂರು: ಪ್ರಧಾನಿ ಮೋದಿಯವರು ನಾನು ರೈತ, ರೈತನ ಮಗ ಅಂತಾ ಹೇಳ್ತಾರೆ.  ರೈತರ ಪರ ಅಂತಾರೆ. ಆದ್ರೆ  ಕೊರೋನಾ ಸಂದರ್ಭದಲ್ಲಿ ಈ ತಿದ್ದುಪಡಿ ಬೇಕಿತ್ತಾ? ಇದು ರೈತರಿಗೆ ವಿರುದ್ದವಾದ ಕೆಲಸ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ. ರೈತನಿಗೆ ಹುಟ್ಟಿದ್ರೆ ಈ ರೀತಿ ಮಸೂದೆಯನ್ನಾ ಜಾರಿಗೆ ತರುತ್ತಿರಲಿಲ್ಲ. ಅಡ್ಡ ಹುಟ್ಟಿದವರು ಮಾತ್ರ ಈ ರೀತಿ ಕೆಲಸ ಮಾಡೋದು ಎಂದೂ ಸರ್ಕಾರದ ವಿರುದ್ದ ಕೋಡಿಹಳ್ಳಿ ಚಂದ್ರಶೇಖರ್ ತೀಕ್ಷ್ಣ ನುಡಿಗಳನ್ನಾಡಿದ್ದಾರೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ  ಭೂ […]

ರೈತನಿಗೆ ಹುಟ್ಟಿದ್ರೆ ಈ ರೀತಿ ಮಸೂದೆ ತರುತ್ತಿರಲಿಲ್ಲ:  ಕೋಡಿಹಳ್ಳಿ ಚಂದ್ರಶೇಖರ್ ತೀಕ್ಷ್ಣ ನುಡಿ
ಕೋಡಿಹಳ್ಳಿ ಚಂದ್ರಶೇಖರ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on: Sep 21, 2020 | 11:59 AM

Share

ಬೆಂಗಳೂರು: ಪ್ರಧಾನಿ ಮೋದಿಯವರು ನಾನು ರೈತ, ರೈತನ ಮಗ ಅಂತಾ ಹೇಳ್ತಾರೆ.  ರೈತರ ಪರ ಅಂತಾರೆ. ಆದ್ರೆ  ಕೊರೋನಾ ಸಂದರ್ಭದಲ್ಲಿ ಈ ತಿದ್ದುಪಡಿ ಬೇಕಿತ್ತಾ? ಇದು ರೈತರಿಗೆ ವಿರುದ್ದವಾದ ಕೆಲಸ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ.

ರೈತನಿಗೆ ಹುಟ್ಟಿದ್ರೆ ಈ ರೀತಿ ಮಸೂದೆಯನ್ನಾ ಜಾರಿಗೆ ತರುತ್ತಿರಲಿಲ್ಲ. ಅಡ್ಡ ಹುಟ್ಟಿದವರು ಮಾತ್ರ ಈ ರೀತಿ ಕೆಲಸ ಮಾಡೋದು ಎಂದೂ ಸರ್ಕಾರದ ವಿರುದ್ದ ಕೋಡಿಹಳ್ಳಿ ಚಂದ್ರಶೇಖರ್ ತೀಕ್ಷ್ಣ ನುಡಿಗಳನ್ನಾಡಿದ್ದಾರೆ.

ಇಂದು ರಾಜಧಾನಿ ಬೆಂಗಳೂರಿನಲ್ಲಿ  ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನಾ ಱಲಿ ನಡೆದಿದೆ. ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂಪಾರ್ಕ್​ವರೆಗೆ ರೈತರ ಱಲಿ ನಡೆದಿದೆ.

ಕೋಡಿಹಳ್ಳಿ ನೇತೃತ್ವದಲ್ಲಿನ  ಹೋರಾಟ ಅಂದಿದಕ್ಕೆ ವಿರೋಧ ಈ ಮಧ್ಯೆ, ಇದು ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಎಂದಿದಕ್ಕೆ ಕೆಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಮೈಕ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಎಂದು ಕೆಲವು ರೈತರು ಘೋಷಿಸುತ್ತಿದ್ದಂತೆ ರೈತ ಸಂಘಟನೆಗಳ ನಡುವೆ ಬಿರುಕು ಮೂಡಿದೆ.  ಇದು ರೈತರ ಐಕ್ಯತೆ ಹೋರಾಟ. ಇದು ಒಬ್ಬರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲ ಎಂದು ರೈತರು ಗುಡುಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ