ನೋಡುವುದಕ್ಕೆ ಪುಟಾಣಿ ಮೊಲದಂತೆ ಇರುವ ಪ್ರಾಣಿಯದು. ಎಷ್ಟು ಸುಂದರವಾಗಿದೆಯೋ ಅಷ್ಟೇ ಲಾಭದಾಯಕ ಪ್ರಾಣಿ ಕೂಡಾ. ಯಾವುದಿರಬಹುದು ಈ ಪ್ರಾಣಿ ಎಂಬುದರ ಮಾಹಿತಿ ಇಲ್ಲಿದೆ ಓದಿ.. ...
ನಿನ್ನೆ ತಡ ರಾತ್ರಿ ಅಶೋಕ್, ಬೈಕ್ ಮೇಲೆ ತೆರಳುತ್ತಿದ್ದ ವೆಂಕಟರಾಮನನ್ನು ರಾಡ್ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ. ಈ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಗೂ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ...
ಡಿಸೆಂಬರ್ 12, 2020ದೇಶದ ಕೈಗಾರಿಕಾ ರಂಗದ ಇತಿಹಾಸದಲ್ಲೇ ಒಂದು ರೀತಿಯ ಕರಾಳ ದಿನ ಎಂದರೆ ತಪ್ಪೇನಿಲ್ಲ. ಅಂದು ಕೋಲಾರ ಜಿಲ್ಲೆ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿದ್ದ ವಿಶ್ವದ ಪ್ರತಿಷ್ಠಿತ ಐಪೋನ್ ತಯಾರಿಕಾ ಕಂಪನಿ ವಿಸ್ಟ್ರಾನ್ ಕಂಪನಿಯ ...
ಬೆಸ್ಕಾಂ ಸಿಬ್ಬಂದಿ ಎಡವಟ್ಟಿನಿಂದ ರಾಗಿ ಬಣವೆ ಬೆಂಕಿಗಾಹುತಿ ಆಗಿರುವ ಘಟನೆ ಜಿಲ್ಲೆಯ ಪಾರ್ಶ್ವಗಾನಹಳ್ಳಿಯಲ್ಲಿ ನಡೆದಿದೆ. ...
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತಮಿಳುನಾಡು ಹಾಗೂ ಆಂಧ್ರದ ಗಡಿಯಲ್ಲಿರುವ ಯರಗೋಳ್ ಗ್ರಾಮದ ಬಳಿ ಬೃಹದಾಕಾರವಾಗಿ ತಲೆ ಎತ್ತಿರುವ ಯರಗೋಳ್ ಡ್ಯಾಂ. ಕೋಲಾರ ಸೇರಿದಂತೆ ಮೂರು ಮಾಲೂರು, ಬಂಗಾರಪೇಟೆ ಹಾಗೂ 44 ಹಳ್ಳಿಗಳಿಗೆ ಕುಡಿಯುವ ...
ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಅಬ್ಬರ ಮುಂದುವರೆದಿದೆ. ಒಟ್ಟು 503 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ 93ಜನ ಕೊರೊನಾ ವರದಿ ಪಾಸಿಟಿವ್ ಬಂದಿದೆ. ...
ಶಾರ್ಟ್ ಸರ್ಕ್ಯೂಟ್ನಿಂದ ಎಲೆಕ್ಟ್ರಿಕ್ ಉಪಕರಣಗಳ ಮಳಿಗೆಯೊಂದು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳೆಲ್ಲಾ ಸಂಪೂರ್ಣವಾಗಿ ಭಸ್ಮವಾಗಿದೆ. ...
ಅದು ಪ್ರಪಂಚದಲ್ಲೇ ಎಲ್ಲೂ ಕಾಣಸಿಗದ ಅಪರೂಪದ ಬಾವಲಿ. ಅಂಥದೊಂದು ಪ್ರಭೇದ ಜಿಲ್ಲೆಯ ಕೆಲವು ಬೆಟ್ಟಗಳಲ್ಲಿ ಸಿಗುವ ಗುಹೆಗಳಲ್ಲಿ ನೋಡಬಹುದಾಗಿದೆ ಎಂಬುದು ಇತ್ತೀಚಿನ ಸಂಶೋಧನೆಯಿಂದ ತಿಳಿದುಬಂದಿದೆ. ...
ಮೇಮಗಲ್ ಬಳಿ ಬೈಕ್ ಮತ್ತು ಓಮ್ನಿ ಕಾರ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮರಣ ಹೊಂದಿದ್ದಾನೆ. ...
ಜಿಲ್ಲೆಯ KGF ತಾಲೂಕಿನ ಉದಯನಗರದಲ್ಲಿ ನಡೆದ ಘಟನೆಯೊಂದರ ವಿಡಿಯೋ ಸಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ...